Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಹೊರಗುತ್ತಿಗೆ ಹುದ್ದೆಗಳಲ್ಲಿ ಮೀಸಲಾತಿ...

ಹೊರಗುತ್ತಿಗೆ ಹುದ್ದೆಗಳಲ್ಲಿ ಮೀಸಲಾತಿ ಮರೆಮಾಚಲಾಗುತ್ತಿದೆ: ನ್ಯಾ.ನಾಗಮೋಹನ್ ದಾಸ್

ವಾರ್ತಾಭಾರತಿವಾರ್ತಾಭಾರತಿ22 May 2022 5:50 PM IST
share
ಹೊರಗುತ್ತಿಗೆ ಹುದ್ದೆಗಳಲ್ಲಿ ಮೀಸಲಾತಿ ಮರೆಮಾಚಲಾಗುತ್ತಿದೆ: ನ್ಯಾ.ನಾಗಮೋಹನ್ ದಾಸ್

ಬೆಂಗಳೂರು, ಮೇ 22: ಸರಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಮೀಸಲಾತಿಯನ್ನು ಮರೆಮಾಚುವ ಹುನ್ನಾರ ನಡೆಯುತ್ತಿದೆ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ದೂರಿದ್ದಾರೆ. 

ರವಿವಾರ ನಗರದ ಯುವನಿಕ ಸಭಾಂಗಣದಲ್ಲಿ ಅಬಕಾರಿ ಇಲಾಖೆಯ ವತಿಯಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯ ಸರಕಾರ 37 ಇಲಾಖೆಗಳಲ್ಲೂ ಹೊರಗುತ್ತಿಗೆ ಆಧಾರದಲ್ಲಿ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹೀಗೆ ಹುದ್ದೆಗಳನ್ನು ತುಂಬುವಾಗ ಮೀಸಲಾತಿಯನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ. ಇದರಿಂದ ಮೀಸಲಾತಿಯನ್ನು ಅಪ್ರಸ್ತುತಗೊಳಿಸಲಾಗುತ್ತಿದೆ ಎಂದು ಹೇಳಿದರು. 

ರಾಜ್ಯದಲ್ಲಿ ಇಂದು ಚರ್ಚೆ ಆಗಬೇಕಾದ ವಿಷಯಗಳು ಸರಿಯಾಗಿ ಚರ್ಚೆಯಾಗುತ್ತಿಲ್ಲ, ಬದಲಾಗಿ ಅನಗತ್ಯವಾಗಿ, ಧರ್ಮ, ಜಾತಿ ಮುಂತಾದ ವಿಷಯಗಳ ಬಗ್ಗೆ ಚರ್ಚೆ ಆಗುತ್ತಿದೆ. ರಾಜಕೀಯ ಮತ್ತು ಸಾಮಾಜಿಕ ಪ್ರಜಾಪ್ರಭುತ್ವದ ಕುರಿತು ಚರ್ಚೆ ಆಗಬೇಕಾದ ಅನಿವಾರ್ಯತೆ ಇದೆ ಎಂದು ಅವರು ಪ್ರತಿಪಾದಿಸಿದರು.

ಸಂವಿಧಾನವನ್ನು ಸರಿಯಾಗಿ ಓದಿ ಸಮರ್ಪಕವಾಗಿ ಅಳವಡಿಕೊಂಡಿಲ್ಲ. ಒಂದು ವೇಳೆ ಸಂವಿಧಾನವನ್ನು ಸಂಪೂರ್ಣವಾಗಿ ಅಳವಡಿಸಿಕೊಂಡಲ್ಲಿ, ನಾಲ್ಕೈದು ವರ್ಷಗಳಲ್ಲಿ ಮೂಲಭೂತ ಸಮಸ್ಯೆಗಳು ಬಗೆಹರಿಸಬಹುದಾಗಿದೆ. ಹಾಗಾಗಿ ದೋಷ ಇರುವುದು ಸಂವಿಧಾನದಲ್ಲಿ ಅಲ್ಲ, ನಮ್ಮಲ್ಲಿ ಎಂದು ಅವರು ಸ್ಪಷ್ಟಪಡಿಸಿದರು. 

ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ 2,500 ಕೋಟಿ ರೂ.ಲಂಚವನ್ನು ನೀಡುವ ಸ್ಥಿತಿಗೆ ಬಂದಿದ್ದೇವೆ. ಇದಲ್ಲದೆ, ಶೇ.97ರಷ್ಟು ಜನರು ಏನನ್ನು ಓದಬೇಕು ಎಂದು ಶೇ.3ರಷ್ಟು ಜನರು ನಿರ್ಧಾರ ಮಾಡುತ್ತಿರುವುದು ವಿಪರ್ಯಾಸ ಎಂದು ಇದೇ ವೇಳೆ ಟೀಕಿಸಿದರು. ಕಾರ್ಯಕ್ರಮದಲ್ಲಿ ದಸಂಸ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

‘ದೇಶದಲ್ಲಿ ಶೇ.60ರಷ್ಟು ಸಂಪತ್ತು ಶೇ.1ರಷ್ಟು ಜನರಲ್ಲಿ, ಶೇ.20ರಷ್ಟು ಸಂಪತ್ತು ಶೇ.9ರಷ್ಟು ಜನರಲ್ಲಿ ಹಾಗೂ ಶೇ.20ರಷ್ಟು ಸಂಪತ್ತು ಶೇ.90ರಷ್ಟು ಜನರಲ್ಲಿ ಹಂಚಿಕೆಯಾಗಿದ್ದು, ಅಸಮಾನತೆ ಭಾರತವನ್ನು ನಿರ್ಮಾಣ ಮಾಡಿದ್ದಾರೆ. ಆದರೆ, ದೇಶದಲ್ಲಿ ಇನ್ನೂ ಶೇ.22ರಷ್ಟು ಜನರು ನಿರಾಶ್ರಿತರು ಇದ್ದಾರೆಂಬುದು ಸರಕಾರಗಳಿಗೆ ಮನವರಿಕೆ ಆಗಬೇಕು' 

-ನಾಗಮೋಹನ್ ದಾಸ್, ನಿವೃತ್ತ ನ್ಯಾಯಮೂರ್ತಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X