Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳಸ: ಶಾಲಾ ಮಕ್ಕಳ ಬಿಸಿಯೂಟದ ಪಡಿತರದಲ್ಲಿ...

ಕಳಸ: ಶಾಲಾ ಮಕ್ಕಳ ಬಿಸಿಯೂಟದ ಪಡಿತರದಲ್ಲಿ ಹುಳುಗಳು ಪತ್ತೆ; ಆರೋಪ

ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 May 2022 7:04 PM IST
share
ಕಳಸ: ಶಾಲಾ ಮಕ್ಕಳ ಬಿಸಿಯೂಟದ ಪಡಿತರದಲ್ಲಿ ಹುಳುಗಳು ಪತ್ತೆ; ಆರೋಪ

ಕಳಸ, ಮೇ 24: ಪಟ್ಟಣದ ಹೃದಯ ಭಾಗದಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ವಿಭಾಗದಲ್ಲಿ ಶಾಲಾ ಮಕ್ಕಳಿಗೆ ತಯಾರಿಸುತ್ತಿರುವ ಬಿಸಿಯೂಟಕ್ಕೆ ಬಳಸುವ ಪಡಿತರದಲ್ಲಿ ಹುಳಗಳು ಪತ್ತೆಯಾಗಿದ್ದು, ಈ ಪಡಿತರದಿಂದಲೇ ಶಾಲಾ ಮಕ್ಕಳಿಗೆ ಬಿಸಿಯೂಟ ತಯಾರಿಸಿ ಉಣ ಬಡಿಸುತ್ತಿರುವುದು ಬೆಳಕಿಗೆ ಬಂದಿದೆ.

ಬಿಸಿಯೂಟದ ಪಡಿತರದಲ್ಲಿ ಹುಳಗಳು ಇರುವ ವಿದ್ಯಾರ್ಥಿಯ ಪೋಷಕರೊಬ್ಬರು ಕಳಸ ಗ್ರಾ.ಪಂ ಸದಸ್ಯ ವೀರೇಂದ್ರ ಅವರ ಗಮನಕ್ಕೆ ತಂದಿದ್ದು, ಮಂಗಳವಾರ ಗ್ರಾಮ ಪಂಚಾಯತ್ ಸದಸ್ಯ ವೀರೇಂದ್ರ ಅವರು ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಾಜು, ಸಾಮಾಜಿಕ ಕಾರ್ಯಕರ್ತ ರಿಝ್ವಾನ್‍ರೊಂದಿಗೆ ಶಾಲೆಗೆ ತೆರಳಿ ಪರೀಕ್ಷಿಸಿದಾಗ ಪಡಿತರದಲ್ಲಿ ಹುಳಗಳು ಇರುವುದು ಕಂಡು ಬಂದಿದೆ.

ಮಂಗಳವಾರವೂ ಕೂಡ ಇದೇ ಪಡಿತರದಿಂದ ಅಡುಗೆ ತಯಾರಿಸಿ ಮಕ್ಕಳಿಗೆ ನೀಡಲಾಗಿದೆ. ಪಡಿತರದಲ್ಲಿ ಹುಳ ಇರುವ ಬಗ್ಗೆ ಯಾರಿಗೂ ತಿಳಿಸದೆ ಅದೇ ಪಡಿತರದಿಂದ ಅಡುಗೆ ತಯಾರಿಸಿ ಮಕ್ಕಳಿಗೆ ಕೊಡಲಾಗುತ್ತಿರುವುದು ಪತ್ತೆಯಾಗಿದೆ. ಅಡುಗೆ ತಯಾರಕರು ಪಡಿತರದಲ್ಲಿ ಹುಳುಗಳು ಇರುವುದನ್ನು ಶಾಲೆಯ ಮುಖ್ಯ ಶಿಕ್ಷಕಿಯ ಗಮಕ್ಕೆ ತಂದಿದ್ದರೂ ಕೂಡ ಮುಖ್ಯ ಶಿಕ್ಷಕ ಯಾವುದೇ ಕ್ರಮವನ್ನು ತೆಗೆದುಕೊಳ್ಳದೇ ಮಕ್ಕಳ ಆರೋಗ್ಯದ ಬಗ್ಗೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆಂದು ಪೋಷಕರು ಆರೋಪಿಸಿದ್ದರೇ, ಪಡಿತರ ಸರಬರಾಜು ಮಾಡುವ ಏಜೆನ್ಸಿ ಮತ್ತು ಶಾಲಾ ಮುಖ್ಯ ಶಿಕ್ಷಕಿಯ ವಿರುದ್ದ ಕ್ರಮ ತೆಗೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯತ್ ಸದಸ್ಯ ವೀರೇಂದ್ರ ಒತ್ತಾಯಿಸಿದ್ದಾರೆ.

ಈ ಬಗ್ಗೆ ಇಲ್ಲಿಯ ಮುಖ್ಯ ಶಿಕ್ಷಕಿ ಲಲಿತಾ ಅವರನ್ನು ಪ್ರಶ್ನಿಸಿದರೇ ಸೋಮವಾರದವರೆಗೂ ಪಡಿತರ ಚೆನ್ನಾಗಿಯೇ ಇತ್ತು. ಮಂಗಳವಾರ ಹುಳುಗಳು ಕಂಡು ಬಂದಿವೆ. ಪಡಿತರವನ್ನು ಬದಲಾಯಿಸಿ ಬಿಸಿಯೂಟ ತರಯಾರಿಸಲಾಗುವುದು ಎಂದು ಸಮಜಾಯಿಸಿ ನೀಡಿದ್ದಾರೆ.

ಗ್ರಾಪಂ ಸದಸ್ಯ ರಂಗನಾಥ್ ಮಾತನಾಡಿ, ಪಡಿತರದಲ್ಲಿ ಹುಳ ಇರುವ ಬಗ್ಗೆ ಮುಖ್ಯ ಶಿಕ್ಷಕಿ ಕಳಸ ಗ್ರಾಮ ಪಂಚಾಯತ್ ಗಮನಕ್ಕೆ ತಂದಿದ್ದಲ್ಲಿ ಕೂಡಲೇ ಬಿಸಿಯೂಟಕ್ಕೆ ಪರ್ಯಾಯ ವ್ಯವಸ್ಥೆಯನ್ನು ಮಾಡುತ್ತಿದ್ದೆವು. ಆದರೆ ಯಾರ ಗಮನಕ್ಕೆ ತರದೇ ಹುಳ ತುಂಬಿದ ಪಡಿತರದಿಂದ ಅಡುಗೆ ತಯಾರಿಸಿ ಮಕ್ಕಳಿಗೆ ನೀಡಿರುವುದು ತಪ್ಪು. ಈ ಬಗ್ಗೆ ಸಂಬಂದ ಪಟ್ಟ ಅಧಿಕಾರಿಗಳು ಮುಖ್ಯ ಶಿಕ್ಷಕಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X