Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ 500ರೂ. ನೋಟುಗಳಲ್ಲಿ 100%...

ನಕಲಿ 500ರೂ. ನೋಟುಗಳಲ್ಲಿ 100% ಹೆಚ್ಚಳವಾಗಿದೆ: ರಿಸರ್ವ್‌ ಬ್ಯಾಂಕ್‌ ರಿಪೋರ್ಟ್‌

500ರ ನೋಟಿನ ಅಸಲಿಯತ್ತನ್ನು ತಿಳಿಯುವುದು ಹೇಗೆ? ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ29 May 2022 12:38 PM IST
share
ನಕಲಿ 500ರೂ. ನೋಟುಗಳಲ್ಲಿ 100% ಹೆಚ್ಚಳವಾಗಿದೆ: ರಿಸರ್ವ್‌ ಬ್ಯಾಂಕ್‌ ರಿಪೋರ್ಟ್‌

ಹೊಸದಿಲ್ಲಿ,ಮೇ 29: ಕಳೆದ ವಿತ್ತವರ್ಷ (2021-22)ದಲ್ಲಿ ಎಲ್ಲ ಮುಖಬೆಲೆಗಳ ನಕಲಿ ನೋಟುಗಳ ಚಲಾವಣೆ ಹೆಚ್ಚಿದೆ ಎಂದು ಆರ್ಬಿಐ ತನ್ನ ವರದಿಯಲ್ಲಿ ತಿಳಿಸಿದೆ. 2016,ನ.8ರಂದು ದೇಶವನ್ನುದ್ದೇಶಿಸಿ ಮಾಡಿದ್ದ ಭಾಷಣದಲ್ಲಿ 500 ರೂ. ಮತ್ತು 1,000 ರೂ.ಮುಖಬೆಲೆಗಳ ನಿಷೇಧವನ್ನು ಪ್ರಕಟಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಕಪ್ಪುಹಣ ಸಂಗ್ರಹ ಮತ್ತು ನಕಲಿ ನೋಟುಗಳನ್ನು ತಡೆಗಟ್ಟುವುದು ಈ ಕ್ರಮದ ಪ್ರಮುಖ ಉದ್ದೇಶಗಳಾಗಿವೆ ಎಂದು ಹೇಳಿಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

2021-22ರಲ್ಲಿ ಎಲ್ಲ ಮುಖಬೆಲೆಗಳ ನಕಲಿ ನೋಟುಗಳ ಪೈಕಿ 500 ರೂ.ಗಳ ನಕಲಿ ನೋಟುಗಳಲ್ಲಿ ಶೇ.101.9ರಷ್ಟು ಮತ್ತು 2,000 ರೂ.ಗಳ ನಕಲಿ ನೋಟುಗಳಲ್ಲಿ ಶೇ.54.16ರಷ್ಟು ಏರಿಕೆಯನ್ನು ಆರ್ಬಿಐ ಪತ್ತೆ ಹಚ್ಚಿದೆ.

500 ರೂ.ನೋಟುಗಳ ಸಾಚಾತನ ದೃಢಪಡಿಸಿಕೊಳ್ಳುವುದು ಹೇಗೆ?

 *ನೋಟನ್ನು ಬೆಳಕಿಗೊಡ್ಡಿದರೆ ವಿಶೇಷ ಸ್ಥಳಗಳಲ್ಲಿ 500 ಎಂದು ಬರೆದಿರುವುದು ಕಂಡು ಬರುತ್ತದೆ.
* ದೇವನಾಗರಿ ಲಿಪಿಯಲ್ಲಿಯೂ 500 ಎಂದು ಬರೆದಿರುತ್ತದೆ.
* ಮಹಾತ್ಮಾ ಗಾಂಧಿಯವರ ಚಿತ್ರದ ದೃಷ್ಟಿಕೋನ ಮತ್ತು ಸಂಬಂಧಿತ ಸ್ಥಾನ ಬಲಕ್ಕೆ ಸ್ಥಳಾಂತರಗೊಳ್ಳುತ್ತದೆ.
* ನೋಟಿನ ಮೇಲೆ ಇಂಡಿಯಾ ಎಂದು ಬರೆದಿರುತ್ತದೆ.
* ನೋಟನ್ನು ಬಗ್ಗಿಸಿದಾಗ ಸೆಕ್ಯುರಿಟಿ ಹೆಡ್ನ ಬಣ್ಣ ಹಸಿರಿನಿಂದ ನೇರಳೆಗೆ ಬದಲಾಗುತ್ತದೆ.
*ಗವರ್ನರ್ ಸಹಿ,ಖಾತರಿ ಷರತ್ತು,ಭರವಸೆ ಷರತ್ತು ಮತ್ತು ಆರ್ಬಿಐ ಲಾಂಛನಗಳು ನೋಟಿನ ಬಲಬದಿಗೆ ಸ್ಥಳಾಂತರಗೊಂಡಿವೆ.
* ನೋಟು ಮಹಾತ್ಮಾ ಗಾಂಧಿಯವರ ಚಿತ್ರ ಮತ್ತು ಎಲೆಕ್ಟ್ರೋಟೈಪ್ ವಾಟರ್ಮಾರ್ಕ್ನ್ನು ಹೊಂದಿದೆ.
* ನೋಟಿನ ಮೇಲೆ ಬರೆದಿರುವ 500ರ ಬಣ್ಣವು ಹಸಿರಿನಿಂದ ನೀಲಿಗೆ ಬದಲಾಗುತ್ತದೆ.
* ನೋಟಿನ ಬಲಬದಿಯಲ್ಲಿ ಅಶೋಕ ಸ್ತಂಭವನ್ನು ಮುದ್ರಿಸಲಾಗಿದೆ.
 * ಸ್ವಚ್ಛ ಭಾರತ ಲೋಗೊ ಮತ್ತು ಘೋಷಣೆಯನ್ನು ನೋಟು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X