Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪತ್ರಕರ್ತೆ ಶಿರೀನ್ ಹತ್ಯೆ ಪ್ರಕರಣ: ...

ಪತ್ರಕರ್ತೆ ಶಿರೀನ್ ಹತ್ಯೆ ಪ್ರಕರಣ: ಎಫ್‌ಬಿಐ ತನಿಖೆಗೆ ಅಮೆರಿಕ ಸಂಸದರ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ21 May 2022 11:31 PM IST
share
ಪತ್ರಕರ್ತೆ ಶಿರೀನ್ ಹತ್ಯೆ ಪ್ರಕರಣ:  ಎಫ್‌ಬಿಐ ತನಿಖೆಗೆ ಅಮೆರಿಕ ಸಂಸದರ ಆಗ್ರಹ

ವಾಷಿಂಗ್ಟನ್, ಮೇ 21: ಜೆರುಸಲೇಂನ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಅಲ್ ಜಝೀರಾ ಪತ್ರಕರ್ತೆ ಶಿರೀನ್ ಹತ್ಯೆ ಪ್ರಕರಣದ ಬಗ್ಗೆ ಇಸ್ರೇಲ್ ತನಿಖೆ ನಡೆಸುವುದಾಗಿ ಹೇಳಿದ್ದರೂ ಎಫ್ಬಿಐಯ ತನಿಖೆಯನ್ನೂ ನಡೆಸುವಂತೆ ಅಮೆರಿಕದ 50ಕ್ಕೂ ಅಧಿಕ ಸಂಸದರು ಆಗ್ರಹಿಸಿದ್ದಾರೆ.ಶಿರೀನ್ ಅಮೆರಿಕದ ಪ್ರಜೆಯಾಗಿರುವುದರಿಂದ ಮತ್ತು ಅವರ ಹತ್ಯೆ ಪ್ರಕರಣದ ಬಗ್ಗೆ ಗೊಂದಲದ ಮಾಹಿತಿ ಇರುವುದರಿಂದ ವಿಷಯ ಸ್ಪಷ್ಟವಾಗಲು ಎಫ್ಬಿಐ (ಫೆಡರಲ್ ಇನ್ವೆಸ್ಟಿಗೇಷನ್ ಬ್ಯೂರೊ) ತನಿಖೆಯ ಅಗತ್ಯವಿದೆ ಎಂದು ಬಹುತೇಕ ಡೆಮೊಕ್ರಾಟ್ಸ್ ಸಂಸದರಿದ್ದ 57 ಸಂಸದ್ ಸದಸ್ಯರ ನಿಯೋಗ ಒತ್ತಾಯಿಸಿದೆ. ಅಮೆರಿಕದ ಪ್ರಜೆಯಾಗಿ, ಶಿರೀನ್ ವಿದೇಶದಲ್ಲಿ ವಾಸಿಸುವ ಅಮೆರಿಕನ್ ನಾಗರಿಕರಿಗೆ ಒದಗಿಸುವ ಪೂರ್ಣ ರಕ್ಷಣೆಗೆ ಅರ್ಹರಾಗಿದ್ದರು ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಹಾಗೂ ಎಫ್ಬಿಐ ನಿರ್ದೇಶಕ ಕ್ರಿಸ್ಟೋಫರ್ ವ್ರೇಯ್ಗೆ ಬರೆದಿರುವ ಪತ್ರದಲ್ಲಿ ಸಂಸದರು ಆಗ್ರಹಿಸಿದ್ದಾರೆ.

ಸಂಸದರು ಪತ್ರ ಬರೆದಿರುವುದರಿಂದ ತೀವ್ರ ನಿರಾಶೆಯಾಗಿದೆ. ಅಮೆರಿಕ ವೀಕ್ಷಕನಾಗಿರುವ ಜಂಟಿ ತನಿಖೆ ನಡೆಸುವ ಬಗ್ಗೆ ನಾವು ಪೆಲೆಸ್ತೀನ್ ಅಧಿಕಾರಿಗಳಿಗೆ ಪ್ರಸ್ತಾವ ಸಲ್ಲಿಸಿದ್ದೆವು. ಆದರೆ ಅವರು ತಳ್ಳಿಹಾಕಿದ್ದಾರೆ. ಶಿರೀನ್ ಸಾವಿನ ಪ್ರಕರಣವನ್ನು ಇಸ್ರೇಲ್ ವಿರುದ್ಧದ ಅಪಪ್ರಚಾರಕ್ಕೆ ಬಳಸಿಕೊಳ್ಳುವ ಸಿನಿಕತನ ಪೆಲೆಸ್ತೀನ್ ಅಧಿಕಾರಿಗಳದ್ದಾಗಿದೆ ಎಂದು ಅಮೆರಿಕಕ್ಕೆ ಇಸ್ರೇಲ್ ರಾಯಭಾರಿ ಮೈಕೆಲ್ ಹೆರ್ಝಾಗ್ ಪ್ರತಿಕ್ರಿಯಿಸಿದ್ದಾರೆ. ಎಫ್ಬಿಐ ತನಿಖೆಗೆ ಆಗ್ರಹಿಸುವ ಬದಲು ಸಂಸದರು ಜಂಟಿ ತನಿಖೆಗೆ ಸಹಕರಿಸುವಂತೆ ಪೆಲೆಸ್ತೀನೀಯರ ಮೇಲೆ ಒತ್ತಡ ಹೇರಬೇಕು ಎಂದವರು ಸಲಹೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X