Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್:...

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಭಾರತದ ನಿಖಾತ್ ಝರೀನ್‌ಗೆ ಚಿನ್ನ

ವಾರ್ತಾಭಾರತಿವಾರ್ತಾಭಾರತಿ19 May 2022 9:30 PM IST
share
ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಭಾರತದ ನಿಖಾತ್ ಝರೀನ್‌ಗೆ ಚಿನ್ನ

ಇಸ್ತಾಂಬುಲ್‌: ಗುರುವಾರ ಟರ್ಕಿಯ ಇಸ್ತಾಂಬುಲ್‌ ನಲ್ಲಿ ನಡೆದ  ವಿಶ್ವ ಮಹಿಳಾ ಚಾಂಪಿಯನ್‌ಶಿಪ್‌ನ 52 ಕೆಜಿ ವಿಭಾಗದ ಫೈನಲ್‌ ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ನಿಖಾತ್ ಝರೀನ್, ಥಾಯ್ಲೆಂಡ್‌ನ ಜಿಟ್‌ಪಾಂಗ್ ಜುಟಾಮಾಸ್ ವಿರುದ್ಧ ಜಯಗಳಿಸುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಮೇರಿ ಕೋಮ್, ಸರಿತಾ ದೇವಿ, ಜೆನ್ನಿ ಆರ್‌ಎಲ್ ಮತ್ತು ಲೇಖಾ ಕೆಸಿ ಬಳಿಕ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಐದನೇ ಭಾರತೀಯ ಮಹಿಳಾ ಬಾಕ್ಸರ್ ಎಂಬ ಹೆಗ್ಗಳಿಕೆಗೆ ಝರೀನ್ ಪಾತ್ರರಾಗಿದ್ದಾರೆ. 

ಮಾಜಿ ಯುವ ವಿಶ್ವ ಚಾಂಪಿಯನ್ ಆಗಿರುವ ಬಾಕ್ಸಿಂಗ್ ಪಟು ನಿಖಾತ್ ಝರೀನ್,  ಫೈನಲ್‌ನಲ್ಲಿ ಥಾಯ್ಲೆಂಡ್‌ ಎದುರಾಳಿ ವಿರುದ್ಧ ಅಮೋಘ ಹೋರಾಟ ನಡೆಸಿ ದೇಶಕ್ಕೆ ಚಿನ್ನದ ಪದಕ ತಂದುಕೊಟ್ಟಿದ್ದಾರೆ.

ನಿಖಾತ್ ಮೊದಲ ಸುತ್ತಿನಲ್ಲಿ ಥಾಯ್ಲೆಂಡ್ ಬಾಕ್ಸರ್‌ ಗಿಂತ ಹೆಚ್ಚು ಪಂಚ್‌ಗಳನ್ನು ಹೊಡೆದಿದ್ದರಿಂದ ಎಲ್ಲಾ ತೀರ್ಪುಗಾರರನ್ನು ಆಕರ್ಷಿಸುವಲ್ಲಿ ಯಶಸ್ವಿಯಾದರು. ಎರಡನೇ ಸುತ್ತಿನ ಹಣಾಹಣಿಯಲ್ಲಿ ಜಿಟ್‌ಪಾಂಗ್ 3-2 ರಿಂದ ಮುನ್ನಡೆ ಸಾಧಿಸಿದ್ದರು. ಅಂತಿಮ ಸುತ್ತಿನಲ್ಲಿ, ನಿಖಾತ್ ತನ್ನ ಎದುರಾಳಿಯನ್ನು ಸಮರ್ಥವಾಗಿ ನಿಭಾಯಿಸಿದ್ದು, 5-0 ಅಂತರದೊಂದಿಗೆ ಗೆಲುವನ್ನು ತನ್ನದಾಗಿಸಿಕೊಂಡಿದ್ದಾರೆ. 

ಈ ವರ್ಷ ನಡೆದ ಸ್ಪರ್ಧೆಯಲ್ಲಿ ಭಾರತದ ಇತರ ಇಬ್ಬರು ಬಾಕ್ಸರ್‌ಗಳಾದ ಮನೀಶಾ (57 ಕೆಜಿ) ಮತ್ತು ಪರ್ವೀನ್ (63 ಕೆಜಿ) ಕಂಚಿನ ಪದಕ ಗೆದ್ದಿದ್ದಾರೆ. 2019 ರಲ್ಲಿ ರಷ್ಯಾದಲ್ಲಿ ನಡೆದ ಪಂದ್ಯಾವಳಿಯಲ್ಲಿ, ಭಾರತೀಯ ಬಾಕ್ಸರ್‌ಗಳು ಒಂದು ಬೆಳ್ಳಿ ಮತ್ತು ಮೂರು ಕಂಚಿನ ಪದಕಗಳನ್ನು ಪಡೆದಿದ್ದರು. ಭಾರತ ಇದುವರೆಗಿನ 11 ಆವೃತ್ತಿಗಳಲ್ಲಿ ಒಂಬತ್ತು ಚಿನ್ನ, ಎಂಟು ಬೆಳ್ಳಿ ಮತ್ತು 19 ಕಂಚು ಸೇರಿದಂತೆ 36 ಪದಕಗಳನ್ನು ಗೆದ್ದಿದೆ.  ಅತೀ ಹೆಚ್ಚು ಪದಕ ಗೆದ್ದ ರಷ್ಯಾ (60) ಮತ್ತು ಚೀನಾ (50) ದ ನಂತರದ ಸ್ಥಾನದಲ್ಲಿ ಭಾರತವಿದೆ.

ONE FOR THE HISTORY BOOKS

@nikhat_zareen continues her golden streak (from Nationals 2021) & becomes the only th woman boxer to win medal at World Championships

Well done, world champion! @AjaySingh_SG#ibawwchs2022#IstanbulBoxing#PunchMeinHaiDum#Boxing pic.twitter.com/wjs1mSKGVX

— Boxing Federation (@BFI_official) May 19, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X