Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ʼಶಾರುಖ್‌ ಖಾನ್‌ ಆಗಿದ್ದಕ್ಕೆ ಬೆಲೆ...

ʼಶಾರುಖ್‌ ಖಾನ್‌ ಆಗಿದ್ದಕ್ಕೆ ಬೆಲೆ ತೆರಬೇಕಾಯಿತುʼ: ಆರ್ಯನ್‌ ಖಾನ್‌ ಪ್ರಕರಣದ ಬಗ್ಗೆ ಶತ್ರುಘ್ನ ಸಿನ್ಹ ಹೇಳಿಕೆ

ವಾರ್ತಾಭಾರತಿವಾರ್ತಾಭಾರತಿ30 May 2022 4:54 PM IST
share
ʼಶಾರುಖ್‌ ಖಾನ್‌ ಆಗಿದ್ದಕ್ಕೆ ಬೆಲೆ ತೆರಬೇಕಾಯಿತುʼ: ಆರ್ಯನ್‌ ಖಾನ್‌ ಪ್ರಕರಣದ ಬಗ್ಗೆ ಶತ್ರುಘ್ನ ಸಿನ್ಹ ಹೇಳಿಕೆ

ಮುಂಬೈ: ಬಹುಚರ್ಚಿತ ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಸಲ್ಲಿಸಿದ್ದ ಆರೋಪಪಟ್ಟಿಯಿಂದ ಆರ್ಯನ್ ಖಾನ್ ಹೆಸರನ್ನು ಕೈಬಿಡಲಾಗಿದೆ. ಎನ್‌ಸಿಬಿ ಅವರಿಗೆ ಕ್ಲೀನ್ ಚಿಟ್ ನೀಡಿದೆ. ಅದರ ನಂತರ ಅನೇಕ ಬಾಲಿವುಡ್ ಸೆಲೆಬ್ರಿಟಿಗಳು ಈ ನಿರ್ಧಾರವನ್ನು ಸ್ವಾಗತಿಸುತ್ತಿದ್ದು, ಆರ್ಯನ್ ಮತ್ತು ಅವರ ತಂದೆ ಶಾರುಖ್ ಖಾನ್ ರನ್ನು ಬೆಂಬಲಿಸುತ್ತಿದ್ದಾರೆ. ಇದೀಗ ಈ ಪಟ್ಟಿಗೆ ನಟ ಶತ್ರುಘ್ನ ಸಿನ್ಹಾ ಹೆಸರೂ ಸೇರಿಕೊಂಡಿದೆ.  


 'ನನ್ನ ನಿಲುವು ಈಗ ಸರಿಯಾಗಿದೆ ಎಂದು ತೋರುತ್ತಿದೆ. ನಾನು ಆರ್ಯನ್ ಮಾತ್ರವಲ್ಲ ಶಾರುಖ್ ಖಾನ್ ಗೆ ಕೂಡ ಬೆಂಬಲಿಸಿದ್ದೆ. ಅವರು ತಾನು ಶಾರುಖ್ ಖಾನ್ ಎಂಬುದಕ್ಕೆ ಬೆಲೆ ತೆರುತ್ತಿದ್ದಾರೆ.ʼ ಎಂದು ಅವರು ಹೇಳಿದ್ದಾರೆ. 

“ಸರ್ಕಾರದ ಈ ನಿರ್ಧಾರ ಖಂಡಿತವಾಗಿಯೂ ಪ್ರಶಂಸೆಗೆ ಅರ್ಹವಾಗಿದೆ. ಆದರೆ, ಅದೇ ಸಮಯದಲ್ಲಿ, ಈ ನಿರ್ಧಾರವು ಬರಲು ತುಂಬಾ ತಡವಾಗಿದೆ ಎಂದು ತೋರುತ್ತದೆ ಎಂದು ನಾನು ಹೇಳಲು ಬಯಸುತ್ತೇನೆ. ಯಾವುದೇ ಕಾರಣವಿಲ್ಲದೆ, ಯಾವುದೇ ಪುರಾವೆಗಳಿಲ್ಲದೆ ಮತ್ತು ಯಾವುದೇ ಸರಿಯಾದ ತನಿಖೆಯಿಲ್ಲದೆ ಅಮಾಯಕ ಬಾಲಕನನ್ನು ಬಂಧಿಸಿ ಕಂಬಿ ಹಿಂದೆ ಕಳುಹಿಸಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಾಗಾಗಿ ಭವಿಷ್ಯದಲ್ಲಿ ಇಂತಹ ಹೆಜ್ಜೆ ಇಡುವ ಮುನ್ನ ಸಾವಿರ ಬಾರಿ ಯೋಚಿಸಬೇಕು” ಎಂದು ಬಾಂಬೆ ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಶತ್ರುಘ್ನ ಸಿನ್ಹಾ ಹೇಳಿದ್ದಾರೆ.

ಕ್ರೂಸ್ ಡ್ರಗ್ ಪ್ರಕರಣದ ತನಿಖೆ ನಡೆಸಿದ ತಂಡದ ವಿರುದ್ಧ ವಾಗ್ದಾಳಿ ನಡೆಸಿದ ಶತ್ರುಘ್ನ, “ಆ ತಂಡವು ಸಂಸ್ಥೆಯ ಹೆಸರಿಗೆ ಕಳಂಕ ತಂದಿದೆ. ಭಾರತದ ಅತ್ಯಂತ ಜನಪ್ರಿಯ ನಟ ಶಾರುಖ್ ಖಾನ್ ಅವರ ಮಗ ಎಂಬ ಕಾರಣಕ್ಕಾಗಿ ಅವರು ಆರ್ಯನ್ ಅವರನ್ನು ಬಲಿಪಶು ಮಾಡಿದ್ದಾರೆ. ಇದು ಸೇಡಿನ ರಾಜಕಾರಣದಂತೆ ಕಾಣುತ್ತಿದೆ. ವಿಶೇಷವಾಗಿ ಎನ್‌ಸಿಬಿಯಂತಹ ಉನ್ನತ ಸಂಸ್ಥೆಯಿಂದ ಇದನ್ನು ಒಪ್ಪಿಕೊಳ್ಳಲಾಗುವುದಿಲ್ಲ. ಶಾರುಖ್ ಖಾನ್ ಅನುಭವಿಸಿದ ನೋವು, ಸಂಕಟ ಮತ್ತು ಅಸಹಾಯಕತೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ.” ಎಂದು ಅವರು ಹೇಳಿದ್ದಾರೆ. 

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕ್ರೂಸ್ ಪಾರ್ಟಿಯಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಆರ್ಯನ್ ಖಾನ್ 26 ದಿನಗಳ ಕಾಲ ಜೈಲಿನಲ್ಲೇ ಇರಬೇಕಾಯಿತು. ಇದೀಗ 238 ದಿನಗಳ ವಿಚಾರಣೆಯ ನಂತರ ಅಂತಿಮವಾಗಿ ಮೇ 27 ರಂದು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರ್ಯನ್ ಸೇರಿದಂತೆ ಆರು ಮಂದಿಗೆ ಕ್ಲೀನ್ ಚಿಟ್ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X