Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮೇ 22ರಂದು ಲ್ಯಾಂಡ್ ಟ್ರೇಡ್ಸ್...

ಮಂಗಳೂರು: ಮೇ 22ರಂದು ಲ್ಯಾಂಡ್ ಟ್ರೇಡ್ಸ್ ಅನಂತೇಶ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 May 2022 11:03 PM IST
share
ಮಂಗಳೂರು: ಮೇ 22ರಂದು ಲ್ಯಾಂಡ್ ಟ್ರೇಡ್ಸ್ ಅನಂತೇಶ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಮಂಗಳೂರು : ನಗರದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್ ಮತ್ತು ಡೆವಲಪರ್ಸ್‌ನ ನೂತನ ವಾಣಿಜ್ಯ ಸಂಕೀರ್ಣ ‘ಅನಂತೇಶ್’ ಔಪಚಾರಿಕ ಉದ್ಘಾಟನೆಗೆ ಸಜ್ಜಾಗಿದೆ. ಮಂಗಳೂರು ಕಾರ್‌ಸ್ಟ್ರೀಟ್‌ ನಲ್ಲಿರುವ ಈ ಅತ್ಯಾಧುನಿಕ ಕಟ್ಟಡವು ಮೇ 22ರಂದು ಬೆಳಗ್ಗೆ 10ಕ್ಕೆ ಉದ್ಘಾಟನೆಗೊಳ್ಳಲಿದೆ.

ವಿವಿಧ ವಾಣಿಜ್ಯ ಅಗತ್ಯಗಳಿಗೆ ಸರಿಹೊಂದುವಂತೆ ಆಧುನಿಕ ವ್ಯಾಪಾರಕ್ಕನುಗುಣವಾಗಿ ವಿವಿಧ ರೀತಿಯ ಸೌಲಭ್ಯಗಳೊಂದಿಗೆ ಅನಂತೇಶ್ ಅನ್ನು ರಚಿಸಲಾಗಿದೆ. ಶೋರೂಂಗಳು, ಅಂಗಡಿಗಳು, ಬೂಟೀಕ್‌ಗಳು, ಕಚೇರಿಗಳು ಮತ್ತು ಕನ್ಸಲ್ಟೆಂಟ್ ಚೇಂಬರ್‌ಗಳಿಗೆ ಸ್ಥಳಾವಕಾಶಗಳಿವೆ, ಅತ್ಯುತ್ತಮ ಸೌಕರ್ಯಗಳು, ಸೌಲಭ್ಯಗಳು ಮತ್ತು ಅನುಕೂಲಗಳು ಇಲ್ಲಿ ಲಭ್ಯ. ವಿಶಾಲವಾದ ಹಾದಿಗಳು, ಮೆಟ್ಟಿಲುಗಳು ಮತ್ತು ಸಾಮಾನ್ಯ ಪ್ರದೇಶಗಳು ಗ್ರಾಹಕರ ಸುಲಭ ಚಲನೆಗೆ ಅನುವು ಮಾಡಿಕೊಡಲಿದೆ.

ನೆಲ ಮತ್ತು ನಾಲ್ಕು ಅಂತಸ್ತಿನ ಈ ಅತ್ಯಾಧುನಿಕ ಕಟ್ಟಡವು ನೆಲಮಾಳಿಗೆಯ ಪಾಕಿರ್ಂಗ್, ಎರಡು ಸ್ವಯಂ ಚಾಲಿತ ಲಿಫ್ಟ್ ಗಳು, ಬ್ಯಾಕಪ್ ಪವರ್ ಜನರೇಟರ್‌ನಂತಹ ಸೌಲಭ್ಯಗಳನ್ನು ಹೊಂದಿದೆ. ನೀರಿನ ಸಂರಕ್ಷಣೆಗಾಗಿ ಕಟ್ಟಡ ವಿನ್ಯಾಸದಲ್ಲಿ ಮಳೆ ನೀರು ಕೊಯ್ಲು ಅಳವಡಿಸಲಾಗಿದೆ. ಭದ್ರತೆ ಮತ್ತು ಸುರಕ್ಷತೆಗಾಗಿ ಆಯಕಟ್ಟು ಪ್ರದೇಶಗಳಲ್ಲಿ ಸಿಸಿಟಿವಿ ಮತ್ತು ಅಗ್ನಿಶಾಮಕ ಸೌಲಭ್ಯಗಳನ್ನು ಹೊಂದಿದೆ. ಕಟ್ಟಡ ನಿರ್ಮಾಣದಲ್ಲಿ ಅತ್ಯುತ್ತಮ ಸಾಮಗ್ರಿಗಳನ್ನು ಬಳಸಲಾಗಿದೆ.

