Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೇ 25ರಂದು ಎಸ್.ಕೆ.ಎಸ್.ಎಮ್ ಯೂತ್ ವಿಂಗ್...

ಮೇ 25ರಂದು ಎಸ್.ಕೆ.ಎಸ್.ಎಮ್ ಯೂತ್ ವಿಂಗ್ ನಿಂದ ಇಸ್ಲಾಮೀ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ24 May 2022 1:36 PM IST
share
ಮೇ 25ರಂದು ಎಸ್.ಕೆ.ಎಸ್.ಎಮ್ ಯೂತ್ ವಿಂಗ್ ನಿಂದ ಇಸ್ಲಾಮೀ ಸಮ್ಮೇಳನ

ಮಂಗಳೂರು : ಸೌತ್ ಕರ್ನಾಟಕ ಸಲಫಿ ಮೂವ್ಮೆಂಟ್‌ ಇದರ ಅಂಗ ಸಂಸ್ಥೆಯಾದ ಸಲಫಿ ಗರ್ಲ್ಸ್  ವಿಮೆನ್ಸ್ ಮೂವ್ಮೆಂಟ್ ವತಿಯಿಂದ ದಿ ಐಡಿಯಲ್ ವುಮನ್ - ಇಸ್ಲಾಮೀ  ಮಹಿಳಾ ಸಮಾವೇಶ ಹಾಗೂ ಎಸ್.ಕೆ.ಎಸ್.ಎಮ್ ಯೂತ್ ವಿಂಗ್ ವತಿಯಿಂದ ದಿ ಐಡಿಯಲ್ ಯೂತ್ - ಇಸ್ಲಾಮೀ ಯೂತ್ ಸಮ್ಮೇಳನ ಮೇ25ರಂದು ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಯುವ ವಿಭಾಗದ ಅಧ್ಯಕ್ಷರಾದ ಮುಹಮ್ಮದ್ ಆತಿಶ್,  ಮಹಿಳಾ ಸಮ್ಮೇಳನ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30ರವರೆಗೆ ನಡೆಯಲಿದೆ ಎಂದರು.

ಸಮ್ಮೇಳನದಲ್ಲಿ ಉಮ್ಮು ಫಾಝಿಲ್ ಬ್ಯಾರಿ ಭಾಷೆಯಲ್ಲಿ  ‘ಕುರ್‌ಆನ್ ನಮ್ಮ ಜೀವನದ ಮೇಲೆ ಪ್ರಭಾವ ಬೀರಲಿ’ ಎಂಬ ವಿಷಯದಲ್ಲಿ, ಹಫೀಝಾ ಸ್ವಲಾಹಿಯಾ ರವರು ಬ್ಯಾರಿಯಲ್ಲಿ ‘ತೌಹೀದ್ ಅಂತ್ಯ ಶ್ವಾಸದವರೆಗೆ’ ಎಂಬ ವಿಷಯದಲ್ಲಿ,  ಮುಝಾಹಿದ ಬ್ಯಾರಿ ಭಾಷೆಯಲ್ಲಿ ‘ಲೌಕಿಕ ಜೀವನದ ನಶ್ವರತೆ’ ಹಾಗೂ ಜುವೇರಿಯಾ ಹಯಾತ್  ಉರ್ದುವಿನಲ್ಲಿ ‘ವಿವಾಹದ ಮುಂಚೆ ಮತ್ತು ನಂತರ ಪೋಷಕರ ಮತ್ತು ಕುಟುಂಬ ಪಾತ್ರ’ ಎಂಬ ವಿಷಯದ ಕುರಿತು ಪ್ರವಚನ ನೀಡಲಿದ್ದಾರೆ.

ಇಸ್ಲಾಮೀ ಮಹಿಳಾ ಸಮಾವೇಶದ ನಂತರ ಯುವ ಘಟಕದಿಂದ ದಿ ಐಡಿಯಲ್ ಯೂತ್ - ಇಸ್ಲಾಮೀ ಯುವ ಸಮಾವೇಶವು  ಸಂಜೆ 4.45 ರಿಂದ 9.30 ರವರೆಗೆ ನಡೆಯಲಿದೆ. ಈ ಸಮ್ಮೇಳನದಲ್ಲಿ  ಶೈಖ್ ಅಬ್ದುಲ್ ಲತೀಫ್ ಮದನಿ ಉರ್ದುವಿನಲ್ಲಿ ‘ಕುಟುಂಬ ಯೋಗಕ್ಷೇಮದಲ್ಲಿ ಯುವಕರ ಪಾತ್ರ’,  ಇಂಜಿನಿಯರ್ ಮುಹಮ್ಮದ್ ಆತೀಶ್ ಬ್ಯಾರಿಯಲ್ಲಿ ‘ಮುಸ್‌ಅಬ್ ಬಿನ್ ಉಮೈರ್ (ರ) ರವರ ತ್ಯಾಗೋಜ್ವಲ ಜೀವನ’ ಎಂಬ  ವಿಷಯದ ಕುರಿತು ಹಾಗೂ ಅಹ್ಮದ್ ಹಾಮೆದ್ ಇಂಗ್ಲಿಷ್‌ನಲ್ಲಿ ‘ಪ್ರೊಡಕ್ಟಿವ್ ಯೂತ್’ ಎಂಬ ವಿಷಯದ ಕುರಿತು ಪ್ರವಚನ ನೀಡಲಿದ್ದಾರೆ.

ಮುಖ್ಯ ಅತಿಥಿಯಾಗಿ ಸೌದಿ ಅರೇಬಿಯಾದ ಸ್ಯಾಕೋ ಕಾಂಟ್ರಾಕ್ಟಿಂಗ್ ಕಂಪನಿಯ ಸಿಇಒ, ಅಲ್- ಇಬಾದಾ ಇಂಇಯನ್ ಸ್ಕೂಲ್ ಮಣಿಪಾಲ- ಉಡುಪಿ ಇದರ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಹಮ್ಮಾದ್ ಬಶೀರ್ ಸಾಗರ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಎಸ್‌ಕೆಎಸ್‌ಎಂ ಮಂಗಳೂರು ಇದರ ಅಧ್ಯಕ್ಷ ಬಶೀರ್ ಅಹಮದ್ ಶಾಲಿಮಾರ್ ಉದ್ಘಾಟಿಸಲಿ ದ್ದಾರೆ ಎಂದು ಅವರು ವಿವರಿಸಿದರು.

ಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮೂಸಾ ಫಾಝಿಲ್, ಕಾರ್ಯದರ್ಶಿ ಮುಹಮ್ಮದ್ ಬಾಶಿತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X