Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪೊಲೀಸ್ ಕವಾಯತು ಶಿಸ್ತನ್ನು...

ಪೊಲೀಸ್ ಕವಾಯತು ಶಿಸ್ತನ್ನು ಪ್ರತಿಬಿಂಬಿಸುತ್ತದೆ: ಎಡಿಜಿಪಿ ಅಲೋಕ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ27 May 2022 11:08 AM IST
share
ಪೊಲೀಸ್ ಕವಾಯತು ಶಿಸ್ತನ್ನು ಪ್ರತಿಬಿಂಬಿಸುತ್ತದೆ: ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು, ಮೇ 27: ಕವಾಯತು ಡ್ರಾಯಿಂಗ್ ರೂಂನಂತೆ. ಅಲ್ಲಿನ ಅಲಂಕಾರ, ಶಿಸ್ತು ಹೇಗೆ ಮನೆಗೆ ಬರುವರನ್ನು ಆಕರ್ಷಿಸುವುದೋ ಪೊಲೀಸರ ಕವಾಯತು ಕೂಡಾ ಶಿಸ್ತನ್ನು ಪ್ರತಿಬಿಂಬಿಸುತ್ತದೆ ಎಂದು ಎಡಿಜಿಪಿ(ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಹೇಳಿದ್ದಾರೆ.

ನಗರದ ಪೊಲೀಸ್ ಮೈದಾನದಲ್ಲಿಂದು ನಡೆದ ಪೊಲೀಸ್ ಪರೇಡ್ ನಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ಫೀಲ್ಡ್ ನಲ್ಲಿ ಕೆಲಸ ಮಾಡುವಾಗ ಕಾನೂನು ಸುವ್ಯವಸ್ಥೆ ಕಾಪಾಡುವ ಸಂದರ್ಭ ಹಿರಿಯ ಅಧಿಕಾರಿಗಳ ಕಮಾಂಡ್ ಮೇಲೆ ಕಾರ್ಯಾಚರಣೆ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ಅನಾಹುತವಾಗುತ್ತದೆ. ಆ ಹಿನ್ನೆಲೆಯಲ್ಲಿ ಈ ಕವಾಯತು ಪೊಲೀಸರ ಕ್ಷಮತೆ, ಶಿಸ್ತಿಗೆ ಪೂರಕವಾಗಿರುತ್ತದೆ. ಹಾಗಾಗಿ ಪರೇಡ್ ಕಾಲ ಕಾಲಕ್ಕೆ ನಡೆಸುವುದು ಮುಖ್ಯ ಎಂದು ಅಲೋಕ್ ಕುಮಾರ್ ನುಡಿದರು.

ದ.ಕ. ಜಿಲ್ಲೆಯಲ್ಲಿ ಹಿಂದಿನಿಂದಲೂ ಬೀಟ್ ವ್ಯವಸ್ಥೆ ಇದೆ. ಕೋವಿಡ್ ಕಾರಣ ಸ್ವಲ್ಪ ತೊಂದರೆಯಾಗಿತ್ತು. ಈಗ ಕೋವಿಡ್ ಪ್ರಕರಣ ಕಡಿಮೆ ಆಗಿರುವ ಕಾರಣ ಬೀಟ್ ವ್ಯವಸ್ಥೆ, ಜನಸಂಪರ್ಕ ಸಭೆಗಳನ್ನು ನಡೆಸಬೇಕು. ಈಗಿರುವ ಬೀಟ್ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿ ಮುಂದುವರಿಸಬೇಕಿದೆ ಎಂದರು.

ಕಾಸರಗೋಡು, ಕಣ್ಣೂರು ಗಡಿ ಭಾಗದಲ್ಲಿ ಮಾದಕ ದ್ರವ್ಯಗಳ ಸಾಗಾಟ ಮೇಲೆ ನಿಗಾ, ಇತರ ಅಪರಾಧಗಳ ಬಗ್ಗೆ ನೆರೆಯ ಜಿಲ್ಲೆಯ ಪೊಲೀಸರ ಚತೆ ಚರ್ಚೆ ನಡೆಸುವ ಕೆಲಸ ಆಗಬೇಕು. ಆಗ ದುಷ್ಟ ಶಕ್ತಿಗಳಿಗೆ ಭಯ ಆಗಲಿದೆ. ಈ ಬಗ್ಗೆ ಪೊಲೀಸ್ ಆಯುಕ್ತ ರು, ಅಧೀಕ್ಷಕರು, ಐಜಿಪಿಗೆ ಸಲಹೆ ಮಾಡಿದ್ದೇನೆ. ಜನಸಾಮಾನ್ಯರ ಜತೆ ನಿಕಟ ಸಂಪರ್ಕ ಇರಿಸಿ ಕೆಲಸ ಮಾಡಿದರೆ ಶಾಂತಿ ಸುವ್ಯವಸ್ಥೆ, ಅಪರಾಧ ನಿಗ್ರಹ  ಕಾಪಾಡಲು ಜನಸ್ನೇಹಿ ಪೊಲೀಸಿಂಗ್  ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

ಚುನಾವಣೆ ವರ್ಷ ವಾಗಿದ್ದು ಹಲವಾರು ಸಮಸ್ಯೆಗಳನ್ನು ‌ಎದುರಿಸಬೇಕಾಗುತ್ತದೆ. ಖಾಕಿ ಬಟ್ಟೆ ಹಾಕಿದ ಮೇಲೆ ಯಾವುದೇ ಕೆಲಸ ಆಗದು ಎಂದು ಹೇಳಲಾಗದು ಎಂದು ಎಡಿಜಿಪಿ ನುಡಿದರು.

ಅಧಿಕಾರಿಗಳಲ್ಲಿ ಪ್ರತಿ ಸಂದರ್ಭದಲ್ಲಿ ನೇರವಾಗಿ ಮಾತನಾಡುವ ಅವಕಾಶ ಸಿಗುತ್ತದೆ. ಆದರೆ ಇಲ್ಲಿ ಒತ್ತಡದ ನಡುವೆ ಕೆಲಸ ಮಾಡುವ  ಸಿಬ್ಬಂದಿ ಜತೆ ಮಾತನಾಡಲು ಅವಕಾಶ ಸಿಗುವುದಿಲ್ಲ. ಆ ಕಾರಣಕ್ಕಾಗಿ ಸಿಬ್ಬಂದಿ ಜತರ ಸಂವಾದ ನಡೆಸಲು ಬಂದಿದ್ದೇನೆ ಎಂದು ಅಲೋಕ್ ಕುಮಾರ್ ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ, ಡಿಸಿಪಿಗಳಾದ ಹರಿರಾಂ ಶಂಕರ್, ದಿನೇಶ್ ಕುಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X