Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದುರ್ಬಳಕೆ ಉಲ್ಲೇಖ: ಫೋಟೊಕಾಪಿಗಳನ್ನು...

ದುರ್ಬಳಕೆ ಉಲ್ಲೇಖ: ಫೋಟೊಕಾಪಿಗಳನ್ನು ಹಂಚಿಕೊಳ್ಳುವುದರ ವಿರುದ್ಧ ಜನರಿಗೆ ಆಧಾರ್‌ ಪ್ರಾಧಿಕಾರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ29 May 2022 2:45 PM IST
share
ದುರ್ಬಳಕೆ ಉಲ್ಲೇಖ: ಫೋಟೊಕಾಪಿಗಳನ್ನು ಹಂಚಿಕೊಳ್ಳುವುದರ ವಿರುದ್ಧ ಜನರಿಗೆ ಆಧಾರ್‌ ಪ್ರಾಧಿಕಾರ ಎಚ್ಚರಿಕೆ

ಹೊಸದಿಲ್ಲಿ: ಆಧಾರ್ ದುರುಪಯೋಗವನ್ನು ಉಲ್ಲೇಖಿಸಿ ಯಾವುದೇ ಸಂಸ್ಥೆಗಳೊಂದಿಗೆ ಅದರ ನಕಲು ಪ್ರತಿಗಳನ್ನು ಹಂಚಿಕೊಳ್ಳಬೇಡಿ ಎಂದು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಜನರಿಗೆ ಎಚ್ಚರಿಕೆ ನೀಡಿದೆ.

UIDAI ನ ಅಧಿಕೃತ ವೆಬ್‌ಸೈಟ್ https://myaadhaar.uidai.gov.in ನಿಂದ ಡೌನ್‌ಲೋಡ್ ಮಾಡಬಹುದಾದ ನಿಮ್ಮ ಆಧಾರ್ ಸಂಖ್ಯೆಯ ಕೊನೆಯ 4 ಅಂಕೆಗಳನ್ನು ಮಾತ್ರ ಪ್ರದರ್ಶಿಸುವ ಮುಖವಾಡದ (masked) ಆಧಾರ್ ಅನ್ನು ಬಳಸಲು ಪ್ರಾಧಿಕಾರವು ಸೂಚಿಸಿದೆ.

ಯಾವುದೇ ಆಧಾರ್ ಸಂಖ್ಯೆಯ ಅಸ್ತಿತ್ವವನ್ನು https://myaadhaar.uidai.gov.in/verifyAadhaar ನಲ್ಲಿ ಪರಿಶೀಲಿಸಬಹುದು. ಆಫ್‌ಲೈನ್‌ನಲ್ಲಿ ಪರಿಶೀಲಿಸಲು, ನೀವು mAadhaar ಮೊಬೈಲ್ ಅಪ್ಲಿಕೇಶನ್‌ನಲ್ಲಿ QR ಕೋಡ್ ಸ್ಕ್ಯಾನರ್ ಅನ್ನು ಬಳಸಿಕೊಂಡು eAadhaar ಅಥವಾ ಆಧಾರ್ ಪತ್ರ ಅಥವಾ ಆಧಾರ್ PVC ಕಾರ್ಡ್‌ನಲ್ಲಿ QR ಕೋಡ್ ಅನ್ನು ಸ್ಕ್ಯಾನ್ ಮಾಡಬಹುದು ಎಂದು UIDAI ಮಾಹಿತಿ ನೀಡಿದೆ.

"ದಯವಿಟ್ಟು ಇ-ಆಧಾರ್ ಅನ್ನು ಡೌನ್‌ಲೋಡ್ ಮಾಡಲು ಇಂಟರ್ನೆಟ್ ಕೆಫೆ/ಕಿಯೋಸ್ಕ್‌ನಲ್ಲಿ ಸಾರ್ವಜನಿಕ ಕಂಪ್ಯೂಟರ್ ಬಳಸುವುದನ್ನು ತಪ್ಪಿಸಿ. ಒಂದು ವೇಳೆ, ನೀವು ಹಾಗೆ ಮಾಡಿದರೆ, ಆ ಕಂಪ್ಯೂಟರ್‌ನಿಂದ ಡೌನ್‌ಲೋಡ್ ಮಾಡಿದ ಎಲ್ಲಾ ಇ-ಆಧಾರ್ ನಕಲುಗಳನ್ನು ನೀವು ಶಾಶ್ವತವಾಗಿ ಡಿಲೀಟ್‌ ಮಾಡಿದ್ದೀರಿ ಎಂದು ಖಚಿತಪಡಿಸಿಕೊಳ್ಳಿ" ಎಂದು ಪ್ರಕಟಣೆಯಲ್ಲಿ ಸೇರಿಸಲಾಗಿದೆ.

"ಯುಐಡಿಎಐನಿಂದ ಬಳಕೆದಾರರ ಪರವಾನಗಿಯನ್ನು ಪಡೆದ ಸಂಸ್ಥೆಗಳು ಮಾತ್ರ ವ್ಯಕ್ತಿಯ ಗುರುತನ್ನು ಸ್ಥಾಪಿಸಲು ಆಧಾರ್ ಅನ್ನು ಬಳಸಬಹುದು. ಹೋಟೆಲ್‌ಗಳು ಅಥವಾ ಫಿಲ್ಮ್ ಹಾಲ್‌ಗಳಂತಹ ಪರವಾನಗಿ ಪಡೆಯದ ಖಾಸಗಿ ಸಂಸ್ಥೆಗಳು ಆಧಾರ್ ಕಾರ್ಡ್‌ನ ಪ್ರತಿಗಳನ್ನು ಸಂಗ್ರಹಿಸಲು ಅಥವಾ ಇರಿಸಿಕೊಳ್ಳಲು ಅನುಮತಿಸುವುದಿಲ್ಲ. ಇದು ಆಧಾರ್ ಕಾಯಿದೆ 2016 ಪ್ರಕಾರ ಅಪರಾಧವಾಗಿದೆ. ಖಾಸಗಿ ಘಟಕಗಳೇನಾದರೂ ಆಧಾರ್ ಕಾರ್ಡ್ ನೋಡಲು ಬೇಡಿಕೆಯಿಟ್ಟರೆ ಅಥವಾ ಆಧಾರ್ ಕಾರ್ಡ್‌ನ ಫೋಟೊಕಾಪಿಯನ್ನು ಕೇಳಿದರೆ, ದಯವಿಟ್ಟು ಅವರು UIDAI ನಿಂದ ಮಾನ್ಯವಾದ ಬಳಕೆದಾರ ಪರವಾನಗಿಯನ್ನು ಹೊಂದಿದ್ದಾರೆಯೇ ಎಂದು ಪರಿಶೀಲಿಸಿ," ಎಂದು ಅದು ತಮ್ಮ ಹೇಳಿಕೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X