Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ...

ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದ: ಹೈಕೋರ್ಟ್ ಆದೇಶದ ಪ್ರತಿ ಮಥುರಾ ನ್ಯಾಯಾಲಯಕ್ಕೆ ಸಲ್ಲಿಕೆ

ವಾರ್ತಾಭಾರತಿವಾರ್ತಾಭಾರತಿ24 May 2022 9:14 PM IST
share
ಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದ: ಹೈಕೋರ್ಟ್ ಆದೇಶದ ಪ್ರತಿ ಮಥುರಾ ನ್ಯಾಯಾಲಯಕ್ಕೆ ಸಲ್ಲಿಕೆ

ಮಥುರಾ (ಉ.ಪ್ರ),ಮೇ 24: ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ಮಸೀದಿ ವಿವಾದಕ್ಕೆ ಸಂಬಂಧಿಸಿದ ಅರ್ಜಿಗಳನ್ನು ನಾಲ್ಕು ತಿಂಗಳುಗಳಲ್ಲಿ ವಿಲೇವಾರಿಗೊಳಿಸುವಂತೆ ಅಲಹಾಬಾದ್ ಉಚ್ಚ ನ್ಯಾಯಾಲಯದ ಆದೇಶದ ಪ್ರತಿಯನ್ನು ಮಂಗಳವಾರ ಇಲ್ಲಿಯ ಸಿವಿಲ್ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ.

ತಾತ್ಕಾಲಿಕ ತಡೆಯಾಜ್ಞೆಯನ್ನು ಮತ್ತು ವಿವಾದಕ್ಕೆ ಸಂಬಂಧಿಸಿದ ಎಲ್ಲ ಬಾಕಿ ಪ್ರಕರಣಗಳನ್ನು ಒಟ್ಟಿಗೆ ಸೇರಿಸುವಂತೆ ಕೋರಿರುವ ಅರ್ಜಿಗಳನ್ನು ನಾಲ್ಕು ತಿಂಗಳುಗಳಲ್ಲಿ ಇತ್ಯರ್ಥಗೊಳಿಸುವಂತೆ ಅಲಹಾಬಾದ್ ಉಚ್ಚ ನ್ಯಾಯಾಲಯವು ಮೇ 12ರಂದು ಸಂಬಂಧಿಸಿದ ಕೆಳ ನ್ಯಾಯಾಲಯಕ್ಕೆ ನಿರ್ದೇಶ ನೀಡಿತ್ತು.

ಅರ್ಜಿದಾರ ಮನೀಷ್ ಯಾದವ್ ಪರ ವಕೀಲ ದೀಪಕ್ ಶರ್ಮಾ ಅವರು ಉಚ್ಚ ನ್ಯಾಯಾಲಯದ ಆದೇಶದ ಪ್ರತಿಯನ್ನು ಸಿವಿಲ್ ನ್ಯಾಯಾಧೀಶರ ನ್ಯಾಯಾಲಯಕ್ಕೆ ಸಲ್ಲಿಸಿದರು. ಜು.1ರಂದು ನಡೆಯಲಿರುವ ಮುಂದಿನ ವಿಚಾರಣೆ ಸಂದರ್ಭ ಆದೇಶದ ಪ್ರತಿಯನ್ನು ಮಂಡಿಸುವಂತೆ ನ್ಯಾಯಾಲಯವು ಸೂಚಿಸಿದೆ ಎಂದು ಶರ್ಮಾ ಸುದ್ದಿಗಾರರಿಗೆ ತಿಳಿಸಿದರು.
‌
ತನ್ನನ್ನು ಶ್ರೀಕೃಷ್ಣನ ವಂಶಜ ಎಂದು ಹೇಳಿಕೊಂಡಿರುವ ಲಕ್ನೋ ನಿವಾಸಿ ಯಾದವ್,‌ ಹಿಂದು ಗುಂಪುಗಳು ಹೇಳುವಂತೆ ಕತ್ರಾ ಕೇಶವ ದೇವ ಮಂದಿರದ 13.37 ಎಕರೆ ವಿಸ್ತೀರ್ಣದ ಆವರಣದೊಳಗೆ ಶ್ರೀಕೃಷ್ಣ ಜನ್ಮಭೂಮಿಯಲ್ಲಿ ನಿರ್ಮಿಸಲಾಗಿರುವ ಮಸೀದಿಯನ್ನು ಸ್ಥಳಾಂತರಿಸುವಂತೆ ಆಗ್ರಹಿಸಿದ್ದಾರೆ. ತನ್ನ ಅರ್ಜಿಯ ಇತ್ಯರ್ಥದಲ್ಲಿ ವಿಳಂಬದಿಂದಾಗಿ ಯಾದವ ಉಚ್ಚ ನ್ಯಾಯಾಲಯದ ಮೆಟ್ಟಿಲನ್ನೇರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X