Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ: ರೈಲ್ವೆ ನಿಲ್ದಾಣದಲ್ಲಿ...

ಉಡುಪಿ: ರೈಲ್ವೆ ನಿಲ್ದಾಣದಲ್ಲಿ ವ್ಯಕಿಯನ್ನು ಅಪಾಯದಿಂದ ಪಾರು ಮಾಡಿದ ರೈಲ್ವೆ ಸಿಬ್ಬಂದಿ

ವಾರ್ತಾಭಾರತಿವಾರ್ತಾಭಾರತಿ25 May 2022 4:29 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಉಡುಪಿ: ರೈಲ್ವೆ ನಿಲ್ದಾಣದಲ್ಲಿ ವ್ಯಕಿಯನ್ನು ಅಪಾಯದಿಂದ ಪಾರು ಮಾಡಿದ ರೈಲ್ವೆ ಸಿಬ್ಬಂದಿ

ಉಡುಪಿ : ಚಲಿಸುತ್ತಿರುವ ರೈಲಿನಿಂದ ಇಳಿಯುವ ವೇಳೆ ಕಾಲು ಜಾರಿ ಬಿದ್ದು, ರೈಲಿನ ಹಿಡಿಯನ್ನು ಬಿಡಲಾಗದೇ ರೈಲಿನೊಂದಿಗೆ ಎಳೆದೊಯ್ದ ಹಿರಿಯ ವ್ಯಕ್ತಿಯನ್ನು ಅಲ್ಲಿದ್ದ ರೈಲ್ವೆ ಪೊಲೀಸ್ ಪಡೆಯ ಸಿಬ್ಬಂದಿ ರಕ್ಷಿಸಿದ ಘಟನೆ ಇಂದು ಅಪರಾಹ್ನ ಉಡುಪಿಯ ಕೊಂಕಣ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ.

ಪ್ಲಾಟ್‌ಫಾರಂ ನಂ.೧ರಲ್ಲಿ ರೈಲು ನಂ.೧೨೬೨೦ ಚಲಿಸಲಾರಂಭಿಸಿದಾಗ ಹಿರಿಯ ವ್ಯಕ್ತಿಯೊಬ್ಬರು ರೈಲಿನಿಂದ ಇಳಿಯಲು ಪ್ರಯತ್ನಿಸಿದ್ದು, ಕಾಲು ಜಾರಿ ಅವರು ಬಿದ್ದರೂ ರೈಲಿನ ಹ್ಯಾಂಡಲ್‌ನ್ನು ಗಟ್ಟಿಯಾಗಿ ಹಿಡಿದು ಕೊಂಡಿದ್ದರು. ಇದರಿಂದ ರೈಲು ಒಂದಷ್ಟು ದೂರು ಅವರನ್ನು ಎಳೆದುಕೊಂಡು ಹೋಗಿತ್ತು.

ಆಗ ಕರ್ತವ್ಯದಲ್ಲಿದ್ದ ರೈಲ್ವೆ ಪೊಲೀಸ್ ಸಿಬ್ಬಂದಿ ಸಜೀರ್ ತಕ್ಷಣ ಧಾವಿಸಿ ಬಂದು ಅವರನ್ನು ರಕ್ಷಿಸಿ ಜೀವವನ್ನು ಕಾಪಾಡಿದರು. ಗಾಯಗೊಂಡಿದ್ದ ಅವರಿಗೆ ಪ್ರಥಮ ಚಿಕಿತ್ಸೆಯನ್ನು ನೀಡಿದ್ದು ವ್ಯಕ್ತಿಯ ಸಂಬಂಧಿಗಳು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು.

ವಿಚಾರಣೆಯ ವೇಳೆ ವ್ಯಕ್ತಿ 70 ವರ್ಷ ಪ್ರಾಯದ ಕುಟ್ಟಿ ಕುಂದನ್ ಎಂದು ಗೊತ್ತಾಗಿದ್ದು ಅವರು ಪೆರ್ಡೂರು ನಿವಾಸಿ ಎಂದು ತಿಳಿದುಬಂತು. ೧೨೬೨೦ ರೈಲಿನಲ್ಲಿ ತೆರಳುವ ತನ್ನ ಮಗಳನ್ನು ಬೀಳ್ಕೊಡಲು ಅವರು ನಿಲ್ದಾಣಕ್ಕೆ ಬಂದಿದ್ದು, ರೈಲು ಚಲಿಸತೊಡಗಿದಾಗ ಇಳಿಯುವ ಗಡಿಬಿಡಿಯಲ್ಲಿ ಈ ಘಟನೆ ನಡೆದಿತ್ತು.   ಕುಟ್ಟಿ ಕುಂದನ್ ಅವರನ್ನು ರಕ್ಷಿಸಿದ್ದಕ್ಕಾಗಿ ಕುಟುಂಬಿಕರು ಸುಜೀರ್ ಅವರನ್ನು ಅಭಿನಂದಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X