Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಿಜವಾಯ್ತು ಐಪಿಎಲ್‌ ಕುರಿತು ಪ್ರಿಯಾಂಕ್‌...

ನಿಜವಾಯ್ತು ಐಪಿಎಲ್‌ ಕುರಿತು ಪ್ರಿಯಾಂಕ್‌ ಖರ್ಗೆ ನುಡಿದಿದ್ದ ಭವಿಷ್ಯ: ಗುಜರಾತ್‌ ಗೆಲ್ಲಲು ಮಾಡಲಾಗಿತ್ತೇ ಫಿಕ್ಸಿಂಗ್?

"ಸಾಮಾಜಿಕ ತಾಣದಲ್ಲಿ ಶಂಕೆ ವ್ಯಕ್ತಪಡಿಸಿದ ಸಾರ್ವಜನಿಕರು"

ವಾರ್ತಾಭಾರತಿವಾರ್ತಾಭಾರತಿ30 May 2022 7:45 PM IST
share
ನಿಜವಾಯ್ತು ಐಪಿಎಲ್‌ ಕುರಿತು ಪ್ರಿಯಾಂಕ್‌ ಖರ್ಗೆ ನುಡಿದಿದ್ದ ಭವಿಷ್ಯ: ಗುಜರಾತ್‌ ಗೆಲ್ಲಲು ಮಾಡಲಾಗಿತ್ತೇ ಫಿಕ್ಸಿಂಗ್?

ಬೆಂಗಳೂರು: ಐಪಿಎಲ್‌ ಕುರಿತು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ನುಡಿದಿದ್ದ ಭವಿಷ್ಯ ನಿಜವಾಗಿದೆ. ಐಪಿಎಲ್‌ 2022 ನಲ್ಲಿ ಗುಜರಾತ್‌ ಟೈಟಾನ್ಸ್‌ ಗೆಲ್ಲಲಿದೆ ಎಂದು ಫೈನಲ್‌ಗೂ ಎರಡು ವಾರಗಳ ಹಿಂದೆಯೇ ಭವಿಷ್ಯ ನುಡಿದಿದ್ದ ಪ್ರಿಯಾಂಕ್‌ ಖರ್ಗೆ, “ಸ್ಪಷ್ಟ ಕಾರಣಗಳಿಗಾಗಿ ಗುಜರಾತ್ ಟೈಟನ್ಸ್‌ ಐಪಿಎಲ್ 2022ರ ಕಪ್‌ ಗೆಲ್ಲಲಿದೆ. ಮೋಟಾ ಭಾಯಿ ಮತ್ತು ಮಗ ಇದನ್ನು ಖಾತ್ರಿಪಡಿಸುತ್ತಾರೆ. ಐಟಿ, ಇಡಿ, ಸಿಬಿಐ ಸೇರಿದಂತೆ ಇತರೆ ಸಂಸ್ಥೆಗಳು ಯಾವಾಗ ಕೆಲಸಕ್ಕೆ ಬರುತ್ತವೆ?'ʼ ಎಂದು ಪ್ರಶ್ನಿಸಿ ಟ್ವೀಟ್‌ ಮಾಡಿದ್ದರು.

ಗುಜರಾತ್‌ ಮೂಲದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಸಿಸಿಐ ಕಾರ್ಯದರ್ಶಿಯಾಗಿರುವ ಅವರ ಪುತ್ರ ಜಯ್‌ ಶಾ ಪಂದ್ಯವನ್ನು ಫಿಕ್ಸಿಂಗ್‌ ಮಾಡಿದ್ದಾರೆ ಎಂದು ಪ್ರಿಯಾಂಕ್‌ ಖರ್ಗೆ ಹೆಸರುಗಳನ್ನು ಉಲ್ಲೇಖಿಸದೆಯೇ ಪರೋಕ್ಷವಾಗಿ ಟಾಂಗ್‌ ನೀಡಿದ್ದರು. ಎರಡು ವಾರಗಳ ಹಿಂದೆ, ಅಂದರೆ, ಮೇ 14 ರಂದು ಖರ್ಗೆ ಈ ಬಗ್ಗೆ ಟ್ವೀಟ್‌ ಮಾಡಿದ್ದಾಗ, ಈ ವಿಚಾರ ಅಷ್ಟಾಗಿ ಮಹತ್ವ ಪಡೆದಿರಲಿಲ್ಲ.

ಅಮಿತ್‌ ಶಾ ಪುತ್ರ ಬಿಸಿಸಿಐ ಕಾರ್ಯದರ್ಶಿಯಾಗಿರುವುದರಿಂದ ಹಾಗೂ ಬಿಜೆಪಿ ಜೊತೆಗಿನ ರಾಜಕಾರಣ ವಿರೋಧಗಳಿಂದಾಗಿ ಖರ್ಗೆ ಆರೋಪಿಸಿರಬಹುದು ಎಂದು ಈ ಟ್ವೀಟ್‌ ಅನ್ನು ಗಂಭೀರ ಗಣನೆಗೆ ತೆಗೆದುಕೊಂಡಿರಲಿಲ್ಲ. ಇದೀಗ, ಖರ್ಗೆ ನುಡಿದ ಭವಿಷ್ಯದಂತೆ ಗುಜರಾತ್‌ ಟೈಟಾನ್ಸ್‌ ರಾಜಸ್ಥಾನ್‌ ರಾಯಲ್ಸ್‌ ಅನ್ನು ಹೀನಾಯವಾಗಿ ಸೋಲಿಸಿ, ಪಾದಾರ್ಪಣೆಗೊಂಡ ಮೊದಲ ಟೂರ್ನಿಯಲ್ಲೇ ಕಪ್‌ ಗೆದ್ದಿರುವುದು ಪ್ರಿಯಾಂಕ್‌ ಖರ್ಗೆ ಅವರ ಟ್ವೀಟ್‌ ನಲ್ಲಿ ಹುರುಳಿದೆಯೇ ಎಂಬ ಚರ್ಚೆಗೆ ಕಾರಣವಾಗಿದೆ. 

Thank u for the trust .. @AmitShah better say u r son to hard work on field and play for india . Worst nepo kid ever https://t.co/lHPRTMZiw4

— HEmu .ಕನ್ನಡಿಗ (@mg_hemanth) May 30, 2022

Script was written when GT team was formed @sardesairajdeep https://t.co/mpgw4rwPpb

— Kiranspeaks (@kiran_skylight) May 30, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X