Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಯುಪಿಎಸ್ಸಿ ಕೊನೆಯ ಅವಕಾಶವೂ ತಪ್ಪಿದ ಬಳಿಕ...

ಯುಪಿಎಸ್ಸಿ ಕೊನೆಯ ಅವಕಾಶವೂ ತಪ್ಪಿದ ಬಳಿಕ ಈ ಯುವಕ ಮಾಡಿದ ಟ್ವೀಟ್ ಏನು ಗೊತ್ತೇ ?

ಹತ್ತು ವರ್ಷದ ಕಠಿಣ ಶ್ರಮದ ಸಂದೇಶಕ್ಕೆ ವ್ಯಾಪಕ ಪ್ರತಿಕ್ರಿಯೆ

ವಾರ್ತಾಭಾರತಿವಾರ್ತಾಭಾರತಿ1 Jun 2022 8:48 AM IST
share
ಯುಪಿಎಸ್ಸಿ ಕೊನೆಯ ಅವಕಾಶವೂ ತಪ್ಪಿದ ಬಳಿಕ ಈ ಯುವಕ ಮಾಡಿದ ಟ್ವೀಟ್ ಏನು ಗೊತ್ತೇ ?

ಹೊಸದಿಲ್ಲಿ: ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿರುವ ನಡುವೆಯೇ, ಅಂತಿಮ ಪ್ರಯತ್ನದಲ್ಲೂ ಕೂದಲೆಳೆ ಅಂತರದಿಂದ ವಿಫಲನಾದ ಯುವಕನೊಬ್ಬ, "ಹತ್ತು ವರ್ಷಗಳ ಕಠಿಣ ಪರಿಶ್ರಮ ಭಸ್ಮವಾಯಿತು" ಎಂದು ಉದ್ಗರಿಸಿದ್ದು, ಆದರೆ ಇದರಿಂದ ಧೃತಿಗೆಡದೇ, "ಇನ್ನೂ ನಾನು ಮೇಲೇಳುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

ಚಂಡೀಗಢದ ಪಂಜಾಬ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಎಂಜಿನಿಯರಿಂಗ್ ಪದವಿ ಪೂರ್ಣಗೊಳಿಸಿದ ರಜತ್ ಸಂಬ್ಯಾಲ್, "ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲೊಂದಾದ ಯುಪಿಎಸ್ಸಿ ಪರೀಕ್ಷೆಯನ್ನು ಉತ್ತೀರ್ಣನಾಗಲು ಆರನೇ ಹಾಗೂ ಕೊನೆಯ ಪ್ರಯತ್ನ ಮಾಡಿದ್ದೆ" ಎಂದು ಹೇಳಿದ್ದು, ಹಿಂದಿನ ಪ್ರಯತ್ನಗಳಲ್ಲಿ ಅಂತಿಮ ಸುತ್ತು ತಲುಪಲು ಸಾಧ್ಯವಾಗಿರಲಿಲ್ಲ. ಈ ಬಾರಿ ಕೊನೆಯ ಸುತ್ತು ತಲುಪಿದ ಹಿನ್ನೆಲೆಯಲ್ಲಿ ಜಯಶಾಲಿಯಾಗುವ ಕನಸು ಕಂಡಿದ್ದರು.

"ಹತ್ತು ವರ್ಷಗಳ ಕಠಿಣ ಪರಿಶ್ರಮ ಬೂದಿಯಾಯಿತು. ಆರು ಯುಪಿಎಸ್ಸಿ ಪ್ರಯತ್ನಗಳು ಮುಗಿದವು. ಮೂರು ಬಾರಿ ಪ್ರಿಲಿಂಪ್ಸ್ ಅನುತ್ತೀರ್ಣನಾದೆ. ಎರಡು ಬಾರಿ ಮೈನ್ಸ್ ನಲ್ಲಿ ವಿಫಲನಾದೆ. ಕೊನೆಯ ಪ್ರಯತ್ನದಲ್ಲಿ ನಿನ್ನೆ ಸಂದರ್ಶನದಲ್ಲಿ ಕಡಿಮೆ ಅಂಕ ಬಂದ ಹಿನ್ನೆಲೆಯಲ್ಲಿ ಮುಗ್ಗರಿಸಿದೆ. 11 ಅಂಕಗಳಿಂದ ಅವಕಾಶ ತಪ್ಪಿಸಿಕೊಂಡೆ" ಎಂದು ಸಂಬ್ಯಾಲ್ ಟ್ವೀಟ್ ಮಾಡಿದ್ದಾರೆ. ಜಮ್ಮು ಕಾಶ್ಮೀರದ ಸಂಬಾ ಜಿಲ್ಲೆಯಲ್ಲಿ ಹುಟ್ಟಿದ ಇವರು ಜಮ್ಮುವಿನಲ್ಲಿ ಬೆಳೆದಿದ್ದರು.

ಟ್ವೀಟ್ ಜತೆಗೆ ಸಂಬ್ಯಾಲ್ ತಮ್ಮ ಅಂಕಪಟ್ಟಿ ಹಾಗೂ ಯುಪಿಎಸ್ಸಿ ಕಚೇರಿ ಮುಂದೆ ತೆಗೆಸಿಕೊಂಡ ಫೋಟೊ ಶೇರ್ ಮಾಡಿದ್ದಾರೆ. ಅಂಕಪಟ್ಟಿಯ ಪ್ರಕಾರ ರಜತ್ 942 ಅಂಕ ಪಡೆದಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಲವು ಬಳಕೆದಾರರು ಎಂಜಿನಿಯರ್ ಆಗಿ ಉತ್ತಮ ಸಾಧನೆ ಮಾಡಬಹುದು ಎಂದು ಹುರಿದುಂಬಿಸಿದ್ದಾರೆ.

10 years of hard work ended in ashes.
6 UPSC attempts over.
3 times prelims failed.
2 times mains failed.
In my last attempt, yesterday I succumbed due to low score in interview. Missed by 11 marks. #upscresult
“And still I rise”. pic.twitter.com/m8FRcJGCWu

— Rajat sambyal (@rajatsambyal_) May 31, 2022

I understand your sentiments. Destiny is unchallengeable. You can shine as a structural engineer.

— Rajeshwar Singh Jamwal (@j71623767) May 31, 2022

Agree!
Let’s not ignore the immense knowledge acquired in the process. It’s going to stay with you all along.

I would suggest you to mentor the future aspirants.

— Sangra (@HlSangra) May 31, 2022

Don't worry. Life is not about clearing a particular exam. Few people have the courage and capacity to express themselves like you have done. Wishing you a very happy and prosperous life ahead.

— Hassan Imam (@HImamDgp) May 31, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X