Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ನನ್ನನ್ನು, ನನ್ನ ಕುಟುಂಬವನ್ನು...

"ನನ್ನನ್ನು, ನನ್ನ ಕುಟುಂಬವನ್ನು ಅಶ್ಲೀಲವಾಗಿ ನಿಂದಿಸಲು ಅಂಧಭಕ್ತರು, ಗಂಧ್‌ಭಕ್ತರಿಗೆ ಪೇಮೆಂಟ್‌ ನೀಡಲಾಗುತ್ತಿದೆ"

ಪ್ರಧಾನಿ ವಿರುದ್ಧ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್‌ ಸ್ವಾಮಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ23 May 2022 6:39 PM IST
share
ನನ್ನನ್ನು, ನನ್ನ ಕುಟುಂಬವನ್ನು ಅಶ್ಲೀಲವಾಗಿ ನಿಂದಿಸಲು ಅಂಧಭಕ್ತರು, ಗಂಧ್‌ಭಕ್ತರಿಗೆ ಪೇಮೆಂಟ್‌ ನೀಡಲಾಗುತ್ತಿದೆ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರದ ಕೆಲ ನೀತಿಗಳ ವಿರುದ್ಧ ಸಾಮಾಜಿಕ ತಾಣದಲ್ಲಿ ಆಕ್ರೋಶ ವ್ಯಕ್ತಪಡಿಸುವ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸುಬ್ರಮಣಿಯನ್‌ ಸ್ವಾಮಿ ಪ್ರಧಾನಿ ವಿರುದ್ಧದ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. "ನನ್ನ ಮತ್ತು ನನ್ನ ಕುಟುಂಬವನ್ನು ಅಸಭ್ಯವಾಗಿ ನಿಂದಿಸಲು ಅಂಧಭಕ್ತರು ಮತ್ತು ಗಂಧಭಕ್ತರನ್ನು ಪೇಮೆಂಟ್‌ ನೀಡಿ ನೇಮಿಸಲಾಗಿದೆ" ಎಂದು ಅವರು ತಮ್ಮ ಟ್ವೀಟ್‌ ನಲ್ಲಿ ತಿಳಿಸಿದ್ದಾರೆ. 

"ಟ್ವಿಟರ್‌ ನಲ್ಲಿ ನನ್ನ ಮತ್ತು ಪ್ರಧಾನಿ ಮೋದಿಯ ನಡುವಿನ ವ್ಯತ್ಯಾಸವೇನೆಂದರೆ ಅವರು ಹಿರೇನ್‌ ಜೋಶಿ, ಅಂಧಭಕ್ತರು ಮತ್ತು ಗಂಧಭಕ್ತರನ್ನು ಪಾವತಿಯ ಮೇಲೆ ನೇಮಿಸಿಕೊಂಡಿದ್ದಾರೆ. ಇಲ್ಲಿ ನಾನೇ ಟ್ವೀಟ್‌ ಮಾಡುತ್ತೇನೆ. ನನ್ನ ಟ್ವೀಟ್‌ ಗಳನ್ನು ಅಭಿಪ್ರಾಯ ವ್ಯತ್ಯಾಸಗಳಿಗೆ ಮಾತ್ರ ಸೀಮಿತಗೊಳಿಸುತ್ತೇನೆ ನಾವಿಬ್ಬರೂ ಅದನ್ನು ನಿಲ್ಲಿಸಬೇಕು ಅಥವಾ ಈ ವಿನಿಮಯ ಮುಂದುವರಿಯುತ್ತಲೇ ಇರುತ್ತದೆ" ಎಂದು ಅವರು ಹೇಳಿದ್ದಾರೆ. 

ಇನ್ನೊಂದು ಟ್ವೀಟ್‌ ನಲ್ಲಿ "ಈ ಅಂಧಭಕ್ತರು ಮತ್ತು ಗಂಧಭಕ್ತರ ಟ್ವಿಟರ್‌ ಅಕೌಂಟ್‌ ಹೆಸರಿನ ಜೊತೆಗೆ ಜೈಲಿನಲ್ಲಿರುವ ಖೈದಿಗಳ ಹಾಗೆ ಎಂಟು ಅಂಕೆಗಳನ್ನು ಯಾಕೆ ನಮೂದಿಸಿರುತ್ತಾರೆ? ಅದು ಪಾವತಿಗಾಗಿ ಪ್ರಧಾನಮಂತ್ರಿ ಕಚೇರಿಯ ಅಕೌಂಟ್‌ ನಂಬರ್.‌ ಎಂಟು ಅಂಕೆಗಳು ಸಾಮಾನ್ಯವಾಗಿ ಬ್ಯಾಂಕ್‌ ಖಾತೆಗಳಿರುತ್ತವೆ" ಎಂದು ಟ್ವೀಟಿಸಿದ್ದಾರೆ.

"ಈ ಮಕ್ಕಳು ವೈಯಕ್ತಿಕವಾಗಿ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುತ್ತಾರೆ. ಆದರೆ ನಾವು ಮೋದಿಯವರ ವೈಯಕ್ತಿಕ ಜೀವನದ ಸಮಸ್ಯೆಗಳನ್ನು ಎಳೆದುಕೊಂಡು ಬಂದು ಸೇಡು ತೀರಿಸಿಕೊಂಡರೆ ಟ್ವೀಟ್‌ಗಳು ಎಷ್ಟು ಅವಮಾನಕರವಾಗುತ್ತವೆ. ಆದ್ದರಿಂದ ಹಿರೇನ್ ಜೋಶಿ ತಮ್ಮ ದಾರಿತಪ್ಪಿ ಗುಂಪನ್ನು ನಿಯಂತ್ರಿಸಬೇಕು" ಎಂದು ಕಾಮೆಂಟ್‌ ಒಂದಕ್ಕೆ ಪ್ರತಿಕ್ರಿಯಿಸುತ್ತಾ ಹೇಳಿದ್ದಾರೆ.

These toadies make so many personally insulting comments but if we retaliate by dragging personal life issues of Modi how debased will become the tweets. So Paymaster Hiren Joshi should control his wayward flock.

— Subramanian Swamy (@Swamy39) May 23, 2022

The difference between Modi and me in Twitter is that he has Hiren Joshi employ Andhbhakts and Gandhbhakts on payment to most vulgarly abuse me and my family. I tweet myself and but restrict myself to policy differences. Either we both stop it or exchanges will continue.

— Subramanian Swamy (@Swamy39) May 23, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X