Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಲು ಕಳೆದುಕೊಂಡರೂ ಶಿಕ್ಷಕಿಯಾಗುವ...

ಕಾಲು ಕಳೆದುಕೊಂಡರೂ ಶಿಕ್ಷಕಿಯಾಗುವ ಕನಸನ್ನು ಬೆಂಬತ್ತುತ್ತಿರುವ ಬಿಹಾರದ ಬಾಲಕಿ: ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ25 May 2022 10:15 PM IST
share
ಕಾಲು ಕಳೆದುಕೊಂಡರೂ ಶಿಕ್ಷಕಿಯಾಗುವ ಕನಸನ್ನು ಬೆಂಬತ್ತುತ್ತಿರುವ ಬಿಹಾರದ ಬಾಲಕಿ: ವೀಡಿಯೊ ವೈರಲ್

ಪಾಟ್ನಾ, ಮೇ 25: ಬಿಹಾರದ ಮಾವೋವಾದಿ ಪೀಡಿತ ಜಮುಯಿ ಜಿಲ್ಲೆಯ 10 ವರ್ಷದ ಸೀಮಾ ಕುಮಾರಿ ಸಾಮಾನ್ಯ ಬಾಲಕಿಯಲ್ಲ. ಇತರ ಹಲವು ಭಿನ್ನ ಸಾಮರ್ಥ್ಯದ ಮಕ್ಕಳಿಗೆ ಸ್ಫೂರ್ತಿಯ ಸೆಲೆ. 

ಎರಡು ವರ್ಷಗಳ ಹಿಂದೆ ನಡೆದ ರಸ್ತೆ ಅಪಘಾತವೊಂದರಲ್ಲಿ ಸೀಮಾ ಕುಮಾರಿ ಕಾಲು ಕಳೆದುಕೊಂಡಿದ್ದಳು. ಆದರೆ, ಆಕೆ ದೃಢತೆ ಹಾಗೂ ನಿರ್ಧಾರವನ್ನು ಕಳೆದುಕೊಳ್ಳಲಿಲ್ಲ. ತನ್ನ ದುರಾದೃಷ್ಟಕ್ಕೆ ಶಪಿಸುವ ಬದಲು ಆಕೆ ಶಿಕ್ಷಕಿಯಾಗುವ ತನ್ನ ಕನಸನ್ನು ಬೆಂಬತ್ತಲು ನಿರ್ಧರಿಸಿದಳು. 

ಜಮುಯಿ ಜಿಲ್ಲೆಯ ಖೈರಾ ಬ್ಲಾಕ್ನ ಅಡಿಯಲ್ಲಿ ಬರುವ ಫತೇಪುರ ಗ್ರಾಮದ ನಿವಾಸಿಯಾಗಿರುವ ಸೀಮಾ ಒಂದೇ ಕಾಲಿನಲ್ಲಿ 1 ಕಿ.ಮೀ. ದೂರದಲ್ಲಿರುವ ಶಾಲೆಗೆ ತೆರಳಿ ಪ್ರತಿಯೊಬರಲ್ಲಿ ಅಚ್ಚರಿ ಮೂಡಿಸಿದ್ದಾಳೆ. ‘‘ನಾನು ಶಿಕ್ಷಕಿಯಾಗಲು ಬಯಸುತ್ತೇನೆ. ಸುತ್ತಮುತ್ತ ಪ್ರದೇಶದಲ್ಲಿ ಇರುವ ಜನರನ್ನು ವಿದ್ಯಾವಂತರನ್ನಾಗಿ ಮಾಡಲು ಬಯಸುತ್ತೇನೆ’’ ಎಂದು ಹೊಳಪು ಕಂಗಳ ಸೀಮಾ ಹೇಳಿದ್ದಾಳೆ. ಆಕೆಯ ತಂದೆ ಖೈರನ್ ಮಾಂಝಿ ವಲಸೆ ಕಾರ್ಮಿಕ. ಪ್ರತಿ ತಿಂಗಳು ಆತ ಕುಟುಂಬಕ್ಕೆ ಸಣ್ಣ ಮೊತ್ತವನ್ನು ಕಳುಹಿಸಿ ಕೊಡುತ್ತಿದ್ದಾನೆ. 

‘‘ನನ್ನ ಆರು ಮಕ್ಕಳಲ್ಲಿ ಸೀಮಾ ಎರಡನೇಯವಳು’’ ಎಂದು ತಾಯಿ ಬೇಬಿ ದೇವಿ ತಿಳಿಸಿದ್ದಾರೆ. ಶಿಕ್ಷಕ ಶಿವಕುಮಾರ್ ಭಗತ್, ‘‘ರಸ್ತೆ ಅಪಘಾತದಲ್ಲಿ ಕಾಲು ಕಳೆದುಕೊಂಡಿರುವ ಬಗ್ಗೆ ಸೀಮಾ ವಿಷಾದಪಟ್ಟಿಕೊಂಡಿರುವುದನ್ನು ನಾನು ಇದುವರೆಗೆ ನೋಡಿಲ್ಲ. ಅದರ ಬದಲಾಗಿ ಆಕೆಯಲ್ಲಿ ಯಾವಾಗಲೂ ಭರವಸೆ ಇದೆ’’ ಎಂದಿದ್ದಾರೆ.

ಸೀಮಾ ಕುಮಾರಿ ಅವರ ಬಗ್ಗೆ ನೆಟ್ಟಿಜನ್, ರಾಜಕಾರಣಿಗಳು ಹಾಗೂ ಸೆಲಬ್ರೆಟಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಾಲಿವುಡ್ ನಟ ಸೋನು ಸೂದ್ ವೀಡಿಯೊ ನೋಡಿ ಸೀಮಾಗೆ ನೆರವು ನೀಡಲು ನಿರ್ಧರಿಸಿದ್ದಾರೆ. ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, ಸೀಮಾ ಶೀಘ್ರದಲ್ಲಿ ಎರಡೂ ಕಾಲುಗಳಲ್ಲಿ ಶಾಲೆಗೆ ತೆರಳಲಿದ್ದಾರೆ ಎಂದು ಹೇಳಿದ್ದಾರೆ. ಕೃತಕ ಕಾಲುಗಳನ್ನು ಅಳವಡಿಸಲು ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ.

Bihar: जमुई में एक पैर से 1KM का सफर तय कर स्कूल जाती है बिहार की ये बेटी

एक हादसे में मासूम का काटना पड़ा था पैर, हौसला देख करेंगे सलाम pic.twitter.com/pc6vUV2iLb

— News24 (@news24tvchannel) May 25, 2022

अब यह अपने एक नहीं दोनो पैरों पर क़ूद कर स्कूल जाएगी।
टिकट भेज रहा हूँ, चलिए दोनो पैरों पर चलने का समय आ गया। @SoodFoundation https://t.co/0d56m9jMuA

— sonu sood (@SonuSood) May 25, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X