Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಲ್ಯಾಂಡ್ ಟ್ರೇಡ್ಸ್ ಅನಂತೇಶ್...

ಮಂಗಳೂರು | ಲ್ಯಾಂಡ್ ಟ್ರೇಡ್ಸ್ ಅನಂತೇಶ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ22 May 2022 11:25 AM IST
share
ಮಂಗಳೂರು | ಲ್ಯಾಂಡ್ ಟ್ರೇಡ್ಸ್ ಅನಂತೇಶ್ ವಾಣಿಜ್ಯ ಸಂಕೀರ್ಣ ಉದ್ಘಾಟನೆ

ಮಂಗಳೂರು, ಮೇ 22: ನಗರದ ರಥಬೀದಿಯಲ್ಲಿ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್ ಮತ್ತು ಡೆವಲಪರ್ಸ್‌ ನಿರ್ಮಿಸಿದ ನೂತನ ವಾಣಿಜ್ಯ ಸಂಕೀರ್ಣ 'ಅನಂತೇಶ್ ರವಿವಾರ ಉದ್ಘಾಟನೆಗೊಂಡಿತು.

ನೂತನ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್ ಮಾತನಾಡಿ, ಲ್ಯಾಂಡ್ ಟ್ರೇಡ್ಸ್ ಸಂಸ್ಥೆ ಉತ್ತಮವಾದ ಕಟ್ಟಡಗಳನ್ನು ನಿರ್ಮಿಸಿ ನಗರದ ಸೌಂದರ್ಯವನ್ನು ಹೆಚ್ಚಿಸುವಲ್ಲಿ ಕೊಡುಗೆ ನೀಡಿದೆ. ಆ ಸಾಲಿಗೆ ಇದೀಗ 'ಅನಂತೇಶ್' ವಾಣಿಜ್ಯ ಸಂಕೀರ್ಣ ಸೇರಿದೆ ಎಂದು ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷ ತೆ ವಹಿಸಿದ್ದ ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಶುಭ ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಮಂಜುನಾಥ ಭಂಡಾರಿ, ಮುಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಪಿ.ಎಸ್.ಪ್ರಕಾಶ್ ಉಪಸ್ಥಿತರಿದ್ದರು.

ಲ್ಯಾಂಡ್ ಟ್ರೇಡ್ ಮಾಲಕ ಕೆ.ಶ್ರೀನಾಥ್ ಹೆಬ್ಬಾರ್ ಮಾತನಾಡಿ, ಮಂಗಳೂರಿನ ಜನಪ್ರಿಯ ಹೂ ಮಾರ್ಕೆಟ್ ಪಕ್ಕದಲ್ಲಿರುವ 'ಅನಂತೇಶ್', ಈ ಪ್ರದೇಶದ ಬಹು ಹೆಮ್ಮೆಯ ವ್ಯಾಪಾರ ಕೇಂದ್ರವಾಗಲಿದೆ. ವಿವಿಧ ವಾಣಿಜ್ಯ ಅಗತ್ಯಗಳಿಗೆ ಸರಿಹೊಂದುವಂತಹ, ಆಧುನಿಕ ವ್ಯಾಪಾರ ಯೋಜನೆಗೆ ಅನುಗುಣವಾಗಿ ಹಲವು  ಸೌಲಭ್ಯಗಳೊಂದಿಗೆ ನಿರ್ಮಿಸಲಾಗಿದೆ. ನೆಲ ಮತ್ತು ನಾಲ್ಕು ಅಂತಸ್ತಿನ ಈ ಅತ್ಯಾಧುನಿಕ ವಾಣಿಜ್ಯ ಸಂಕೀರ್ಣವು ನೆಲಮಾಳಿಗೆಯಲ್ಲಿ ಪಾರ್ಕಿಂಗ್, ಎರಡು ಸ್ವಯಂಚಾಲಿತ ಲಿಫ್ಟ್ ಗಳು, ಬ್ಯಾಕಪ್ ಪವರ್ ಜನರೇಟರ್‌ನಂತಹ ಸೌಲಭ್ಯಗಳನ್ನು ಹೊಂದಿದೆ. ಮಳೆನೀರು ಕೊಯ್ಲು, ಸಿಸಿಟಿವಿ ಕ್ಯಾಮೆರಾ ಮತ್ತು ಅಗ್ನಿಶಾಮಕ ಸೌಲಭ್ಯಗಳನ್ನು ಹೊಂದಿದೆ ಎಂದು ತಿಳಿಸಿದರು.

 ಮಂಗಳೂರಿನ ಪಾರಂಪರಿಕ ಸ್ಥಳವಾಗಿರುವ ಕಾರ್‌ ಸ್ಟ್ರೀಟ್ ಸುತ್ತಮುತ್ತ ಹಲವಾರು ದೇವಾಲಯಗಳೊಂದಿಗೆ ಯಾವಾಗಲೂ ಚಟುವಟಿಕೆಗಳಿಂದ ತುಂಬಿರುತ್ತದೆ. ಈ ಪ್ರದೇಶಕ್ಕೆ ಹೊಸ ವಾಣಿಜ್ಯ ಹೆಗ್ಗುರುತನ್ನು ಕೊಡುಗೆಯಾಗಿ ನೀಡಲು ನಾವು ಹೆಮ್ಮೆ ಪಡುತ್ತೇವೆ' ಎಂದು ಹೇಳಿದರು.

“ಆನಂತೇಶ್' ಅನ್ನು ಮಂಗಳೂರಿನ ಆರ್ಕಿ-ಟೆಕ್ನಿಕ್ಸ್‌ನ ಸಂಸ್ಥೆಯ ವಾಸ್ತುಶಿಲ್ಪಿ ಪೀಟರ್ ಮಸ್ಕರೇನ್ಹಸ್ ವಿನ್ಯಾಸಗೊಳಿಸಿದ್ದಾರೆ. ನಿರ್ಮಾಣ ಕಾರ್ಯವನ್ನು ಅಂತರ್‌ ರಾಷ್ಟ್ರೀಯ ಮಟ್ಟದ ನಿರ್ಮಾಣ ಸಂಸ್ಥೆ ಎಂಫಾರ್‌ ಕನ್‌ಸಕ್ಷನ್‌ ನಿರ್ವಹಿಸಿದೆ. ನಿರ್ಮಾಣದ ಗುಣಮಟ್ಟವನ್ನು ಪ್ರಾಜೆಕ್ಟ್ ಮ್ಯಾನೇಜ್ಮೆಂಟ್ ಕನ್ಸಲೆಂಟ್ಸ್ ಸಂಸ್ಥೆ ಗೋಕುಲರಾಜ್ ಅಸೋಸಿಯೇಟ್ ನಿರ್ವಹಿಸಿದೆ. ಲ್ಯಾಂಡ್ ಟ್ರೇಡ್ ಯೋಜನೆಗಳು ಪರಿಪೂರ್ಣ ದಾಖಲಾತಿಗೆ ಹೆಸರುವಾಸಿಯಾಗಿದೆ ಎಂದು ಸಂಸ್ಥೆ ಯ ಮಾಲಕ ಶ್ರೀನಾಥ ಹೆಬ್ಬಾರ್ ತಿಳಿಸಿದರು.

ಪವನ್ ಪ್ರಾರ್ಥಿಸಿದರು. ಮನೋಹರ ಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X