Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಲಬುರಗಿಯಲ್ಲಿ 2 ವರ್ಷದ ಮಗುವಿನ ಕೊಲೆ...

ಕಲಬುರಗಿಯಲ್ಲಿ 2 ವರ್ಷದ ಮಗುವಿನ ಕೊಲೆ ಪ್ರಕರಣ: ಐವರು ಆರೋಪಿಗಳ ಬಂಧನ

ಮೃತದೇಹವನ್ನು ಮರಳಿನಲ್ಲಿ ಹೂತಿಟ್ಟಿದ್ದ ಆರೋಪಿಗಳು

ವಾರ್ತಾಭಾರತಿವಾರ್ತಾಭಾರತಿ24 May 2022 3:08 PM IST
share
ಕಲಬುರಗಿಯಲ್ಲಿ 2 ವರ್ಷದ ಮಗುವಿನ ಕೊಲೆ ಪ್ರಕರಣ: ಐವರು ಆರೋಪಿಗಳ ಬಂಧನ

ಕಲಬುರಗಿ: ನಗರದ ಚುನ್ನಾ ಭಟ್ಟಿಯ ಫಿರ್ದೌಸ್ ಕಾಲನಿಯ ಎರಡು ವರ್ಷದ ಮಗು ಮುಝಮ್ಮಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಅಪ್ರಾಪ್ತ ಬಾಲಕ ಸೇರಿದಂತೆ ಐವರು ಆರೋಪಿಗಳನ್ನು ಸೋಮವಾರ ವಿಶ್ವ ವಿದ್ಯಾಲಯದ ಪೊಲೀಸರು ಬಂಧಿಸಿದ್ದಾರೆ. 

ಫಿರ್ದೌಸ್ ಕಾಲನಿಯ ನಿವಾಸಿ ನವಾಝ್ ಕೊಲೆ ಮಾಡಿರುವ ಪ್ರಮುಖ ಆರೋಪಿಯಾಗಿದ್ದು, ಈತನೊಂದಿಗೆ ಕೆಲಸ ಮಾಡುತ್ತಿದ್ದ ಸದ್ದಾಮ್, ಅನೀಸ್ ಸುಹೈಲ್, ಝಹಿರುದ್ದೀನ್ ಹಾಗೂ ಅಪ್ರಾಪ್ತ ಓರ್ವನನ್ನು ಎಸಿಪಿ ಇನಾಮ್ದಾರ್ ಅವರ ಮಾರ್ಗದರ್ಶನದಲ್ಲಿ ರಚಿಸಿದ ವಿಶೇಷ ತನಿಖಾದಳದ ತನಿಖಾಧಿಕಾರಿ ಅರುಣ್ ಮುರಗನ್ ನೇತೃತ್ವದಲ್ಲಿ ಆರೋಪಿಗಳೆಲ್ಲರನ್ನು ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ. 

ಪ್ರಕರಣದ ಹಿನ್ನೆಲೆ: ಕೊಲೆಯಾದ ಮುಝಮ್ಮಿಲ್ ತಂದೆ ಪ್ರಕರರಣದ ಪ್ರಮುಖ ಆರೋಪಿಯ ಕಿರಾಣಿ ಅಂಗಡಿಯಲ್ಲಿ ಸಾಲದ ರೂಪದಲ್ಲಿ ಸಾಮಗ್ರಿ ಪಡೆದು ನಂತರ ಹಣ ಪಾವತಿ ಮಾಡುತ್ತಿದರು, ಈ ಕುರಿತು ಇಬ್ಬರ ನಡುವೆ ವಾಗ್ವಾದ ಉಂಟಾಗಿದ್ದ ಪರಿಣಾಮ ಸೇಡು ತೀರಿಸಿಕೊಳ್ಳಲು ನವಾಝ್ ಮತ್ತು ಆತನ ಸಹಚರರು ಡಿಸೆಂಬರ್ 7 (2021)ರಂದು ಎರಡು ವರ್ಷದ ಮಗುವಾಗಿರುವ ಮುಝಮ್ಮಿಲ್ ನನ್ನು ಅಪಹರಿಸಿ ರಾತ್ರಿಯಿಡೀ ಹಿಂಸೆ ನೀಡಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಬಳಿ ಮೃತದೇಹವನ್ನು ಮರಳಿನಲ್ಲಿ ಹೂತಿಟ್ಟಿದ್ದರು. 

ಬಳಿಕ ತಲೆ ಮರಿಸಿಕೊಂಡ ಆರೋಪಿಗಳ ಶೋಧ ಕಾರ್ಯಚರಣೆ ನಡೆದಿತ್ತು. ಐದು ತಿಂಗಳಿಂದ ಮುಂಬೈಯಲ್ಲಿ ಇದ್ದಿದ್ದ ಆರೋಪಿಗಳು ಪ್ರಕರಣ ತಣ್ಣಗಾಗಿರುವುದನ್ನು ತಿಳಿದು ಕೆಲವು ದಿನಗಳ ಹಿಂದೆ ಮರಳಿ ಮನೆಗೆ ಬಂದಿದ್ದಾರೆ. ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಧರಣಿ ಸತ್ಯಗ್ರಹ ನಡೆಯುತ್ತಿರುವುದರಿಂದ ತನಿಖೆ ಚುರುಕುಗೊಳಿಸಲಾಗಿತ್ತು ಎಂದು ಡಿ.ಸಿ.ಪಿ ಅಡ್ಡೂರು ಶ್ರೀನಿವಾಸಲು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X