Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ...

ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರಕಾರ

ವಾರ್ತಾಭಾರತಿವಾರ್ತಾಭಾರತಿ21 May 2022 6:57 PM IST
share
ಪೆಟ್ರೋಲ್‌, ಡೀಸೆಲ್‌ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರಕಾರ

ಹೊಸದಿಲ್ಲಿ: ಏರುತ್ತಿರುವ ಹಣದುಬ್ಬರದ ಮಧ್ಯೆ ಇಂಧನ ಬೆಲೆಗಳ ಮೇಲಿನ ಕೇಂದ್ರ ಅಬಕಾರಿ ಸುಂಕದಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕಡಿತವನ್ನು ಘೋಷಿಸಿದ್ದರಿಂದ ಪೆಟ್ರೋಲ್ ಬೆಲೆ ₹ 9.5 ರಷ್ಟು ಮತ್ತು ಡೀಸೆಲ್ ₹ 7 ರಷ್ಟು ಅಗ್ಗವಾಗಲಿದೆ.

ಪೆಟ್ರೋಲ್ ಮೇಲಿನ ಕೇಂದ್ರ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ ₹8 ಮತ್ತು ಡೀಸೆಲ್‌ಗೆ ₹6 ರಷ್ಟು ಕಡಿತಗೊಳಿಸಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಕೇಂದ್ರ ಅಬಕಾರಿ ಸುಂಕವನ್ನು ಕಡಿತಗೊಳಿಸುವುದರಿಂದ ರೂ.1 ಲಕ್ಷ ಕೋಟಿ ನಷ್ಟವಾಗಲಿದೆ ಎಂದು ಸರ್ಕಾರ ಹೇಳಿದೆ.

ಇದೇ ರೀತಿಯ ಕಡಿತವನ್ನು ಜಾರಿಗೆ ತಂದು ಅದರ ಪ್ರಯೋಜನವನ್ನು ಸಾಮಾನ್ಯ ಜನರಿಗೆ ನೀಡಲು ಸಚಿವರು ರಾಜ್ಯಗಳಿಗೆ ತಾಕೀತು ಮಾಡಿದರು.

"ಎಲ್ಲಾ ರಾಜ್ಯ ಸರ್ಕಾರಗಳಿಗೆ, ವಿಶೇಷವಾಗಿ ಕಳೆದ ಸುತ್ತಿನಲ್ಲಿ (ನವೆಂಬರ್ 2021) ಕಡಿತವನ್ನು ಮಾಡದ ರಾಜ್ಯಗಳಿಗೆ ಇದೇ ರೀತಿಯ ಕಡಿತವನ್ನು ಜಾರಿಗೆ ತರಲು ಮತ್ತು ಸಾಮಾನ್ಯ ಜನರಿಗೆ ಪರಿಹಾರವನ್ನು ನೀಡಲು ನಾನು ಒತ್ತಾಯಿಸಲು ಬಯಸುತ್ತೇನೆ" ಎಂದು ನಿರ್ಮಲಾ ಸೀತಾರಾಮನ್ ಮನವಿ ಮಾಡಿದರು.

ಅಲ್ಲದೆ, ದಾಖಲೆ ಮಟ್ಟಕ್ಕೆ ಏರುತ್ತಿರುವ ಅಡುಗೆ ಅನಿಲ ದರದಿಂದ ಉಂಟಾಗುವ ಹೊರೆಯನ್ನು ಕಡಿಮೆ ಮಾಡಲು ಸರ್ಕಾರವು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಒಂದು ವರ್ಷದಲ್ಲಿ 12 ಸಿಲಿಂಡರ್‌ಗಳಿಗೆ ಪ್ರತಿ ಸಿಲಿಂಡರ್‌ಗೆ ₹ 200 ಸಬ್ಸಿಡಿ ನೀಡುತ್ತದೆ ಎಂದೂ ಅವರು ತಿಳಿಸಿದ್ದಾರೆ. "ಇದು ನಮ್ಮ ತಾಯಂದಿರು ಮತ್ತು ಸಹೋದರಿಯರಿಗೆ ಸಹಾಯ ಮಾಡುತ್ತದೆ" ಎಂದು ತಮ್ಮ ಟ್ವೀಟ್‌ ನಲ್ಲಿ ಉಲ್ಲೇಖಿಸಿದ್ದಾರೆ.

ತೀವ್ರ ಬೆಲೆ ಏರಿಕೆಗಳ ನಡುವೆ ಸರ್ಕಾರವನ್ನು ಸಮರ್ಥಿಸಿಕೊಂಡ ಸಚಿವರು, ಬಡವರನ್ನು ಮೇಲೆತ್ತಲು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

"ನಾವು ಬಡ ಮತ್ತು ಮಧ್ಯಮ ವರ್ಗದವರಿಗೆ ಸಹಾಯ ಮಾಡಲು ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇದರ ಪರಿಣಾಮವಾಗಿ, ನಮ್ಮ ಅಧಿಕಾರಾವಧಿಯಲ್ಲಿ ಸರಾಸರಿ ಹಣದುಬ್ಬರವು ಹಿಂದಿನ ಸರ್ಕಾರಗಳಿಗಿಂತ ಕಡಿಮೆಯಾಗಿದೆ" ಎಂದು ಹೇಳಿದ್ದಾರೆ.

7/12 We are reducing the Central excise duty on Petrol by ₹ 8 per litre and on Diesel by ₹ 6 per litre.
This will reduce the price of petrol by ₹ 9.5 per litre and of Diesel by ₹ 7 per litre.

It will have revenue implication of around ₹ 1 lakh crore/year for the government.

— Nirmala Sitharaman (@nsitharaman) May 21, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X