Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜ್ಞಾನವಾಪಿ ಮಸೀದಿ ಸಮೀಕ್ಷಾ ಚಿತ್ರ,...

ಜ್ಞಾನವಾಪಿ ಮಸೀದಿ ಸಮೀಕ್ಷಾ ಚಿತ್ರ, ವೀಡಿಯೋಗಳನ್ನು ಕೋರ್ಟ್ ಅನುಮತಿಯಿಲ್ಲದೆ ಬಹಿರಂಗಪಡಿಸಬಾರದು: ವಾರಣಾಸಿ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ31 May 2022 2:21 PM IST
share
ಜ್ಞಾನವಾಪಿ ಮಸೀದಿ ಸಮೀಕ್ಷಾ ಚಿತ್ರ, ವೀಡಿಯೋಗಳನ್ನು ಕೋರ್ಟ್ ಅನುಮತಿಯಿಲ್ಲದೆ ಬಹಿರಂಗಪಡಿಸಬಾರದು: ವಾರಣಾಸಿ ನ್ಯಾಯಾಲಯ

ವಾರಣಾಸಿ: ನ್ಯಾಯಾಲಯ ನೇಮಿತ ಸಮೀಕ್ಷಾ ಆಯೋಗದಿಂದ ತೆಗೆಯಲಾದ ಜ್ಞಾನವಾಪಿ ಮಸೀದಿಯ ಫೋಟೋಗಳು ಹಾಗೂ ವೀಡಿಯೋಗಳ ಪ್ರತಿಗಳನ್ನು ಪಡೆದುಕೊಳ್ಳುವಂತೆ ಕಾಶಿ ವಿಶ್ವನಾಥ-ಜ್ಞಾನವಾಪಿ ಮಸೀದಿ ವಿವಾದದ ಎರಡೂ  ಕಡೆಗಳಿಗೆ ವಾರಣಾಸಿ ನ್ಯಾಯಾಲಯ ಸೋಮವಾರ ಸೂಚಿಸಿದೆ, ಸಮೀಕ್ಷೆಯ ವರದಿ, ವೀಡಿಯೋಗಳು ಮತ್ತು ಚಿತ್ರಗಳನ್ನು ನ್ಯಾಯಾಲಯಕ್ಕೆ ಮೇ 19ರಂದು ಸಲ್ಲಿಸಲಾಗಿತ್ತು.

ಸಮೀಕ್ಷೆ ಸಂದರ್ಭ ತೆಗೆಯಲಾದ ವೀಡಿಯೋಗಳು ಮತ್ತು ಫೋಟೋಗಳನ್ನು ಈ ವಿವಾದಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಸಲ್ಲಿಸಲು ಮಾತ್ರ ಬಳಸಬಹುದು ಹಾಗೂ ನ್ಯಾಯಾಲಯದ ಅನುಮತಿಯಿಲ್ಲದೆ ಅವುಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಈ ಕುರಿತಂತೆ ಎರಡೂ ಕಡೆಗಳು ಲಿಖಿತ ಹೇಳಿಕೆ ನೀಡಬೇಕು ಎಂದೂ ತಿಳಿಸಲಾಗಿತ್ತು.

ಮಸೀದಿಯೊಳಗಿನ ಫೋಟೋಗಳು ಮತ್ತು ವೀಡಿಯೋಗಳನ್ನು ಒದಗಿಸಬೇಕೆಂದು ಕೋರಿ ಈ ಪ್ರಕರಣದಲ್ಲಿ ಮೊದಲು ಅರ್ಜಿ ಸಲ್ಲಿಸಿದ್ದ ಐವರು ಮಹಿಳೆಯರು ನ್ಯಾಯಾಲಯಕ್ಕೆ ಅಪೀಲು ಸಲ್ಲಿಸಿದ್ದರು. ಆದರೆ ಮಸೀದಿ ಸಮಿತಿ ಮಾತ್ರ ಫೋಟೋ, ವೀಡಿಯೋಗಳನ್ನು ಒದಗಿಸುವುದಕ್ಕೆ ವಿರೋಧ ಸೂಚಿಸಿತ್ತು.

ಲಿಖಿತ ಭರವಸೆ ನೀಡಿದ ನಂತರ ಫೋಟೋಗಳು ಮತ್ತು ವೀಡಿಯೋಗಳನ್ನು ಅರ್ಜಿದಾರರಿಗೆ ಸೋಮವಾರವೇ ನೀಡಲಾಗಿದ್ದರೂ ಕೆಲವೇ ಸಮಯದಲ್ಲಿ ಅವುಗಳು ಸೋರಿಕೆಯಾಗಿ ವೈರಲ್ ಆಗಿ ಹಲವು ಸುದ್ದಿ ತಾಣಗಳೂ ಅವುಗಳನ್ನು ಪ್ರಸಾರ ಮಾಡಿದ್ದವು

ಈ ಮಸೀದಿಯು ಒಂದು ಕಾಲದಲ್ಲಿ ಹಿಂದು ದೇವಳವಾಗಿತ್ತು ಹಾಗೂ ಮುಘಲ್ ಸಾಮ್ರಾಟ ಔರಂಗಜೇಬ್ ಆ ದೇವಳವನ್ನು ಧ್ವಂಸಗೊಳಿಸಿ ಮಸೀದಿ ನಿರ್ಮಿಸಿದ್ದ ಎಂದು ಆರೋಪಿಸಿದ್ದ ಅರ್ಜಿದಾರರು ಮಸೀದಿಯ ಪಶ್ಚಿಮ ಗೋಡೆಯ ಹಿಂದಿನ ಸ್ಥಳದಲ್ಲಿರುವ ಹಿಂದು ದೇವಾಲಯದಲ್ಲಿ ಒಂದು ವರ್ಷ ಪೂಜೆ ಸಲ್ಲಿಸುವ ಅವಕಾಶವನ್ನೂ ಕೋರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X