Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಶಿಕ್ಷಣ ಸಚಿವ ನಾಗೇಶ್ ವಜಾಕ್ಕೆ...

ಶಿಕ್ಷಣ ಸಚಿವ ನಾಗೇಶ್ ವಜಾಕ್ಕೆ ಎಚ್.ಎಂ.ವೆಂಕಟೇಶ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 May 2022 9:21 PM IST
share
ಶಿಕ್ಷಣ ಸಚಿವ ನಾಗೇಶ್ ವಜಾಕ್ಕೆ ಎಚ್.ಎಂ.ವೆಂಕಟೇಶ್ ಆಗ್ರಹ

ಬೆಂಗಳೂರು, ಮೇ 24: ‘ರೋಹಿತ್ ಚಕ್ರತೀರ್ಥ ಅಧ್ಯಕ್ಷತೆಯಲ್ಲಿ ರಚಿಸಿರುವ ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯನ್ನು ತಕ್ಷಣ ವಜಾಗೊಳಿಸಬೇಕು. ಜೊತೆಗೆ ಅರ್ಹತೆ ಇಲ್ಲದವರಿಗೆ ಪಠ್ಯ ಪರಿಷ್ಕರಣೆ ಹೊಣೆ ನೀಡಿದ ಶಿಕ್ಷಣ ಸಚಿವರಿಗೆ ಆ ಸ್ಥಾನದಲ್ಲಿ ಮುಂದುವರಿಯುವ ಅರ್ಹತೆ ಇಲ್ಲ. ಹೀಗಾಗಿ ತಕ್ಷಣ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಸಾಮಾಜಿಕ ಹೋರಾಟಗಾರ ಎಚ್.ಎಂ.ವೆಂಕಟೇಶ್, ಮುಖ್ಯಮಂತ್ರಿ, ರಾಜ್ಯಪಾಲರನ್ನು ಆಗ್ರಹಿಸಿದ್ದಾರೆ.

ಮಂಗಳವಾರ ಪತ್ರ ಬರೆದಿರುವ ಅವರು, ‘ಪರಿಷ್ಕರಣೆ ಸಮಿತಿ ರಚನೆ ಮಾಡುವ ವೇಳೆ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಮಾಡಿರುವ ಶಿಕ್ಷಣ ತಜ್ಞರನ್ನು ಸಾಹಿತಿ, ವಿಮರ್ಶಕರು ಹಾಗೂ ಚಿಂತಕರು, ಮಕ್ಕಳ ಭವಿಷ್ಯಕ್ಕಾಗಿ ದುಡಿಯುತ್ತಿರುವ ಸಂಘಟನೆಗಳ ಮುಖ್ಯಸ್ಥರನ್ನು ನೇಮಿಸಬೇಕು. ಆದರೆ, ಅರ್ಹತೆ ಇಲ್ಲದ ಶಿಕ್ಷಣ ಕ್ಷೇತ್ರದ ಗಂಧಗಾಳಿ ತಿಳಿಯದ ಅರಿವು ಇಲ್ಲದ ಜಾಲತಾಣದ ಟ್ರೋಲರ್ ಕೆಲಸ ನಿರ್ವಹಿಸುತ್ತಿರುವ ಚಕ್ರತೀರ್ಥ ಮತ್ತು ಒಂದೇ ಸಮುದಾಯಕ್ಕೆ ಸೇರಿದ ತಂಡವನ್ನು ಆಯ್ಕೆ ಮಾಡಿರುವುದು ಶೈಕ್ಷಣಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಮತ್ತು ಪೆÇೀಷಕರಿಗೆ ದಿಗ್ಬ್ರಮೆ ಉಂಟುಮಾಡಿದೆ' ಎಂದು ತಿಳಿಸಿದ್ದಾರೆ.