ಮಂಗಳೂರಿನ ಜನಪ್ರಿಯ ಹೂ ಮಾರ್ಕೆಟ್ ಪಕ್ಕದಲ್ಲಿರುವ ‘ಅನಂತೇಶ್’, ಈ ಪ್ರದೇಶದ ಬಹು ಹೆಮ್ಮೆಯ ವ್ಯಾಪಾರ ಕೇಂದ್ರವಾಗಲಿದೆ. ಮಂಗಳೂರಿನ ಪಾರಂಪರಿಕ ಸ್ಥಳವಾಗಿರುವ ಕಾರ್‌ಸ್ಟ್ರೀಟ್‌ನ ಸುತ್ತಮುತ್ತ ಹಲವಾರು ದೇವಾಲಯಗಳೊಂದಿಗೆ, ಯಾವಾಗಲೂ ಚಟುವಟಿಕೆಗಳಿಂದ ತುಂಬಿರುತ್ತದೆ. ಈ ಪ್ರದೇಶಕ್ಕೆ ಹೊಸ ವಾಣಿಜ್ಯ ಹೆಗ್ಗುರುತನ್ನು ಕೊಡುಗೆಯಾಗಿ ನೀಡಲು ನಾವು ಹೆಮ್ಮೆಪಡುತ್ತೇವೆ’ ಎಂದು ಲ್ಯಾಂಡ್ ಟ್ರೇಡ್ಸ್ ಮಾಲಕ ಕೆ.ಶ್ರೀನಾಥ್ ಹೆಬ್ಬಾರ್ ಹೇಳುತ್ತಾರೆ.

‘ಅನಂತೇಶ್’ ಅನ್ನು ಮಂಗಳೂರಿನ ಆರ್ಕಿ-ಟೆಕ್ನಿಕ್ಸ್‌ನ ಸಂಸ್ಥೆಯ ವಾಸ್ತುಶಿಲ್ಪಿ ಪೀಟರ್ ಮಸ್ಕರೇನ್ಹಸ್ ವಿನ್ಯಾಸಗೊ ಳಿಸಿದ್ದಾರೆ. ನಿರ್ಮಾಣ ಕಾರ್ಯವನ್ನು ಅಂತರ್‌ರಾಷ್ಟ್ರೀಯ ಮಟ್ಟದ ನಿರ್ಮಾಣ ಸಂಸ್ಥೆ ಎಂಫಾರ್ ಕನ್‌ಸ್ಟ್ರಕ್ಷನ್ಸ್ ನಿರ್ವಹಿಸಿದೆ. ನಿರ್ಮಾಣದ ಗುಣಮಟ್ಟವನ್ನು ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲ್ಟೆಂಟ್ಸ್ ಸಂಸ್ಥೆಯಾದ ಗೋಕುಲ ರಾಜ್ ಅಸೋಸಿಯೇಟ್ಸ್ ನಿರ್ವಹಿಸಿದ್ದಾರೆ.

