Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎವರೆಸ್ಟ್ ಬೇಸ್ ಕ್ಯಾಂಪ್ ಏರಿದ ಹತ್ತರ...

ಎವರೆಸ್ಟ್ ಬೇಸ್ ಕ್ಯಾಂಪ್ ಏರಿದ ಹತ್ತರ ಬಾಲೆ!

Saleeth SufiyanSaleeth Sufiyan22 May 2022 7:45 AM IST
share
ಎವರೆಸ್ಟ್ ಬೇಸ್ ಕ್ಯಾಂಪ್ ಏರಿದ ಹತ್ತರ ಬಾಲೆ!

ಮುಂಬೈ: ಮಹಾರಾಷ್ಟ್ರದ ವೊರ್ಲಿಯ 10 ವರ್ಷದ ಪೋರಿ, ಚಾಂಪಿಯನ್ ಸ್ಕೇಟರ್ ರಿದಂ ಮಮಾನಿಯಾ, ಹಿಮಾಲಯನ್ ಪರ್ವತ ಶ್ರೇಣಿಯ ಎವೆರೆಸ್ಟ್ ಬೇಸ್ ಕ್ಯಾಂಪ್ (ಇಬಿಸಿ) ಏರಿದ ಮೊಟ್ಟಮೊದಲ ಅತ್ಯಂತ ಕಿರಿಯ ಭಾರತೀಯ ಪರ್ವತಾರೋಹಿ ಎನಿಸಿಕೊಂಡಿದ್ದಾರೆ.

ರಿದಂಗೆ ಯಾವುದೇ ಕೋಚಿಂಗ್ ಅಥವಾ ಔಪಚಾರಿಕ ತರಬೇತಿ ಇರಲಿಲ್ಲ. ಆದರೆ ಪ್ರತಿ ದಿನ ಮುಂಜಾನೆ 5ಕ್ಕೆ ಶಾಸ್ತ್ರಿ ಗಾರ್ಡನ್ ಪಕ್ಕ ಎತ್ತರದ ಹಾಗೂ ಕಡಿದಾದ ಮೆಟ್ಟಲುಗಳನ್ನು ಏರುವ ಮೂಲಕ ಮತ್ತು ಓಡುವ ಮೂಲಕ ಅಭ್ಯಾಸ ನಡೆಸಿದ್ದಳು.

ಸಮುದ್ರಮಟ್ಟದಿಂದ 5364 ಮೀಟರ್ ಎತ್ತರದಲ್ಲಿ ಕಡಿಮೆ ಆಮ್ಲಜನಕದ ವಾತಾವರಣ ಅಥವಾ ವಾಕರಿಕೆ ಇಲ್ಲವೇ ಪಾದದ ಮೇಲಿನ ಗುಳ್ಳೆಗಳು ಈ ಪೋರಿಯ ಸಾಧನೆಯ ಛಲಕ್ಕೆ ಅಡ್ಡಿಯಾಗಲಿಲ್ಲ. ಮೇ 6ರಂದು ಮಧ್ಯಾಹ್ನ 1.00 ಗಂಟೆಯ ಸುಮಾರಿಗೆ ಬಾಂದ್ರಾ ಋಷಿಕುಲ ವಿದ್ಯಾಲಯದ ಐದನೇ ತರಗತಿ ವಿದ್ಯಾರ್ಥಿನಿಯಾಗಿರುವ ರಿದಂ, ತಮ್ಮ ಹೆಮ್ಮೆಯ ಪೋಷಕರಾದ ಊರ್ಮಿ ಮತ್ತು ಹರ್ಷಲ್ ಜತೆಗೆ ಶೃಂಗದ ತುದಿ ತಲುಪಿದಳು.

"ಇಬಿಸಿ ಶೃಂಗ ತಲುಪುವುದು ನನ್ನ ಗುರಿಯಾಗಿತ್ತು. ಆದ್ದರಿಂದ ಚಳಿ ಬಗ್ಗೆ ನಾನು ತಲೆ ಕೆಡಿಸಿಕೊಳ್ಳಲಿಲ್ಲ. ನಾನು ಕ್ರೀಡೆಯನ್ನು ಆಸ್ವಾದಿಸುತ್ತೇನೆ. ಅಪರೂಪದ ಆಲೀಕಲು ಮಳೆ ನನಗೆ ಹೊಸದು" ಎಂದು ರಿದಂ ಉದ್ಗರಿಸಿದಳು.

"ರಿದಂ ರಾಷ್ಟ್ರಮಟ್ಟದ ಸ್ಕೇಟರ್. ಆದ್ದರಿಂದ ಆಕೆಯ ತೊಡೆ ಮಾಂಸಖಂಡಗಳು ಶಕ್ತಿಯುತ. ಆದರೆ ಆಕೆಯ ಉತ್ಕಟ ಇಚ್ಛೆ ಮತ್ತು ಆತ್ಮಪ್ರಜ್ಞೆ ಉಲ್ಲೇಖಾರ್ಹ. ಇಬಿಸಿ ತಲುಪಲು ಇತರರು ಹೆಲಿಕಾಪ್ಟರ್ ಆಯ್ಕೆ ಮಾಡಿಕೊಂಡರೆ ಆಕೆ ಪರ್ವತಾರೋಹಣವನ್ನೇ ಆಯ್ಕೆ ಮಾಡಿಕೊಂಡಳು. ತನ್ನ ಕಸಗಳನ್ನು ಪರ್ವತದಲ್ಲೇ ಎಸೆದು ಬರುವ ಬದಲು ವರ್ಷಗಳಾದರೂ ಮಣ್ಣಿನಲ್ಲಿ ಸೇರದ ಎಲ್ಲ ಕಸವನ್ನೂ ಸಂಗ್ರಹಿಸಿ ಕಠ್ಮಂಡುವಿಗೆ ತಂದಳು" ಎಂದು ತಾಯಿ ಊರ್ಮಿ ವಿವರಿಸಿದರು.

share
Saleeth Sufiyan
Saleeth Sufiyan
Next Story
X