Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ಗೂಗಲ್‌ ಪೇ, ಫೋನ್‌ಪೇ ಬಳಸಿ ಎಟಿಎಂನಿಂದ...

ಗೂಗಲ್‌ ಪೇ, ಫೋನ್‌ಪೇ ಬಳಸಿ ಎಟಿಎಂನಿಂದ ಹಣವನ್ನು ಹಿಂಪಡೆಯುವುದು ಹೇಗೆ?

ವಾರ್ತಾಭಾರತಿವಾರ್ತಾಭಾರತಿ20 May 2022 9:18 PM IST
share
ಗೂಗಲ್‌ ಪೇ, ಫೋನ್‌ಪೇ ಬಳಸಿ ಎಟಿಎಂನಿಂದ ಹಣವನ್ನು ಹಿಂಪಡೆಯುವುದು ಹೇಗೆ?

ಯುನೈಟೆಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ಭಾರತದಲ್ಲಿ ಪಾವತಿಯ ಪ್ರಮುಖ ವಿಧಾನಗಳಲ್ಲಿ ಒಂದಾಗಿದೆ.  2016 ರಲ್ಲಿ ಪ್ರಾರಂಭವಾದ ಈ ವ್ಯವಸ್ಥೆಯು ಬಹು ಬ್ಯಾಂಕ್ ಖಾತೆಗಳನ್ನು ಒಂದೇ ಮೊಬೈಲ್ ಅಪ್ಲಿಕೇಶನ್‌ ನಲ್ಲಿ ಲಿಂಕ್ ಮಾಡಲಾಗುತ್ತದೆ.

 ಇದು ಹಣ ವರ್ಗಾವಣೆ ಮತ್ತು ಆನ್‌ಲೈನ್ ಪಾವತಿಗಳನ್ನು ಸುಗಮಗೊಳಿಸುತ್ತದೆ.  UPI ರಾಷ್ಟ್ರೀಯ ಪಾವತಿಗಳ ನಿಗಮದ (NPCI) ಅಡಿಯಲ್ಲಿ ಬರುತ್ತದೆ.  ಹೊಸ ವೈಶಿಷ್ಟ್ಯವೆಂಬಂತೆ, ಎನ್‌ಸಿಆರ್ ನಿಗಮವು ಯುಪಿಐ ಬಳಸಿ ಎಟಿಎಂಗಳಿಂದ ಹಣವನ್ನು ಹಿಂಪಡೆಯಲು ಅನುಮತಿಸುವ ವಿಧಾನವನ್ನು ಪರಿಚಯಿಸಿದೆ. ಇದನ್ನು ಇಂಟರ್‌ ಆಪರೇಬಲ್ ಕಾರ್ಡ್‌ಲೆಸ್ ಕ್ಯಾಶ್ ಹಿಂಪಡೆಯುವಿಕೆ (ICCW) ಎಂದು ಕರೆಯಲಾಗುತ್ತದೆ.

ಗೂಗಲ್‌ ಪೇ, ಫೋನ್ ಪೇ ಮತ್ತು ಪೇಟಿಎಂ ನಂತಹ ಪ್ರಮುಖ UPI ಅಪ್ಲಿಕೇಶನ್‌ಗಳೊಂದಿಗೆ ಇದನ್ನು ಬಳಸಬಹುದು.  ಕಾರ್ಡ್‌ಗಳನ್ನು ಒಯ್ಯುವುದು ಮತ್ತು  ಎಟಿಎಂ ಪಿನ್‌ಗಳನ್ನು ನೆನಪಿಟ್ಟುಕೊಳ್ಳುವುದು ಸೇರಿದಂತೆ ಗ್ರಾಹಕರಿಗೆ ಇದು ಬಹಳಷ್ಟು ತೊಂದರೆಗಳನ್ನು ತಪ್ಪಿಸುತ್ತದೆ.  ಅಲ್ಲದೆ,ಇದಕ್ಕೆ ಎಟಿಎಂ ಯಂತ್ರ, ಸಕ್ರಿಯ ಇಂಟರ್ನೆಟ್ ಸಂಪರ್ಕದೊಂದಿಗೆ ಯುಪಿಐ ಆಧಾರಿತ ಅಪ್ಲಿಕೇಶನ್ ಮಾತ್ರ ಅಗತ್ಯವಿದೆ.  ಹೀಗಿದ್ದರೂ UPI ಬಳಸಿ ಹಿಂಪಡೆಯುವಿಕೆಯ ಗರಿಷ್ಠ ಮಿತಿ 5,000 ರೂ.ಆಗಿದೆ.

 UPI ಬಳಸಿ ATM ನಿಂದ ಹಣವನ್ನು ಹಿಂಪಡೆಯುವುದು ಹೇಗೆ?

 ಎಟಿಎಂ ಯಂತ್ರಕ್ಕೆ ಭೇಟಿ ನೀಡಿ ಮತ್ತು 'ನಗದನ್ನು ಹಿಂತೆಗೆದುಕೊಳ್ಳಿ'(Withdrawal) ಆಯ್ಕೆಯನ್ನು ಆರಿಸಿ.

 ATM ಯಂತ್ರದಿಂದ 'UPI' ಆಯ್ಕೆಯನ್ನು ಆರಿಸಿ.

 ATM ಪರದೆಯ ಮೇಲೆ QR ಕೋಡ್ ಅನ್ನು ಪ್ರದರ್ಶಿಸಲಾಗುತ್ತದೆ.

 ನಿಮ್ಮ ಮೊಬೈಲ್ ಸಾಧನದಲ್ಲಿ UPI ಆಧಾರಿತ ಪಾವತಿ ಅಪ್ಲಿಕೇಶನ್ ತೆರೆಯಿರಿ ಮತ್ತು QR ಕೋಡ್ ಸ್ಕ್ಯಾನರ್ ತೆರೆಯಿರಿ.

 ಕೋಡ್ ಅನ್ನು ಸ್ಕ್ಯಾನ್ ಮಾಡಿದ ನಂತರ, ನೀವು ಹಿಂಪಡೆಯಲು ಬಯಸುವ ಮೊತ್ತವನ್ನು ನೀವು ನಮೂದಿಸಬಹುದು.  ಇದು 5,000 ರೂ.ಗಿಂತ ಹೆಚ್ಚಿರಬಾರದು.

 ಈಗ, UPI ಪಿನ್ ನಮೂದಿಸಿ.

 'ಹಿಟ್ ಪ್ರೊಸೀಡ್' ಬಟನ್ ಮೇಲೆ ಕ್ಲಿಕ್ ಮಾಡಿ.

 ನಂತರ ಹಣ ಪಡೆದುಕೊಳ್ಳಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X