ಲ್ಯಾಂಡ್ ಟ್ರೇಡ್ಸ್ ಯೋಜನೆಗಳು ಪರಿಪೂರ್ಣ ದಾಖಲಾತಿಗೆ ಹೆಸರುವಾಸಿಯಾಗಿವೆ. ಎಲ್ಲಾ ಯೋಜನೆಗಳು ಸ್ಪಷ್ಟ ದಾಖಲಾತಿ ಪತ್ರಗಳು ಮತ್ತು ಪ್ರಾಜೆಕ್ಟ್ ಪೂರ್ಣಗೊಂಡ ನಂತರ ಕಟ್ಟಡ ಪ್ರವೇಶ ಅನುಮತಿ ಪತ್ರವನ್ನು ಹೊಂದಿದ್ದು, ಮನೆ ಮತ್ತು ವಾಣಿಜ್ಯ ಮಾಲಕತ್ವವನ್ನು ಗ್ರಾಹಕರಿಗೆ ತೊಂದರೆ- ತೊಡಕುಗಳಿಲ್ಲದೆ ಆನಂದಿಸಲು ಅನುವು ಮಾಡಿಕೊಡುತ್ತದೆ.

ವಿಳಾಸ: ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್ ಮತ್ತು ಡೆವಲಪರ್ಸ್, ಮೈಲ್‌ಸ್ಟೋನ್ ೨೫, ೫ನೇ ಮಹಡಿ, ಅಂಗಡಿ ಸಂಖ್ಯೆ ೫೧೪, ಕಲೆಕ್ಟರ್ಸ್‌ಗೇಟ್ ಜಂಕ್ಷನ್, ಬಲ್ಮಟ, ಮಂಗಳೂರು - ೫೭೫೦೦೧ (ದೂ.ಸಂ.: ೦೮೨೪-೨೪೨೫೪೨೪, ೨೪೨೩೮೬೬) ಇ-ಮೇಲ್: info@landtrades.in, www.landtrades.in

29 ವರ್ಷಗಳ ಸೇವೆ

ಮಂಗಳೂರಿನ ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್ ಡೆವಲಪರ್ಸ್ ಪ್ರಮುಖ ಗೃಹನಿರ್ಮಾಣ ಸಂಸ್ಥೆಯಾಗಿದ್ದು, ಯಶಸ್ವೀ ಯೋಜನೆಗಳನ್ನು ಉತ್ತೇಜಿಸುವಲ್ಲಿ 29 ವರ್ಷಗಳ ದಾಖಲೆಯನ್ನು ಹೊಂದಿದೆ. ೧೯೯೨ರಲ್ಲಿ ಮೊದಲ ತಲೆಮಾರಿನ ಉದ್ಯಮಿ ಕೆ.ಶ್ರೀನಾಥ್ ಹೆಬ್ಬಾರ್ ಸ್ಥಾಪಿಸಿದ ಲ್ಯಾಂಡ್ ಟ್ರೇಡ್ಸ್ ಐಎಸ್‌ಒ ೯೦೦೧:೨೦೧೫ ಸಂಸ್ಥೆಯಾಗಿದ್ದು, ಕ್ರಿಸಿಲ್‌ನಿಂದ ‘ಡಿಎ೨’ ರಿಯಲ್ ಎಸ್ಟೇಟ್ ಡೆವಲಪರ್ ರೇಟಿಂಗ್ ಅನ್ನು ಹೊಂದಿದೆ.

ಕಟ್ಟಡಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವ ಕಾರ್ಯದಲ್ಲಿ  ಹೆಸರುವಾಸಿಯಾಗಿರುವ ಈ ಸಂಸ್ಥೆ ಸಾಯಿ ಗ್ರ್ಯಾಂಡಿಯರ್, ಮೌರಿಷ್ಕಾ ಪ್ಯಾಲೇಸ್, ಅಟ್ಲಾಂಟಿಸ್ ಮತ್ತು ಸಾಲಿಟೇರ್‌ನಂತಹ ಖ್ಯಾತ ವಸತಿ ಸಮುಚ್ಛಯಗಳನ್ನು ಅಭಿವೃದ್ಧಿಪಡಿಸಿದೆ. ಸಂಸ್ಥೆಯು ಇದುವರೆಗೆ ೩೭ ವಸತಿ ಯೋಜನೆಗಳು, ೩,೦೦೦+ ಮನೆಗಳು ಮತ್ತು ೪೧.೩೨ ಲಕ್ಷ ಚದರ ಅಡಿಗಳ ಬಿಲ್ಟ್-ಅಪ್ ವಿಸ್ತೀರ್ಣವನ್ನು ಪೂರ್ಣಗೊಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X