Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಣಚೂರು ವೈದ್ಯಕೀಯ ಕಾಲೇಜು; ಪದವಿ ಪ್ರದಾನ...

ಕಣಚೂರು ವೈದ್ಯಕೀಯ ಕಾಲೇಜು; ಪದವಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ29 May 2022 7:52 PM IST
share
ಕಣಚೂರು ವೈದ್ಯಕೀಯ ಕಾಲೇಜು; ಪದವಿ ಪ್ರದಾನ ಸಮಾರಂಭ

ಕೊಣಾಜೆ: ನಾವು ಪಡೆದಿರುವ ಪದವಿಯೊಂದಿಗೆ ಮಾನವೀಯ ಮೌಲ್ಯಗಳು ಸೇವೆಯೊಂದಿಗೆ ನಮ್ಮ ಘನತೆಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವೈದ್ಯಕೀಯ ವೃತ್ತಿ ಶ್ರೇಷ್ಠ ವೃತ್ತಿಯಾಗಿದೆ ಎಂದು ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ.ಖಾದರ್ ಅವರು ಹೇಳಿದರು.

ಅವರು ಶನಿವಾರ  ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ಪ್ರಥಮ ಬ್ಯಾಚ್ ನ ಪದವಿ ಪ್ರದಾನ ಸಮಾರಂಭ ದಲ್ಲಿ ಪದವೀಧರರಿಗೆ ಪದವಿ ಪ್ರಮಾಣಪತ್ರ ವಿತರಿಸಿ ಮಾತನಾಡಿದರು.

ನಾವು ಸದಾ ಸಂಶೋಧನಾತ್ಮಕ ಚಿಂತನೆಗಳನ್ನು ಬೆಳೆಸಿಕೊಂಡರೆ ಉತ್ತಮ‌ ಸಾಧನೆಯೊಂದಿಗೆ ಮುನ್ನಡೆಯಲು ಸಾಧ್ಯವಾಗುತ್ತದೆ. ಕಣಚೂರು ಮೋನು ಅವರ ಬದ್ಧತೆ ಮತ್ತು ಪ್ರಾಮಾಣಿಕತೆ ಮಾದರಿಯಾಗಿದೆ. ನಾಟೆಕಲ್, ದೇರಳಕಟ್ಟೆ ಪ್ರದೇಶ ಅಭಿವೃದ್ಧಿಯಲ್ಲಿ ಕಣಚೂರು ಶಿಕ್ಷಣ ಸಂಸ್ಥೆಯ ಪಾತ್ರವು ಮಹತ್ತರವಾದುದು. ಮೂರು ಸಾವಿರಕ್ಕೂ ಹೆಚ್ಷು ಜನರಿಗೆ ಉದ್ಯೋಗ ನೀಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.

ರಾಜೀವ್ ಗಾಂದೀ ಆರೋಗ್ಯ ವಿಜ್ಞಾನ  ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಸ್.ಸಚ್ಚಿದಾನಂದ ಅವರು ಮಾತನಾಡಿ, ನಾವು ಪದವೀಧರಾದ ಬಳಿಕ ಸಮಾಜಕ್ಕೆ ಸಮಾಜಕ್ಕೆ ಕೊಡುಗೆಯಾಗಬೇಕಿದೆ. ಅದರಲ್ಲೂ ವೈದ್ಯಕೀಯ ವೃತ್ತಿಯೊಂದಿಗೆ ನಾವು ಸಮಾಜದಲ್ಲಿ ಮಾನವೀಯ ಮೌಲ್ಯಗಳೊಂದಿಗೆ ಮುನ್ನಡೆಯಬೇಕಿದೆ ಎಂದರು.

ನಾವು ಯಾವುದೇ ಅಡ್ಡದಾರಿ ಹಿಡಿಯದೆ ಕಠಿಣ ಪರಿಶ್ರಮದೊಂದಿಗೆ ಮುನ್ನಡೆದರೆ ಯಶಸ್ಸಿನ ಮೆಟ್ಟಿಲನ್ನೇರ ಬಹುದು. ಪದವೀಧರರಾದ ಬಳಿಕ ಸಮಾಜದ ಸೇವೆಗೈಯ್ಯಲು ಉತ್ತಮ ಅವಕಾಶ ದೊರೆತಿದ್ದು ಇದನ್ನು ಎಲ್ಲರೂ ಸದುಪಯೋಗಪಡಿಸಿಕೊಳ್ಳಿ ಎಂದರು.

ಇದೇ ಸಂದರ್ಭದಲ್ಲಿ ರ್ಯಾಂಕ್ ಪಡೆದ ಹಾಗೂ ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಲಾ ಯಿತು. ಕಣಚೂರು ವೈದ್ಯಕೀಯ ಕಾಲೇಜಿನ ಅಧ್ಯಕ್ಷರಾದ ಹಾಜಿ ಯು.ಕೆ.ಮೋನು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಕೇರಳದ ಅಝೀಜಿಯಾ ಮೆಡಿಕಲ್ ಎಜ್ಯುಕೇಶನ್ ಸೊಸೈಟಿಯ ಹಾಜಿ ಅಬ್ದುಲ್ ಅಝೀಜ್,  ಝೊಹರ ಯು.ಕೆ‌ ಮೋನು, ಮೆಡಿಕಲ್ ಸುಪರಿಡೆಂಟ್, ಹರೀಶ್ ಶೆಟ್ಟಿ , ಡೀನ್ ವಿರೂಪಾಕ್ಷ ಮೊದಲಾದವರು ಉಪಸ್ಥಿತರಿದ್ದರು.

ಕಣಚೂರು ಮೆಡಿಕಲ್ ಅಕಾಡೆಮಿಯ ಡಾ.ಅಬ್ದುಲ್ ರಹಿಮಾನ್ ಸ್ವಾಗತಿಸಿದರು.  ಡಾ.ವಿರೂಪಾಕ್ಷ ಅವರು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X