Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಠ್ಯ ಪುಸ್ತಕಗಳಲ್ಲಿ ವ್ಯತ್ಯಾಸಗಳಿದ್ದರೆ...

ಪಠ್ಯ ಪುಸ್ತಕಗಳಲ್ಲಿ ವ್ಯತ್ಯಾಸಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ನಾವು ಸಿದ್ಧರಿದ್ದೇವೆ: ಡಿ.ವಿ.ಸದಾನಂದಗೌಡ

ವಾರ್ತಾಭಾರತಿವಾರ್ತಾಭಾರತಿ1 Jun 2022 12:50 PM IST
share
ಪಠ್ಯ ಪುಸ್ತಕಗಳಲ್ಲಿ ವ್ಯತ್ಯಾಸಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ನಾವು ಸಿದ್ಧರಿದ್ದೇವೆ: ಡಿ.ವಿ.ಸದಾನಂದಗೌಡ

ಮೈಸೂರು: ಪಠ್ಯ ಪುಸ್ತಕಗಳಲ್ಲಿ ಏನಾದರೂ ವ್ಯತ್ಯಾಸಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದಗೌಡ ಹೇಳಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿ ಏನಾದರೂ ವ್ಯತ್ಯಾಸವಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ನಾವು ಸಿದ್ಧರಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಭರವಸೆ ನೀಡಿದ್ದಾರೆ. ಹಾಗಾಗಿ ಸಾಹಿತಿಗಳು ತಮ್ಮ ಅಧ್ಯಾಯವನ್ನು ಹಿಂಪಡೆಯುವಂತೆ ಸರಕಾರಕ್ಕೆ ಪತ್ರ ಬರೆಯುವುದು ಒಳ್ಳೆಯದಲ್ಲ ಎಂದು ಹೇಳಿದರು.

ಸಾಹಿತಿಗಳು ಸರ್ಕಾರಕ್ಕೆ ಪತ್ರ ಬರೆಯುವ ಬದಲು ಏನು ಸರಿಪಡಿಸಬೇಕು ಎಂಬುದರ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಲಿ, ಅದು ಬಿಟ್ಟು ಸುಮ್ಮನೆ ಆಪಾಧನೆ ಮಾಡಬಾರದು ಎಂದು ಹೇಳಿದರು.

ರಾಷ್ಟ್ರಕವಿ ಕುವೆಂಪು ಅವರಿಗೆ ನಾವು ಯಾವುದೇ ರೀತಿಯಲ್ಲೂ ಅವಮಾನ ಮಾಡಿಲ್ಲ, ಅವರ ಎರಡು ಗೀತೆಗಳನ್ನು ನಾಡಗೀತೆಗಳನ್ನಾಗಿ ಮಾಡಿದ್ದೇ ಬಿಜೆಪಿ ಸರ್ಕಾರ. ಪ್ರತಿಪಕ್ಷಗಳು ರೋಹಿತ್ ಚಕ್ರತೀರ್ಥ ಅವರ ಹಳೆಯ ವಿಚಾರಗಳನ್ನು ಹಿಡಿದು ಎಳೆದಾಡುತ್ತಿವೆ ಎಂದು ಕಿಡಿಕಾರಿದರು.

ಆರ್.ಎಸ್.ಎಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಂತರ ವಾಗ್ದಾಳಿ ನಡೆಸುತ್ತಿರುವ ವಿಚಾರ ಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿ.ವಿ.ಸದಾನಂದಗೌಡ, ನಿನ್ನೆಯಿಂದ ಇದು ಬದಲಾಗಿದ್ದು ಕುಮಾರಸ್ವಾಮಿ ವರ್ಸಸ್ ಸಿದ್ದರಾಮಯ್ಯ ಎಂಬಂತಾಗಿದೆ. ಅವರಿಗೆ ಬೇರೆ ವಿಚಾರಗಳು ಇಲ್ಲ, ಅವರಿಗೆ ಸದಾ ಆರ್.ಎಸ್.ಎಸ್.‌ ಮಾತ್ರ ಕಾಣುತ್ತಿದೆ. ಹಾಗಾಗಿ ಆರ್.ಎಸ್.ಎಸ್ ಗುರಿಯಾಗಿಸಿಕೊಂಡು ಮಾತನಾಡುತ್ತಿದ್ದಾರೆ ಎಂದು ಹೇಳಿದರು.

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಸೋಲುವ ಭೀತಿ ಇರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಈ ರೀತಿಯ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X