Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹದಿನೈದು ವರ್ಷದಿಂದ ಸಾಹಿತ್ಯ ಬರೆಯದ...

ಹದಿನೈದು ವರ್ಷದಿಂದ ಸಾಹಿತ್ಯ ಬರೆಯದ ಕಾಂಗ್ರೆಸ್ ಉಪಕೃತ ಸಾಹಿತಿಗಳಿಂದ ಸಮಸ್ಯೆ ಸೃಷ್ಟಿ : ಪ್ರತಾಪ್ ಸಿಂಹ

"ದೇವನೂರರ ಪಠ್ಯವನ್ನು ಈಗಾಗಲೇ ಯುವಕರು ತುಂಬಾ ಓದಿದ್ದಾರೆ"

ವಾರ್ತಾಭಾರತಿವಾರ್ತಾಭಾರತಿ1 Jun 2022 1:11 PM IST
share
ಹದಿನೈದು ವರ್ಷದಿಂದ ಸಾಹಿತ್ಯ ಬರೆಯದ ಕಾಂಗ್ರೆಸ್ ಉಪಕೃತ ಸಾಹಿತಿಗಳಿಂದ ಸಮಸ್ಯೆ ಸೃಷ್ಟಿ : ಪ್ರತಾಪ್ ಸಿಂಹ

ಮೈಸೂರು: ಕಳೆದ ಹದಿನೈದು ವರ್ಷಗಳಿಂದ ಯಾವುದೇ ಸಾಹಿತ್ಯ ಕೃಷಿ ಮಾಡದ ಕಾಂಗ್ರೆಸ್ ಪಕ್ಷದಿಂದ ಉಪಕೃತರಾದ ಸಾಹಿತಿಗಳು ಮಾತ್ರ ತಮ್ಮ ಪಠ್ಯವನ್ನು ಕೈಬಿಡಿ ಎನ್ನುತ್ತಿದ್ದಾರೆ ಎಂದು ಸಾಹಿತಿ ದೇವನೂರ ಮಹಾದೇವ ಸೇರಿದಂತೆ ಅನೇಕ ಸಾಹಿತಿಗಳ ವಿರುದ್ಧ ಸಂಸದ ಪ್ರತಾಪ್ ಸಿಂಹ  ವಾಗ್ದಾಳಿ ನಡೆಸಿದರು.

ನಗರದ ಖಾಸಗಿ ಹೋಟೆಲ್ ನಲ್ಲಿ ಬುಧವಾರ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಡಿ.ವಿ.ಸದಾನಂದಗೌಡ ಅವರು ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ, ಪಠ್ಯದಿಂದ ತಮ್ಮ ಅಧ್ಯಾಯ ಕೈಬಿಡಿ ಎಂದು ಸರ್ಕಾರಕ್ಕೆ ಪತ್ರ ಬರೆದಿರುವ ಸಾಹಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಸಂಸದ ಪ್ರತಾಪ್ ಸಿಂಹ, ಇವರೆಲ್ಲಾ ಕಾಂಗ್ರೆಸ್ ನಿಂದ ಉಪಕೃತರಾಗಿ ಇವತ್ತು ಪಠ್ಯ ಕೈಬಿಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಹಂಪನಾಗರಾಜಯ್ಯ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಅನೇಕ ಸಾಹಿತಿಗಳು ಕಳೆದ ಹದಿನೈದು ವರ್ಷದಿಂದ ಯಾವುದೇ ಸಾಹಿತ್ಯ ಕೃಷಿಯನ್ನು ಮಾಡಿಲ್ಲ, ಬರಗೂರು ರಾಮಚಂದ್ರಪ್ಪ  ಅವರ ಸಾಹಿತ್ಯ ಕೃತಿ ಯಾವುದು ನೆನಪಿದೆ ಎಂದು ಪ್ರಶ್ನಿಸಿದರು.

ಮೊದಲು ಭಗತ್ ಸಿಂಗ್ ಪಠ್ಯ ಕೈಬಿಡಲಾಗಿದೆ ಎಂದು ವಿವಾದ ಉಂಟು ಮಾಡಿದರು. ನಂತರ ನಾರಾಯಣಗುರು, ವಿಚಾರ ತಂದರು, ಈ ಬಗ್ಗೆ ಚರ್ಚೆಗೆ ಬರುವಂತೆ ಆಹ್ವಾನ ನೀಡಿದರೂ ಯಾವ ಸಾಹಿತಿಯೂ ಚರ್ಚೆಗೆ ಬರಲಿಲ್ಲ, ಇವರು ವಿಚಾರ ಹೀನರಾಗಿಲ್ಲದಿದ್ದರೆ ಚರ್ಚೆಗೆ ಬರುತ್ತಿದ್ದರು ಎಂದು ಹರಿಹಾಯ್ದರು.

ಈಗಾಗಲೇ ಮೂಡ್ನಾಕೂಡು ಚಿನ್ನಸ್ವಾಮಿ, ಜಿ.ರಾಮಕೃಷ್ಣ, ಸರೋಜ ಕಾಟ್ಕರ್, ಅವರೆಲ್ಲರ ಪಠ್ಯ ಕೈಬಿಟ್ಟ ಮೇಲೆ ಪಠ್ಯ ಕೈಬಿಡಿ ಎಂದು ಹೇಳುತ್ತಿದ್ದಾರೆ. ದೇವನೂರ ಮಹಾದೇವ ಅವರ ಪಠ್ಯವನ್ನು ಈಗಾಗಲೇ ಯುವಕರು ತುಂಬಾ ಓದಿದ್ದಾರೆ ಎಂದು ಹೇಳುವ ಮೂಲಕ ಇವರ ಪಠ್ಯ ಕೈಬಿಟ್ಟರೆ ಏನು ಎನ್ನುವ ಅರ್ಥದಲ್ಲಿ ಮಾತನಾಡಿದರು.

ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ 13 ಪ್ರತಿಷ್ಠಾನ ಇದೆ. ಅದರಲ್ಲಿ ಹಂಪನಾಗರಾಜ್ಮಯ್ಯ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷ ಸ್ಥಾನಕ್ಕೆ  ರಾಜೀನಾಮೆ ನೀಡಿರಬಹುದು. ಆದರೆ ಅವರ ