Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಣದುಬ್ಬರ ನಿಯಂತ್ರಿಸಲು ಹೆಚ್ಚುವರಿಯಾಗಿ...

ಹಣದುಬ್ಬರ ನಿಯಂತ್ರಿಸಲು ಹೆಚ್ಚುವರಿಯಾಗಿ 2ಲ.ಕೋ.ರೂ.ವೆಚ್ಚಕ್ಕೆ ಸರಕಾರದ ಚಿಂತನೆ:‌ ವರದಿ

ವಾರ್ತಾಭಾರತಿವಾರ್ತಾಭಾರತಿ23 May 2022 12:07 AM IST
share
ಹಣದುಬ್ಬರ ನಿಯಂತ್ರಿಸಲು ಹೆಚ್ಚುವರಿಯಾಗಿ 2ಲ.ಕೋ.ರೂ.ವೆಚ್ಚಕ್ಕೆ ಸರಕಾರದ ಚಿಂತನೆ:‌ ವರದಿ

ಹೊಸದಿಲ್ಲಿ,ಮೇ 22: ಹೆಚ್ಚುತ್ತಿರುವ ಬೆಲೆಗಳಿಂದ ಬಳಕೆದಾರರಿಗೆ ರಕ್ಷಣೆ ನೀಡಲು ಮತ್ತು ಬಹುವರ್ಷಗಳ ಅಧಿಕ ಹಣದುಬ್ಬರದ ವಿರುದ್ಧ ಹೋರಾಡಲು ಹಾಲಿ ವಿತ್ತವರ್ಷದಲ್ಲಿ ಹೆಚ್ಚುವರಿ ಎರಡು ಲ.ಕೋ.ರೂ.ಗಳನ್ನು ವೆಚ್ಚ ಮಾಡುವ ಬಗ್ಗೆ ಕೇಂದ್ರವು ಚಿಂತನೆ ನಡೆಸುತ್ತಿದೆ ಎಂದು ಇಬ್ಬರು ಸರಕಾರಿ ಅಧಿಕಾರಿಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆಯು ವರದಿ ಮಾಡಿದೆ.

ನೂತನ ಕ್ರಮಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದಿಂದಾಗಿ ಸರಕಾರದ ಬೊಕ್ಕಸದ ಮೇಲೆ ಉಂಟಾಗಲಿರುವ ಒಂದು ಲ.ಕೋ.ರೂ.ಗಳ ಹೊರೆಯನ್ನು ದ್ವಿಗುಣಗೊಳಿಸಲಿವೆ ಎಂದು ಈ ಅಧಿಕಾರಿಗಳು ಹೇಳಿದರು.

ಕಳೆದ ಎಪ್ರಿಲ್ನಲ್ಲಿ ಚಿಲ್ಲರೆ ಹಣದುಬ್ಬರವು ಎಂಟು ವರ್ಷಗಳ ಗರಿಷ್ಠ ಮಟ್ಟಕ್ಕೆ ಮತ್ತು ಸಗಟು ಬೆಲೆ ಸೂಚ್ಯಂಕವು 17 ವರ್ಷಗಳ ದಾಖಲೆ ಮಟ್ಟಕ್ಕೆ ಹೆಚ್ಚಿರುವುದು ಈ ವರ್ಷ ಹಲವಾರು ರಾಜ್ಯಗಳ ವಿಧಾನಸಭೆಗಳಿಗೆ ನಡೆಯಲಿರುವ ಚುನಾವಣೆಗಳಿಗೆ ಮುನ್ನ ಪ್ರಧಾನಿ ನರೇಂದ್ರ ಮೋದಿಯವರ ತಲೆನೋವನ್ನು ಹೆಚ್ಚಿಸಿದೆ.
 
‘ಹಣದುಬ್ಬರವನ್ನು ತಗ್ಗಿಸಲು ನಾವು ಸಂಪೂರ್ಣ ಗಮನವನ್ನು ನೀಡುತ್ತಿದ್ದೇವೆ. ಉಕ್ರೇನ್ ಬಿಕ್ಕಟ್ಟಿನ ಪರಿಣಾಮ ಊಹೆಗಿಂತ ಕೆಟ್ಟದ್ದಾಗಿದೆ ’ ಎಂದು ಓರ್ವ ಅಧಿಕಾರಿ ಹೇಳಿದರು.ರಸಗೊಬ್ಬರಗಳಿಗೆ ಸಬ್ಸಿಡಿ ನೀಡಲು ಪ್ರಸಕ್ತ ಅಂದಾಜು 2.15 ಲ.ಕೋ.ರೂ.ಗಳಿಗೆ ಹೆಚ್ಚುವರಿಯಾಗಿ 50,000 ಕೋ.ರೂ.ಗಳು ಅಗತ್ಯವಾಗುತ್ತವೆ ಎಂದು ಸರಕಾರವು ಅಂದಾಜಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.

 ಕಚ್ಚಾತೈಲ ಬೆಲೆ ಏರಿಕೆ ಮುಂದುವರಿದರೆ ಇನ್ನೊಂದು ಸುತ್ತು ತೆರಿಗೆ ಕಡಿತವನ್ನೂ ಸರಕಾರವು ಮಾಡಬಹುದು ಮತ್ತು ಇದು 2022-23ನೇ ಸಾಲಿನಲ್ಲಿ ಸರಕಾರದ ಬೊಕ್ಕಸದ ಮೇಲೆ ಒಂದು ಲ.ಕೋ.ರೂ.ಗಳಿಂದ ಒಂದೂವರೆ ಲ.ಕೋ.ರೂ.ಗಳ ಹೊರೆಯನ್ನುಂಟು ಮಾಡಲಿದೆ ಎಂದು ಇನ್ನೋರ್ವ ಅಧಿಕಾರಿ ತಿಳಿಸಿದರು. ಈ ಕ್ರಮಗಳಿಗೆ ಹಣವನ್ನು ಒದಗಿಸಲು ಸರಕಾರವು ಮಾರುಕಟ್ಟೆಯಿಂದ ಹೆಚ್ಚುವರಿ ಸಾಲಗಳನ್ನು ಪಡೆಯುವುದು ಅಗತ್ಯವಾಗಬಹುದು ಮತ್ತು ಇದು 2022-23ನೇ ಸಾಲಿಗಾಗಿ ಜಿಡಿಪಿಯ ಶೇ.6.4ರ ತನ್ನ ಕೊರತೆ ಗುರಿಯನ್ನು ಸಾಧಿಸುವಲ್ಲಿ ಸರಕಾರಕ್ಕೆ ಹಿನ್ನಡೆಯನ್ನುಂಟು ಮಾಡಬಹುದು ಎಂದೂ ಅಧಿಕಾರಿಗಳು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X