Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹು-ಧಾ ಪಾಲಿಕೆಯ ಮೇಯರ್ ಆಗಿ ಈರೇಶ,...

ಹು-ಧಾ ಪಾಲಿಕೆಯ ಮೇಯರ್ ಆಗಿ ಈರೇಶ, ಉಪಮೇಯರ್ ಆಗಿ ಉಮಾ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ29 May 2022 12:25 AM IST
share
ಹು-ಧಾ ಪಾಲಿಕೆಯ ಮೇಯರ್ ಆಗಿ ಈರೇಶ, ಉಪಮೇಯರ್ ಆಗಿ ಉಮಾ ಆಯ್ಕೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪಮೇಯರ್ ಆಯ್ಕೆ ಚುನಾವಣೆಯಲ್ಲಿ ಬಿಜೆಪಿ ಪಾಲಿಕೆಯ ಆಡಳಿತ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಚುನಾವಣೆ ಅಧಿಕಾರಿ ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ನಡೆಯಿತು. ಸದಸ್ಯರು ತಮ್ಮ ಪಕ್ಷದ ಮೇಯರ್ ಹಾಗೂ ಉಪಮೇಯರ್ ಅಭ್ಯರ್ಥಿಗಳ ಪರ ಕೈ ಮತ್ತು ಸಹಿ ಮಾಡುವ ಮೂಲಕ ಬೆಂಬಲ ಸೂಚನೆ ಮಾಡಿದರು.

ಚುನಾವಣೆ ಪ್ರಕ್ರಿಯೆಯಂತೆ ಆಯಾ ಪಕ್ಷಗಳ ಎಲ್ಲ ಸದಸ್ಯರ ಹೆಸರು ನೋಂದಾಯಿಸಿಕೊಂಡು ಅಂತಿಮವಾಗಿ ಬಿಜೆಪಿ ಮೇಯರ್ ಅಭ್ಯರ್ಥಿ ಈರೇಶ ಅಂಚಟಗೇರಿ ಪರವಾಗಿ 50 ಮತಗಳು ವಿರುದ್ದವಾಗಿ 30 ಮತಗಳು ಬಿದ್ದರೇ, ಮೂವರು ತಟಸ್ಥವಾಗಿದ್ದರು. ಇನ್ನೂ ಕಾಂಗ್ರೆಸ್ ಮೇಯರ್ ಅಭ್ಯರ್ಥಿ ಮಯೂರ ಮೊರೆ ಪರ 35, ವಿರುದ್ಧ 51 ಮತಗಳು ಬಿದ್ದರೇ, ತಟಸ್ಥವಾಗಿ ಮೂರು ಜನ ಉಳಿದುಕೊಂಡರು.

ಅದರಂತೆ ಎಐಎಂಐಎಂ ಪಕ್ಷದಿಂದ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ನಜೀರ್ ಅಹ್ಮದ್ ಹೊನ್ಯಾಳ ಪರವಾಗಿ 3, ವಿರುದ್ಧವಾಗಿ 83 ತಟಸ್ಥವಾಗಿ ಮೂವರು ಮತ ಚಲಾವಣೆ ಮಾಡಿದರು. ಬಳಿಕ ಉಪಮೇಯರ್ ಆಯ್ಕೆಯೂ ಕೂಡಾ ಚುನಾವಣೆ ಪ್ರಕ್ರಿಯೆಯಂತೆ ಕೈ ಎತ್ತಿ ಸಹಿ ಮಾಡುವ ಮೂಲಕ ಆಯ್ಕೆ ಮಾಡಲಾಯಿತು.
 

ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಶ್ರೀ ಈರೇಶ ಅಂಚಟಗೇರಿ ಹಾಗೂ ಉಪಮಹಾಪೌರರಾಗಿ ಆಯ್ಕೆಯಾದ ಶ್ರೀಮತಿ ಉಮಾ ಮುಕುಂದ ಅವರಿಗೆ ಹಾರ್ದಿಕ ಅಭಿನಂದನೆಗಳು.

ಅವಳಿ ನಗರದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರಕಾರದಿಂದ ಸಂಪೂರ್ಣ ಸಹಕಾರ ನೀಡಲಾಗುವುದು. pic.twitter.com/avUUccUbGA

— Basavaraj S Bommai (@BSBommai) May 28, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X