‘ಕುವೆಂಪು ಬರೆದ ನಾಡಗೀತೆಯನ್ನು ತಿರುಚಿ ಅವರಿಗೆ ಅವಮಾನ ಮಾಡಿರುವ, ಸುಳ್ಳನ್ನೇ ಸತ್ಯವಾಗಿಸುವ ಚಾಕಚಕ್ಯತೆಯುಳ್ಳ ನಿರ್ಲಜ್ಜ ವ್ಯಕ್ತಿ, ತಾಯಿ ಸ್ಥಾನದಲ್ಲಿ ನೋಡುವ ಮಹಿಳೆಯನ್ನು ನಿಂದಿಸಿ ಬರೆದಿರುವ ಬನ್ನಂಜೆ ಪಾಠವನ್ನು ಮತ್ತು ಸುಳ್ಳನ್ನು ವೈಭವೀಕರಿಸಿ ಕರ್ನಾಟಕದಾದ್ಯಂತ ಸಾರ್ವಜನಿಕರು ನೀಡಿದ ಬಿರುದು  ಹೆಂಗ್ ಪುಂಗ್ಲಿ ಬರೆದ ಪಾಠವನ್ನು ಭಾರತದ ಭವಿಷ್ಯದ ನಾಯಕರಾಗುವ ಮಕ್ಕಳಿಗೆ ಬೋಧಿಸುವುದಕ್ಕೆ ರಾಜ್ಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ.

ಭಗತ್ ಸಿಂಗ್, ಟಿಪ್ಪುಸುಲ್ತಾನ್ ಪಾಠಗಳಿಗೆ ಕತ್ತರಿ ಆಡಿಸಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡದೆ ಇರುವ ಮೇಲ್ಜಾತಿ ವೈಭವೀಕರಿಸುವ ಸಂಘಟನೆ ಹುಟ್ಟುಹಾಕಿದ ಹೆಡಗೆವಾರ್ ಮಾಡಿದ ಭಾಷಣವನ್ನು ಮಕ್ಕಳಿಗೆ ಬೋಧಿಸುವ, ಹಿಂದುಳಿದ ದಲಿತ ಸಮುದಾಯದ ಮತ್ತು ತುಳಿತಕ್ಕೊಳಗಾದ ಮಕ್ಕಳನ್ನು ಶಿಕ್ಷಣದಿಂದ ವಂಚಿಸುವ ಉದ್ದೇಶದಿಂದಲೇ ಜಿ.ರಾಮಕೃಷ್ಣ, ಕೆ.ನೀಲಾ, ಬಿ.ಟಿ.ಲಲಿತಾ ನಾಯಕ್ ಮತ್ತಿತರರು ಬರೆದಿರುವ ಪಾಠಗಳನ್ನು ಯಾವುದೇ ಕಾರಣ ನೀಡದೆ ತೆಗೆದು ಹಾಕಿರುವುದು ಪ್ರಜ್ಞಾವಂತ ನಾಗರಿಕರನ್ನು ಕೆರಳಿಸಿದೆ' ಎಂದು ಅವರು ತಿಳಿಸಿದ್ದಾರೆ.

‘ದೇಶದ ಭವಿಷ್ಯವನ್ನು ರೂಪಿಸುವ ಮಕ್ಕಳ ಪಠ್ಯ ಪರಿಷ್ಕರಣೆಯಲ್ಲಿ ಜಾತಿ, ರಾಜಕೀಯ ಇನ್ನಿತರ ಷಡ್ಯಂತ್ರಗಳನ್ನು ರೂಪಿಸದೆ ಶುದ್ಧ ಮನಸ್ಸಿನ, ಭಾರತದ ಸಮೃದ್ಧಿಗಾಗಿ ಚಿಂತಿಸುವವರನ್ನು ಹೊರಗಿಟ್ಟು, ಮಕ್ಕಳ ಪಾಠವನ್ನು ನಿರ್ಧರಿಸುವ ಕೆಲಸವನ್ನು ಅನರ್ಹ ವ್ಯಕ್ತಿಗಳ ಕೈಗೆ ನೀಡಿರುವುದು ಶಿಕ್ಷಣ ಸಚಿವರ ಎಡಬಿಡಂಗಿ ನಿರ್ಧಾರ. ಹೀಗಾಗಿ ಪರಿಷ್ಕರಣೆ ಸಮಿತಿ ರದ್ದು ಮಾಡಬೇಕು. ಜೊತೆಗೆ ಶಿಕ್ಷಣ ಸಚಿವರನ್ನು ಸಂಪುಟದಿಂದ ವಜಾ ಮಾಡಬೇಕು' ಎಂದು ಅವರು ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X