Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಮದ್ರಸಾ ಇರುವವರೆಗೂ ಮಕ್ಕಳು ಡಾಕ್ಟರ್‌,...

"ಮದ್ರಸಾ ಇರುವವರೆಗೂ ಮಕ್ಕಳು ಡಾಕ್ಟರ್‌, ಇಂಜಿನಿಯರ್‌ ಆಗುವ ಕುರಿತು ಚಿಂತಿಸುವುದಿಲ್ಲ": ಅಸ್ಸಾಂ ಸಿಎಂ ವಿವಾದ

ವಾರ್ತಾಭಾರತಿವಾರ್ತಾಭಾರತಿ23 May 2022 7:56 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮದ್ರಸಾ ಇರುವವರೆಗೂ ಮಕ್ಕಳು ಡಾಕ್ಟರ್‌, ಇಂಜಿನಿಯರ್‌ ಆಗುವ ಕುರಿತು ಚಿಂತಿಸುವುದಿಲ್ಲ: ಅಸ್ಸಾಂ ಸಿಎಂ ವಿವಾದ

ಗುವಾಹಟಿ: 'ಮದರಸಾ' ಎಂಬ ಪದವು ಅಸ್ತಿತ್ವದಲ್ಲಿಲ್ಲ ಎಂದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಎಲ್ಲರಿಗೂ ಶಾಲೆಗಳಲ್ಲಿ "ಸಾಮಾನ್ಯ ಶಿಕ್ಷಣ" ವನ್ನು ನೀಡಬೇಕು ಎಂದಿದ್ದಾರೆ. ಹಲವಾರು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲಕ ವಿವಾದ ಸೃಷ್ಟಿಸಿದ್ದಾರೆ.

ಹೈದರಾಬಾದ್ ಮೌಲಾನಾ ಆಝಾದ್ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿಗಳಿಗೆ ಪ್ರತಿಕ್ರಿಯಿಸಿದ ಅವರು, ಎಲ್ಲಾ ಮದರಸಾಗಳನ್ನು ವಿಸರ್ಜಿಸಿ ಅವುಗಳನ್ನು ಸಾಮಾನ್ಯ ಶಾಲೆಗಳಾಗಿ ಪರಿವರ್ತಿಸುವ ಅಸ್ಸಾಂ ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿದರು.

“ಈ ಪದ (ಮದ್ರಸಾ) ಇರುವವರೆಗೂ, ಮಕ್ಕಳು ವೈದ್ಯರು ಮತ್ತು ಎಂಜಿನಿಯರ್ ಆಗುವ ಬಗ್ಗೆ ಯೋಚಿಸಲು ಸಾಧ್ಯವಾಗುವುದಿಲ್ಲ. ಮದರಸಾಗಳಲ್ಲಿ ಓದಿದರೆ ಡಾಕ್ಟರ್, ಇಂಜಿನಿಯರ್ ಆಗುವುದಿಲ್ಲ ಎಂದು ಮಕ್ಕಳಿಗೆ ಹೇಳಿದರೆ ಅವರೇ ಹೋಗಲು ನಿರಾಕರಿಸುತ್ತಾರೆ,” ಎಂದು ನೆರೆದವರ ಕರತಾಡನದ ನಡುವೆ ಹೇಳಿದರು.

"ಕುರಾನ್ ಅನ್ನು ನಿಮ್ಮ ಮಕ್ಕಳಿಗೆ ಕಲಿಸಿ, ಆದರೆ ಮನೆಯಲ್ಲಿ" ಎಂದು ಹೇಳಿದ ಮುಖ್ಯಮಂತ್ರಿ, "ಅವರ ಮಾನವ ಹಕ್ಕುಗಳನ್ನು ಉಲ್ಲಂಘಿಸಿ" ಮಕ್ಕಳನ್ನು ಮದರಸಾಗಳಿಗೆ ಸೇರಿಸಲಾಗುತ್ತದೆ ಎಂದು ಹೇಳಿದರು.

“ವಿಜ್ಞಾನ, ಗಣಿತ, ಜೀವಶಾಸ್ತ್ರ, ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರದ ಮೇಲೆ ಒತ್ತಡ ಇರಬೇಕು. ಶಾಲೆಗಳಲ್ಲಿ ಸಾಮಾನ್ಯ ಶಿಕ್ಷಣ ಇರಬೇಕು. ಧಾರ್ಮಿಕ ಪಠ್ಯಗಳನ್ನು ಮನೆಯಲ್ಲಿಯೇ ಕಲಿಸಬಹುದು. ಆದರೆ ಶಾಲೆಗಳಲ್ಲಿ, ಅವರು ವೈದ್ಯರು, ಎಂಜಿನಿಯರ್‌ಗಳು, ಪ್ರಾಧ್ಯಾಪಕರು ಮತ್ತು ವಿಜ್ಞಾನಿಗಳಾಗಲು ಅಧ್ಯಯನ ಮಾಡಬೇಕು,” ಎಂದು ಹೇಳಿದ್ದಾರೆ.

"ಮದರಸಾಗಳಲ್ಲಿನ ವಿದ್ಯಾರ್ಥಿಗಳು ಅತ್ಯಂತ ಪ್ರತಿಭಾವಂತರು - ಅವರು ಕುರಾನ್‌ನ ಪ್ರತಿಯೊಂದು ಪದವನ್ನು ಹೃದಯದಿಂದ ಕಂಠಪಾಠ ಮಾಡುತ್ತಾರೆ ಎಂದು ಮಾಜಿ ಕುಲಪತಿ ಸೂಚಿಸಿದಾಗ, "ಎಲ್ಲಾ ಮುಸ್ಲಿಮರು ಹಿಂದೂಗಳು," ಶರ್ಮಾ ಕೂಡಲೇ ಹೇಳಿದರು. "ಯಾರೂ ಮುಸ್ಲಿಮರಾಗಿ ಹುಟ್ಟಿಲ್ಲ (ಭಾರತದಲ್ಲಿ). ಭಾರತದಲ್ಲಿ ಎಲ್ಲರೂ ಹಿಂದೂಗಳೇ ಆಗಿದ್ದರು. ಆದ್ದರಿಂದ, ಒಂದು ಮುಸ್ಲಿಂ ಮಗು ಅತ್ಯಂತ ಪ್ರತಿಭಾವಂತನಾಗಿದ್ದರೆ, ನಾನು ಅವನ ಹಿಂದೂ ಗತಕಾಲಕ್ಕೆ ಭಾಗಶಃ ಮನ್ನಣೆ ನೀಡುತ್ತೇನೆ" ಎಂದು ಹೇಳಿದ್ದಾರೆ..

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X