Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಈ ಬಾರಿ ಮಾಡಿದಷ್ಟು ತಪ್ಪನ್ನು ಇಡೀ...

ಈ ಬಾರಿ ಮಾಡಿದಷ್ಟು ತಪ್ಪನ್ನು ಇಡೀ ವೃತ್ತಿಜೀವನದಲ್ಲಿ ಮಾಡಿರಲಿಕ್ಕಿಲ್ಲ: ಕೊಹ್ಲಿ ಕುರಿತು ಸೆಹ್ವಾಗ್‌ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ28 May 2022 4:54 PM IST
share
ಈ ಬಾರಿ ಮಾಡಿದಷ್ಟು ತಪ್ಪನ್ನು ಇಡೀ ವೃತ್ತಿಜೀವನದಲ್ಲಿ ಮಾಡಿರಲಿಕ್ಕಿಲ್ಲ: ಕೊಹ್ಲಿ ಕುರಿತು ಸೆಹ್ವಾಗ್‌ ಪ್ರತಿಕ್ರಿಯೆ

 ಅಹಮದಾಬಾದ್: ಶುಕ್ರವಾರ ನಡೆದ ಕ್ವಾಲಿಫೈಯರ್ ಎರಡನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋತು ಟೂರ್ನಿಯಿಂದ ಹೊರಬಿದ್ದಿದೆ. ಆ ಮೂಲಕ ಆರ್‌ಸಿಬಿ ಮತ್ತು ಅಭಿಮಾನಿಗಳ 15 ವರ್ಷಗಳ ಐಪಿಎಲ್ ಟ್ರೋಫಿ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ.


ಭಾರತ ತಂಡದ ಮಾಜಿ ಆಟಗಾರರಾದ ವಿರೇಂದ್ರ ಸೆಹವಾಗ್‌ ಮತ್ತು ಪಾರ್ಥಿವ್‌ ಪಟೇಲ್‌ ಚರ್ಚಿಸಿದ್ದು, ವಿರಾಟ್‌ ಕೊಹ್ಲಿಯ ಕಳಪೆ ಪ್ರದರ್ಶನದ ಬಗ್ಗೆ ಸೆಹ್ವಾಗ್‌ ತಮ್ಮ ಅನುಭವದ ಆಧಾರದ ಮೇಲೆ ಪ್ರತಿಕ್ರಿಯಿಸಿದ್ದಾರೆ. 

ಕೊಹ್ಲಿಯ ಹಿಂದಿನ ಕೆರಿಯರ್‌ಗಳಿಗೆ ಹೋಲಿಸಿದರೆ ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಸುಮಾರು ತಪ್ಪು ಮಾಡಿದ್ದಾರೆ ಎಂದು ಸೆಹ್ವಾಗ್‌ ಅಭಿಪ್ರಾಯಿಸಿದ್ದಾರೆ. 


 "ನೀವು ಫಾರ್ಮ್‌ನಿಂದ ಹೊರಗಿರುವಾಗ, ನಿಮ್ಮ ಆತ್ಮವಿಶ್ವಾಸವನ್ನು ಪಡೆಯಲು ಪ್ರತಿ ಬಾಲ್‌ಗೆ ಉತ್ತರಿಸಲು ಪ್ರಯತ್ನಿಸುತ್ತಿದ್ದೀರಿ. ಮೊದಲ ಓವರ್‌ನಲ್ಲಿ ಅವರು (ಕೊಹ್ಲಿ) ಕೆಲವು ಎಸೆತಗಳನ್ನು ಬಿಟ್ಟುಕೊಟ್ಟರು, ಫಾರ್ಮ್‌ನಲ್ಲಿ ಇಲ್ಲದಿದ್ದಾಗ ಬಾಲ್ ಅನ್ನು ನೀವು ಬೆನ್ನಟ್ಟಿ ಹೋಗುತ್ತೀರಿ, ಕೆಲವೊಮ್ಮೆ ಅದೃಷ್ಟ ನಿಮಗೆ ಒಲಿಯುತ್ತದೆ, ಕೆಲವೊಮ್ಮೆ ಒಲಿಯುವುದಿಲ್ಲ. ಇದು ನಮಗೆ ತಿಳಿದಿರುವ ವಿರಾಟ್ ಕೊಹ್ಲಿ ಅಲ್ಲ, ಈ ಸೀಸನ್‌ನಲ್ಲಿ ಬೇರೆ ವಿರಾಟ್ ಕೊಹ್ಲಿಯನ್ನು ನೋಡುತ್ತಿದ್ದೇವೆ," ಎಂದು ವೀರೇಂದ್ರ ಸೆಹ್ವಾಗ್‌ ತಿಳಿಸಿದ್ದಾರೆ. 

 "ಈ  ಸೀಸನ್‌ನಲ್ಲಿ ಅವರು ಮಾಡಿದಷ್ಟು ತಪ್ಪುಗಳನ್ನು ಬಹುಶಃ ಅವರ ಇಡೀ ವೃತ್ತಿಜೀವನದಲ್ಲಿ ಮಾಡಿಲ್ಲ.   ಈ ಬಾರಿ ವಿರಾಟ್ ಕೊಹ್ಲಿ ಸಾಧ್ಯವಿರುವ ಎಲ್ಲಾ ರೀತಿಯಲ್ಲಿ ಔಟ್ ಮಾಡಲಾಗಿದೆ.  ಅವರು ತಮ್ಮ ಅಭಿಮಾನಿಗಳು ಮತ್ತು RCB ಅಭಿಮಾನಿಗಳನ್ನು ನಿರಾಶೆಗೊಳಿಸಿದರು” ಎಂದು ಕೊಹ್ಲಿಯ ಬಗ್ಗೆ ಸೆಹ್ವಾಗ್‌ ನುಡಿದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X