Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜ್ಞಾನವಾಪಿ ಮಸೀದಿ ವಿರುದ್ಧದ ಅರ್ಜಿದಾರರ...

ಜ್ಞಾನವಾಪಿ ಮಸೀದಿ ವಿರುದ್ಧದ ಅರ್ಜಿದಾರರ ನಡುವೆಯೇ ಒಡಕು?; ವರದಿ

ವಾರ್ತಾಭಾರತಿವಾರ್ತಾಭಾರತಿ21 May 2022 10:28 AM IST
share
ಜ್ಞಾನವಾಪಿ ಮಸೀದಿ ವಿರುದ್ಧದ ಅರ್ಜಿದಾರರ ನಡುವೆಯೇ ಒಡಕು?; ವರದಿ

ಹೊಸದಿಲ್ಲಿ: ವಾರಣಾಸಿಯಲ್ಲಿ ಜ್ಞಾನವಾಪಿ ಮಸೀದಿಗೆ ಭಾಗಶಃ ಬೀಗ ಜಡಿಯಲು ಕಾರಣವಾದ ಅರ್ಜಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ಹಿಂದೂ ಅರ್ಜಿದಾರರಲ್ಲಿ ಒಡಕು ಮೂಡಿದೆ ಎಂದು scroll.in ವರದಿ ಮಾಡಿದೆ.

ಪ್ರಕರಣದಲ್ಲಿ ಐವರು ಮಹಿಳೆಯರು ಅರ್ಜಿದಾರರಾಗಿದ್ದರು. ಈ ಪೈಕಿ ಲಕ್ಷ್ಮೀದೇವಿ, ಸೀತಾಸಾಹು, ಮಂಜು ವ್ಯಾಸ್ ಮತ್ತು ರೇಖಾ ಪಾಟಕ್ ವಾರಣಾಸಿಯವರು. ಐದನೇ ಮಹಿಳೆ ರಾಖಿ ಸಿಂಗ್ ದೆಹಲಿಯವರು. ಇದುವರೆಗೆ ಅವರೆಲ್ಲರನ್ನೂ ವಕೀಲ ಶಿವಂ ಗೌರ್ ಪ್ರತಿನಿಧಿಸುತ್ತಿದ್ದರು. ಮೇ 20ರಂದು ವಾರಣಾಸಿಯ ದಾವೆದಾರರು ನೋಟಿಸ್ ಕಳುಹಿಸಿ, ಗೌರ್ ಕೇವಲ ರಾಖಿ ಸಿಂಗ್ ಅವರನ್ನಷ್ಟೇ ಪ್ರತಿನಿಧಿಸುತ್ತಾರೆ ಎಂದು ಸ್ಪಷ್ಟಪಡಿಸಿದ್ದರು.

"ಸಂವಹನದ ಕೊರತೆ ಹಿನ್ನೆಲೆಯಲ್ಲಿ ನಾಲ್ವರು ಮಹಿಳೆಯರ ವಕಾಲತ್ತನ್ನು ನಾನು ವಾಪಾಸು ಪಡೆದಿದ್ದೇನೆ" ಎಂದು ಗೌರ್ ಹೇಳಿದ್ದಾರೆ. ಈ ಮಹಿಳೆಯರು ನೇರವಾಗಿ ನನ್ನ ಜತೆ ಮಾತನಾಡಿರಲಿಲ್ಲ. ಆದ್ದರಿಂದ ಈಗ ನಾನು ಕೇವಲ ರಾಖಿ ಸಿಂಗ್ ಅವರನ್ನಷ್ಟೇ ಪ್ರತಿನಿಧಿಸುತ್ತಿದ್ದೇನೆ ಎಂದು ಗೌರ್ ಹೇಳಿದರು. ನಾಲ್ವರು ಇತರರನ್ನು ಸುಧೀರ್ ತ್ರಿಪಾಠಿ ಪ್ರತಿನಿಧಿಸುತ್ತಿದ್ದು, ಈ ಒಡಕಿನಿಂದ ಪ್ರಕರಣದ ಮೇಲೆ ಯಾವ ಪರಿಣಾಮವೂ ಆಗದು ಎಂದು ಅವರು ಹೇಳುತ್ತಾರೆ.

ಪ್ರಕರಣದ ಹಿಂದೆ ಇರುವ ಹಿಂದುತ್ವ ಸಂಘಟನೆಗಳ ತೀಕ್ಷ್ಣತೆ ಬಹುಶಃ ಈ ಒಡಕಿಗೆ ಕಾರಣ ಎಂದು scroll.in ವರದಿ ಮಾಡಿದೆ.

ಲಕ್ಷ್ಮೀದೇವಿಯವರ ಪತಿ ಸೋಹನ್ ಲಾಲ್ ಆರ್ಯಾ ಅವರು ವಾರಣಾಸಿಯಲ್ಲಿ ವಿಶ್ವಹಿಂದೂ ಪರಿಷತ್‍ನ ಹಿರಿಯ ಮುಖಂಡ. ಅವರು ಹೇಳುವಂತೆ ನಾಲ್ವರು ಮಹಿಳೆಯರನ್ನು ತಾವೇ ಆರಿಸಿ ಅರ್ಜಿ ಸಲ್ಲಿಸುವಂತೆ ಅವರೇ ಮಾಡಿದ್ದಾರೆ. ರಾಖಿ ಸಿಂಗ್ ವಿಶ್ವ ವೇದ ಸಂಘಟನೆ ಸಂಘದ ಹಿನ್ನೆಲೆಯವರು. ಸಂಘಟನೆಯ ಅಧ್ಯಕ್ಷ ಜಿತೇಂದ್ರ ಬೈಸೆನ್ ಅವರು ವಾರಣಾಸಿ ಅರ್ಜಿದಾರರನ್ನು ಸಂಪರ್ಕಿಸಿ ಸಿಂಗ್ ಹೆಸರನ್ನೂ ಪ್ರಕರಣದಲ್ಲಿ ಸೇರಿಸಿದ್ದರು. ಇದೀಗ ಆರ್ಯಾ ವೇದ ಸಂಘವನ್ನು ನಕಲಿ ಸಂಘಟನೆ ಎಂದು ಕರೆದಿದ್ದಾರೆ. ಇದು ಪ್ರಚಾರಪ್ರಿಯ ಸಂಘಟನೆ ಮತ್ತು ಪ್ರಕರಣದ ಹೆಗ್ಗಳಿಕೆ ಪಡೆಯಲು ಪ್ರಯತ್ನಿಸುತ್ತಿದೆ ಎನ್ನುವುದು ಅವರ ವಾದ.

ಪ್ರಕರಣ ಪ್ರಚಾರಕ್ಕೆ ಬರುತ್ತಿದ್ದಂತೆ ಜನರಲ್ಲಿ ಸಹಜವಾಗಿಯೇ ಭಿನ್ನಾಭಿಪ್ರಾಯ ಬರುತ್ತದೆ ಎಂದು ಅವರು ಹೇಳುತ್ತಾರೆ. ಆದರೆ ತಮ್ಮ ಸಂಘಟನೆ ನಕಲಿ ಅಲ್ಲ. ಏನು ಮಾಡುತ್ತಿದೆ ಎಂದು ಎಲ್ಲರೂ ನೋಡಬಹುದು ಎಂದು ಬೈಸೆನ್ ತಿರುಗೇಟು ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X