Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಅಕ್ಷಯ್‌ ಕುಮಾರ್‌, ಅಜಯ್‌ ದೇವಗನ್‌ ರ...

ಅಕ್ಷಯ್‌ ಕುಮಾರ್‌, ಅಜಯ್‌ ದೇವಗನ್‌ ರ ಸಿನಿಮಾವನ್ನು ಹಿಂದಿಕ್ಕಿದ ಕಾರ್ತಿಕ್‌ ಆರ್ಯನ್‌ ನಟನೆಯ ಭೂಲ್‌ ಭುಲಯ್ಯಾ-2

ವಾರ್ತಾಭಾರತಿವಾರ್ತಾಭಾರತಿ22 May 2022 11:10 PM IST
share
ಅಕ್ಷಯ್‌ ಕುಮಾರ್‌, ಅಜಯ್‌ ದೇವಗನ್‌ ರ ಸಿನಿಮಾವನ್ನು ಹಿಂದಿಕ್ಕಿದ ಕಾರ್ತಿಕ್‌ ಆರ್ಯನ್‌ ನಟನೆಯ ಭೂಲ್‌ ಭುಲಯ್ಯಾ-2

ಹೊಸದಿಲ್ಲಿ: ಸದ್ಯ ಬಾಲಿವುಡ್‌ ಹಲವು ಸ್ಟಾರ್‌ ನಟರುಗಳ ಮಧ್ಯೆ ಯುವನಟ ಕಾರ್ತಿಕ್‌ ಆರ್ಯನ್‌ ಭಾರೀ ಸದ್ದು ಮಾಡುತ್ತಿದ್ದಾರೆ. ಅವರು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ ಭೂಲ್‌ಭುಲೈಯಾ-2 ಬಾಲಿವುಡ್‌ ನಲ್ಲಿ ಹಲವಾರು ದಿನಗಳಿಂದ ಭಾಗಶಃ ಖಾಲಿ ಬಿದ್ದಿದ್ದ ಬಾಕ್ಸ್‌ ಆಫೀಸ್‌ ಅನ್ನು ತುಂಬಿಸಿದೆ. ಆಲಿಯಾ ಭಟ್‌ ನಟನೆಯ ಗಂಗೂಬಾಯಿ ಕಾಥಿಯಾವಾಡಿ ಹಾಗೂ ಜಯೇಶ್‌ ಭಾಯ್‌ ಜೋರ್ಧಾರ್‌ ಸಿನಿಮಾಗಳನ್ನು ಕಲೆಕ್ಷನ್‌ ನಲ್ಲಿ ಹಿಂದಿಕ್ಕಿದೆ. ಮೊದಲ ದಿನವೇ ಬಾಕ್ಸ್‌ ಆಫೀಸ್‌ ನಲ್ಲಿ 14.11ಕೋಟಿ ರೂ. ಗಳಿಸಿದೆ.

ಕನ್ನಡದ ಕೆಜಿಎಫ್‌ ಸೇರಿದಂತೆ ಹಲವಾರು ಪ್ಯಾನ್‌ ಇಂಡಿಯಾ ಸಿನಿಮಾಗಳು ರಿಲೀಸ್‌ ಆಗುತ್ತಿರುವ ಕಾರಣದಿಂದ ಹಲವಾರು ದಿನಗಳಿಂದ ಬಾಲಿವುಡ್‌ ನ ಬಾಕ್ಸ್‌ ಆಫೀಸ್‌ ಖಾಲಿ ಬಿದ್ದಿತ್ತು. ಹಲವು ಚಿತ್ರಗಳು ಸಾಧಾರಣ ಗಳಿಕೆಗೆ ತೃಪ್ತಿಪಡುತ್ತಿತ್ತು. ಅಜಯ್ ದೇವಗನ್, ಜಾನ್ ಅಬ್ರಹಾಂ, ಅಕ್ಷಯ್ ಕುಮಾರ್, ಶಾಹಿದ್ ಕಪೂರ್ ಮುಂತಾದ ತಾರೆಯರ ಮೆಗಾ ಬಜೆಟ್‌ ನ ಚಿತ್ರಗಳು ಪೇಕ್ಷಕರನ್ನು ಚಿತ್ರಮಂದಿರಗಳಿಗೆ ಕರೆತರುವಲ್ಲಿ ವಿಫಲವಾಗಿತ್ತು. 

ಭೂಲ್‌ಭುಲೈಯಾ-2 ಚಿತ್ರದಲ್ಲಿ ಪ್ರಮುಖ ಆಕರ್ಷಣೆಯಾಗಿ ಕಾರ್ತಿಕ್‌ ಆರ್ಯನ್‌ ಕಂಡುಬರುತ್ತಾರೆ. ಉತ್ತಮ ನಟನೆಯೊಂದಿಗೆ ಪ್ರೇಕ್ಷಕರ ಮನಗೆಲ್ಲಲು ಅವರು ಸಫಲರಾಗಿದ್ದಾರೆ. ಕೋವಿಡ್‌ ನ ನಂತರ ಹಿಟ್‌ ಗಳ ಕೊರತೆಯಿದ್ದ ಬಾಲಿವುಡ್‌ ಗೆ ಮೊದಲ ದಿನವೇ ಉತ್ತಮ ಗಳಿಕೆ ತಂದುಕೊಟ್ಟು ಕೊಂಚ ಚೇತರಿಸುವಂತೆ ಈ ಸಿನಿಮಾ ಮಾಡಿದೆ. ಸದ್ಯ ಶೆಹಝಾದಾ, ಕ್ಯಾಪ್ಟನ್ ಇಂಡಿಯಾ, ಫ್ರೆಡ್ಡಿ ಮತ್ತು ಸಾಜಿದ್ ನಾಡಿಯಾಡ್ವಾಲಾ ರ ಮುಂದಿನ ಹೆಸರಿಡದ ಚಿತ್ರಗಳು ಕಾರ್ತಿಕ್‌ ಆರ್ಯನ್ ರ ಕೈಯಲ್ಲಿವೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X