Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ 150 ಎಲೆಕ್ಟ್ರಿಕ್ ಬಸ್...

ದಿಲ್ಲಿಯಲ್ಲಿ 150 ಎಲೆಕ್ಟ್ರಿಕ್ ಬಸ್ ಗಳಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ24 May 2022 10:58 PM IST
share

ಹೊಸದಿಲ್ಲಿ, ಮೇ 24: ರಾಷ್ಟ್ರ ರಾಜಧಾನಿಯಲ್ಲಿ ಮಂಗಳವಾರ 150 ಎಲೆಕ್ಟ್ರಿಕ್ ಬಸ್ಗಳಿಗೆ ಹಸಿರು ನಿಶಾನೆಯನ್ನು ತೋರಿಸಿದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು,ಮುಂದಿನ ಒಂದು ವರ್ಷದೊಳಗೆ ಇಂತಹ 2,000 ಬಸ್ಗಳನ್ನು ಆರಂಭಿಸಲು ತನ್ನ ಸರಕಾರವು ಉದ್ದೇಶಿಸಿದೆ ಎಂದು ತಿಳಿಸಿದರು.

ಮುಂದಿನ 10 ವರ್ಷಗಳಲ್ಲಿ ಎಲೆಕ್ಟ್ರಿಕ್ ಬಸ್ಗಳ ಖರೀದಿಗಾಗಿ ತನ್ನ ಸರಕಾರವು 1,862 ಕೋ.ರೂ.ಗಳನ್ನು ನಿಗದಿಗೊಳಿಸಿದ್ದು,ಇದಕ್ಕಾಗಿ ಕೇಂದ್ರ ಸರಕಾರವು 150 ಕೋ.ರೂ.ಗಳನ್ನು ಒದಗಿಸಿದೆ ಎಂದರು.

ಬಸ್ನಲ್ಲಿ ಸವಾರಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್,ಇಂದು 150 ಬಸ್ ಗಳಿಗೆ ಚಾಲನೆ ನೀಡಲಾಗಿದೆ. ಮುಂದಿನ ತಿಂಗಳು ಇನ್ನೂ 150 ಎಲೆಕ್ಟ್ರಿಕ್ ಬಸ್ಗಳು ಸೇರ್ಪಡೆಗೊಳ್ಳಲಿವೆ. ಇವು ನಿಮ್ಮ ಬಸ್ಗಳು. ಅವುಗಳ ಬಗ್ಗೆ ಕಾಳಜಿ ವಹಿಸಿ,ಅವುಗಳನ್ನು ಕೊಳಕಾಗಿಸಬೇಡಿ. ಈ ಬಸ್ಗಳು ದಿಲ್ಲಿಯಲ್ಲಿ ವಾಯುಮಾಲಿನ್ಯವನ್ನು ತಗ್ಗಿಸಲಿವೆ ಎಂದು ಜನತೆಯನ್ನು ಆಗ್ರಹಿಸಿದರು.

ಕೇಂದ್ರದ ನೆರವಿನ ಕುರಿತು ಪ್ರಶ್ನಿಸಿದಾಗ ಕೇಜ್ರಿವಾಲ್,‘ನಾವು ಅದಕ್ಕೆ ಋಣಿಯಾಗಿದ್ದೇವೆ ಮತ್ತು ಅವರಿಗೆ ಹೆಗ್ಗಳಿಕೆ ನೀಡುತ್ತೇವೆ. ದಿಲ್ಲಿಯಲ್ಲಿ ಕೆಲಸಗಳಾಗುವುದು ಮುಖ್ಯ’ ಎಂದು ಉತ್ತರಿಸಿದರು. ದಿಲ್ಲಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 7,200 ಬಸ್ಗಳು ರಸ್ತೆಗಳಲ್ಲಿ ಸಂಚರಿಸಲಿವೆ ಎಂದರು.

ಎಲೆಕ್ಟ್ರಿಕ್ ಬಸ್ಗಳ ತಯಾರಿಕೆಯಲ್ಲಿ ವಿಳಂಬವಾಗುವುದರಿಂದ 600-700 ಸಿಎನ್ಜಿ ಬಸ್ಗಳನ್ನು ಖರೀದಿಸಲೂ ತನ್ನ ಸರಕಾರವು ಯೋಜಿಸಿದೆ ಎಂದು ಅವರು ತಿಳಿಸಿದರು. ಜನರು ಇಂದಿನಿಂದ ಮೇ 26ರವರೆಗೆ ಎಲೆಕ್ಟ್ರಿಕ್ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೇಜ್ರಿವಾಲ್ ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X