Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಇತಿಹಾಸದಲ್ಲಿ ನೆಲಸಮವಾದ ಸಾವಿರಾರು...

"ಇತಿಹಾಸದಲ್ಲಿ ನೆಲಸಮವಾದ ಸಾವಿರಾರು ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ": ಸದ್ಗುರು ಜಗ್ಗಿ ವಾಸುದೇವ್

"ಮಂದಿರ ಮಸೀದಿ ವಿಷಯಗಳನ್ನು ವಿವಾದವನ್ನಾಗಿ ಮಾಡಬೇಡಿ"

ವಾರ್ತಾಭಾರತಿವಾರ್ತಾಭಾರತಿ23 May 2022 5:15 PM IST
share
ಇತಿಹಾಸದಲ್ಲಿ ನೆಲಸಮವಾದ ಸಾವಿರಾರು ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು ಜಗ್ಗಿ ವಾಸುದೇವ್

ಹೊಸದಿಲ್ಲಿ: ಮಂದಿರ ಕೆಡವಿ ಮಸೀದಿಗಳನ್ನು ನಿರ್ಮಿಸಲಾಗಿದೆ ಎಂಬ ಆರೋಪದ ಬಗ್ಗೆ ಇತ್ತೀಚೆಗೆ ಚರ್ಚೆಗಳು ಹೆಚ್ಚಾಗುತ್ತಿರುವ ನಡುವೆಯೇ‌ ಇಶಾ ಫೌಂಡೇಶನ್‌ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಇಂತಹ ಚರ್ಚೆಗಳು ವ್ಯರ್ಥ ಎಂದು ಹೇಳಿದ್ದಾರೆ. 
‌
ಇಂಡಿಯಾ ಟುಡೇ ವಾರ್ತಾ ಸಂಚಾಲಕ ರಾಹುಲ್ ಕನ್ವಾಲ್ ಅವರೊಂದಿಗೆ ಮಾತನಾಡಿದ ಸದ್ಗುರು, ಇತಿಹಾಸವನ್ನು ಪುನಃ ಬರೆಯಲು ಸಾಧ್ಯವಿಲ್ಲ, ಆಕ್ರಮಣಗಳ ಸಂದರ್ಭದಲ್ಲಿ ನೆಲಸಮವಾದ ಸಾವಿರಾರು ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದ್ದಾರೆ. 
 
 "ಆಕ್ರಮಣಗಳ ಸಮಯದಲ್ಲಿ ಸಾವಿರಾರು ದೇವಾಲಯಗಳು ನಾಶವಾದವು. ಆಗ ನಮಗೆ ಅವುಗಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇತಿಹಾಸವನ್ನು ಮರಳಿ ಬರೆಯಲು ಸಾಧ್ಯವಿಲ್ಲದ ಕಾರಣ ಅವುಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ"  ಎಂದು ಹೇಳಿದ್ದಾರೆ. 

ಒಂದೊಂದು ಸ್ಥಳಗಳ ಬಗ್ಗೆಯೂ ಚರ್ಚಿಸಿ  ಸಮುದಾಯಗಳ ನಡುವಿನ ವಿವಾದ ಮತ್ತು ಅನಗತ್ಯ ದ್ವೇಷವನ್ನು ಜೀವಂತವಾಗಿರಿಸಿಕೊಳ್ಳುವ ಬದಲು, ಎರಡು ಸಮುದಾಯಗಳು [ಹಿಂದೂಗಳು ಮತ್ತು ಮುಸ್ಲಿಮರು] ಒಟ್ಟಿಗೆ ಕುಳಿತು ಪ್ರಮುಖವಾದ ಎರಡು-ಮೂರು ಸ್ಥಳಗಳ ಬಗ್ಗೆ ಮಾತನಾಡಿ ಅದನ್ನು ಇತ್ಯರ್ಥಪಡಿಸಬೇಕು. ಕೆಲವು ಕೊಡುಕೊಳ್ಳುವಿಕೆ ಇರಬೇಕು, ಅದು ರಾಷ್ಟ್ರದ ಮುಂದಿರುವ ದಾರಿ. ನಾವು ಹಿಂದೂ ಮತ್ತು ಮುಸ್ಲಿಂ ಸಮುದಾಯವಾಗಿ ಯೋಚಿಸಬಾರದು ಎಂದು ಸದ್ಗುರು ಹೇಳಿದ್ದಾರೆ. 

ಅದಾಗ್ಯೂ, ನಿರ್ದಿಷ್ಟವಾಗಿ ಜ್ಞಾನವಾಪಿ ಮಸೀದಿ ವಿವಾದದ ಬಗ್ಗೆ ಹೇಳಿಕೆ ನೀಡಲು ಸದ್ಗುರು ನಿರಾಕರಿಸಿದ್ದಾರೆ.

ಮಂದಿರ ಮಸೀದಿ ವಿಷಯಗಳನ್ನು ವಿವಾದವನ್ನಾಗಿ ಮಾಡಬೇಡಿ:
 
ಈ ಹಂತದಲ್ಲಿ ಭಾರತವು ನಿರ್ಣಾಯಕ ಘಟ್ಟದಲ್ಲಿದೆ, ನಾವು ಒಂದು ಹಂತದಲ್ಲಿ ಸರಿಯಾಗಿ ಕೆಲಸ ಮಾಡಿದರೆ, ಭಾರತವು ವಿಶ್ವದಲ್ಲಿ ಮಹತ್ವದ ಶಕ್ತಿಯಾಗಬಹುದು. ಹೀಗಿರುವಾಗ ಪ್ರತಿ ವಿವಾದವನ್ನೂ ದೊಡ್ಡದು ಮಾಡಿ ವ್ಯರ್ಥ ಮಾಡಬಾರದು. ಇಂತಹ ಮಂದಿರ-ಮಸೀದಿ ವಿಷಯಗಳನ್ನು ವಿವಾದಾಸ್ಪದವಾಗಿಸುವ ಬದಲು ಪರಿಹರಿಸುವಂತೆ ನಾನು ಜನರು ಮತ್ತು ಸುದ್ದಿ ಸಂಸ್ಥೆಗಳಿಗೆ ಕೇಳಿಕೊಳ್ಳುತ್ತೇನೆ ಎಂದು ಸದ್ಗುರು ಹೇಳಿದ್ದಾರೆ.

I think for iconic places, communities should sit and talk and find a solution once and for all: @SadhguruJV to @rahulkanwal.#Davos #WEF22 #WorldEconomicForum #GyanvapiMosquerow pic.twitter.com/x0r5ayrqGr

— IndiaToday (@IndiaToday) May 22, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X