Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಗಲ್ | ಮರಗಳ ಕಳ್ಳ ಸಾಗಾಟ:...

ಕಾರ್ಗಲ್ | ಮರಗಳ ಕಳ್ಳ ಸಾಗಾಟ: ನೆಡುತೋಪಿನ ಕಾವಲುಗಾರ ಸಹಿತ ಇಬ್ಬರ ಬಂಧನ

ವಾರ್ತಾಭಾರತಿವಾರ್ತಾಭಾರತಿ22 May 2022 2:03 PM IST
share
ಕಾರ್ಗಲ್ | ಮರಗಳ ಕಳ್ಳ ಸಾಗಾಟ: ನೆಡುತೋಪಿನ ಕಾವಲುಗಾರ ಸಹಿತ ಇಬ್ಬರ ಬಂಧನ

ಶಿವಮೊಗ್ಗ, ಮೇ 22: ಸಾಗರ ತಾಲೂಕಿನ ಕಾರ್ಗಲ್ ನ ಕರೂರು ಗ್ರಾಮ ವ್ಯಾಪ್ತಿಯ ಎಂಪಿಎಂ ಅರಣ್ಯ ಇಲಾಖೆಯ ನೀಲಗಿರಿ ಹಾಗೂ ಅಕೇಶಿಯ ಪ್ಲಾಂಟೇಶನ್‌ನಲ್ಲಿ ಮರಗಳನ್ನು ಕಟಾವು ಮಾಡಿ ಕಳ್ಳ ಸಾಗಾಟ ಮಾಡಿದ ಆರೋಪದಲ್ಲಿ ನೆಡುತೋಪಿನ ಕಾವಲುಗಾರ ಮತ್ತು ಆತನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ.

ನೆಡುತೋಪಿನ ಕಾವಲುಗಾರ ಮಂಜುನಾಥ(56) ಮತ್ತು ಆತನ ಪುತ್ರ ಮಣಿಕಂಠ (27) ಬಂಧಿತ ಆರೋಪಿಗಳು. ದೂರು ದಾಖಲಾದ 24 ಗಂಟೆಯೊಳಗೆ ಇಬ್ಬರೂ ಆರೋಪಿಗಳನ್ನು ಬಂಧಿಸಿರುವ ಕಾರ್ಗಲ್ ಠಾಣಾ ಪೊಲೀಸರು 1.5 ಲಕ್ಷ ರೂ. ಮೌಲ್ಯದ ಅಕೇಶಿಯಾ ಮತ್ತು ಎರಡು ಲಾರಿ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.

ಅಕೇಶಿಯ ಪ್ಲಾಂಟೇಶನ್‌ನಲ್ಲಿ ಕಳವು ಮಾಡಿದ್ದ ಮರ ಮತ್ತು ಲಾರಿಗಳು ದಾಂಡೇಲಿಯ ವೆಸ್ಟ್ ಕೋರ್ಸ್ ಪೇಪರ್ ಮಿಲ್‌ನ ಆವರಣದಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರೂರು ಹೋಬಳಿ ನಾಡಕಿರುವಾಸೆ ಗ್ರಾಮದ ಸರ್ವೇ ನಂ 207 ಮತ್ತು 185ರಲ್ಲಿ ಎಂಪಿಎಂ ನೆಡುತೋಪು ಕರೂರು ಬ್ಲಾಕ್ ನಂ 2008 ಸಂಖ್ಯೆ 240 'ಎ'ಯಲ್ಲಿ 16.40 ಹೆಕ್ಟೇರ್ ಪ್ರದೇಶದಲ್ಲಿ ಅಕೇಶಿಯ ಹೈಬ್ರಿಡ್ ನೆಡುತೋಪು ಪ್ರದೇಶವಿದ್ದು, ಇಲ್ಲಿ ಬೆಳೆದಿದ್ದ ಮರಗಳನ್ನು ಕಟಾವು ಮಾಡಿ ಸಾಗಾಟ ಮಾಡಲು ಗುತ್ತಿಗೆದಾರ ಅಬ್ದುಲ್ ಬೇಗ್ ಎಂಬುವರಿಗೆ ಇಲಾಖೆಯಿಂದ ಗುತ್ತಿಗೆ ನೀಡಲಾಗಿದೆ.

ಕೆಲವು ತಿಂಗಳು ಹಿಂದೆಯಷ್ಟೇ ಮರಗಳನ್ನು ಗುತ್ತಿಗೆದಾರ ಕಟಾವು ಮಾಡಿ ಸಾಗಿಸಿದ್ದರು. ವಾರದ ಹಿಂದೆ ಅಕ್ರಮವಾಗಿ ಕಟಾವು ಮಾಡಿಸಿ ಎರಡು ಲಾರಿಯಲ್ಲಿ ಅಕ್ರಮ ಸಾಗಾಟ ಮಾಡಲಾಗಿದ್ದು, ಸುಳ್ಳಳ್ಳಿ ಘಟಕದ ಎಂಪಿಎಂ ಸಹಾಯಕ ಅರಣ್ಯಾಧಿಕಾರಿ ಪಾಸ್ಕಲ್ ರೋಡ್ರಿಗಸ್ ಅವರು ಕಾರ್ಗಲ್ ಠಾಣೆಗೆ ದೂರು ನೀಡಿದ್ದರು.

ನಾಟಾ ಕಳವು ಪ್ರಕರಣದ ಆರೋಪಿಗಳ ಪತ್ತೆಗೆ ಎಸ್ಪಿ ಬಿ.ಎಂ. ಲಕ್ಷ್ಮಿಪ್ರಸಾದ್ ಅವರು ಸಾಗರ ಎಎಸ್ಪಿ ರೋಹನ್ ಜಗದೀಶ್ ಮಾರ್ಗದರ್ಶನದಲ್ಲಿ ಕಾರ್ಗಲ್ ಪಿಎಸ್ಸೈ ತಿರುಮಲೇಶ್ ನಾಯ್ಕ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿದ್ದರು. ಈ ತಂಡದಲ್ಲಿ ಕಾರ್ಗಲ್ ಠಾಣೆಯ ಎಎಸ್ಸೈ ಕರಿಬಸಪ್ಪ, ಸಿಬ್ಬಂದಿಯಾದ ದಿನೇಶ್, ಪುರುಷೋತ್ತಮ, ಸುನೀಲ್‌ಕುಮಾರ್, ಭರತ್ ಕುಮಾರ್, ಬಸವರಾಜ್, ಕಿರಣಾಚಾರಿ, ಹಾಗೂ ಮಲ್ಲಪ್ಪ ಪಿಡಶೆಟ್ಟಿ ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X