Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋಕಾಕೋಲಾ ಬಾಟ್ಲಿಂಗ್ ಘಟಕಕ್ಕೆ 15.09...

ಕೋಕಾಕೋಲಾ ಬಾಟ್ಲಿಂಗ್ ಘಟಕಕ್ಕೆ 15.09 ಕೋ.ರೂ. ದಂಡ ವಿಧಿಸಿದ್ದ ಎನ್‌ಜಿಟಿ ಆದೇಶಕ್ಕೆ ಸುಪ್ರೀಂ ತಡೆ

ವಾರ್ತಾಭಾರತಿವಾರ್ತಾಭಾರತಿ24 May 2022 10:47 PM IST
share
ಕೋಕಾಕೋಲಾ ಬಾಟ್ಲಿಂಗ್ ಘಟಕಕ್ಕೆ 15.09 ಕೋ.ರೂ. ದಂಡ ವಿಧಿಸಿದ್ದ ಎನ್‌ಜಿಟಿ ಆದೇಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ, ಮೇ 24: ಉತ್ತರ ಭಾರತದಲ್ಲಿ ಅಮೆರಿಕ ಮೂಲದ ಕೋಕಾಕೋಲಾ ಪಾನೀಯದ ಪ್ರಮುಖ ಬಾಟ್ಲಿಂಗ್ ಘಟಕವಾಗಿರುವ ಮೂನ್ ಬಿವರೇಜಸ್ ಗೆ 15.09 ಕೋ.ರೂ.ದಂಡ ವಿಧಿಸಿದ್ದ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್ಜಿಟಿ)ದ ಆದೇಶಕ್ಕೆ ಸರ್ವೋಚ್ಚ ನ್ಯಾಯಾಲಯವು ತಡೆ ನೀಡಿದೆ.

ಎನ್ಜಿಟಿ ತನಗೆ ದಂಡ ವಿಧಿಸಿರುವುದನ್ನು ಪ್ರಶ್ನಿಸಿ ಮೂನ್ ಬಿವರೇಜಸ್ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ಸರ್ವೋಚ್ಚ ನ್ಯಾಯಾಲಯವು ಗಾಝಿಯಾಬಾದ್ ನಿವಾಸಿ ಸುಶೀಲ್ ಭಟ್ ಗೆ ನೋಟಿಸನ್ನು ಹೊರಡಿಸಿದೆ. ಭಟ್ ಅವರ ದೂರಿನ ಮೇರೆಗೆ ದಿಲ್ಲಿಯಲ್ಲಿರುವ ಎನ್ಜಿಟಿಯ ಪ್ರಧಾನ ಪೀಠವು 2022, ಫೆ.25ರಂದು ಮೂನ್ ಬಿವರೇಜಸ್ಗೆ ದಂಡವನ್ನು ವಿಧಿಸಿ ಆದೇಶಿಸಿತ್ತು.

ಎನ್ಜಿಟಿಯು ಮೂನ್ ಬಿವರೇಜಸ್ ನ ಗ್ರೇಟರ್ ನೊಯ್ಡ ಘಟಕಕ್ಕೆ 1.85 ಕೋ.ರೂ. ಮತ್ತು ಸಾಹಿಬಾಬಾದ್ ಘಟಕಕ್ಕೆ 13.24 ಕೋ.ರೂ. ಹಾಗೂ ವರುಣ ಬಿವರೇಜಸ್ ನ ಗ್ರೇಟರ್ ನೊಯ್ಡ ಘಟಕಕ್ಕೆ 9.71 ಕೋ.ರೂ.ಗಳ ದಂಡಗಳನ್ನು ವಿಧಿಸಿತ್ತು.
 
ಪರಿಸರ ಮತ್ತು ಜಲಶಕ್ತಿ ಸಚಿವಾಲಯಗಳು, ಕೇಂದ್ರ ಅಂತರ್ಜಲ ಪ್ರಾಧಿಕಾರ ಮತ್ತು ಉತ್ತರ ಪ್ರದೇಶ ಅಂತರ್ಜಲ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳನ್ನೊಳಗೊಂಡ ಜಂಟಿ ಸಮಿತಿಯನ್ನು ರಚಿಸಿದ್ದ ಎನ್ಜಿಟಿ, ಅಂತರ್ಜಲ ಬಳಕೆಯನ್ನು ಕಡಿಮೆಗೊಳಿಸಲು ಮತ್ತು ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಯೋಜನೆಯೊಂದನ್ನು ಎರಡು ತಿಂಗಳುಗಳಲ್ಲಿ ಸಿದ್ಧಗೊಳಿಸುವಂತೆ ಮತ್ತು ಮುಂದಿನ ಆರು ತಿಂಗಳುಗಳಲ್ಲಿ ಅದನ್ನು ಜಾರಿಗೊಳಿಸಿ ಪಾಲನಾ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಿತ್ತು.

ಅಂತರ್ಜಲದ ತೀವ್ರ ಕೊರತೆಯಿರುವ ಪ್ರದೇಶಗಳಲ್ಲಿಯೂ ಅದನ್ನು ವಿವೇಚನಾರಹಿತವಾಗಿ ಮತ್ತು ಅನಿಯಂತ್ರಿತವಾಗಿ ಹೊರತೆಗೆಯಲಾಗುತ್ತಿದೆ ಎಂದು ದೂರಿ ಭಟ್ ಎನ್ಜಿಟಿಗೆ ದೂರು ಸಲ್ಲಿಸಿದ್ದರು. ಅಂತರ್ಜಲವನ್ನು ತೆಗೆಯಲು ಈ ಕಂಪನಿಗಳು ಕೇಂದ್ರ ಅಂತರ್ಜಲ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪ್ರಮಾಣಪತ್ರಗಳನ್ನು ಪಡೆದಿಲ್ಲ ಎಂದು ಅವರು ಆರೋಪಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X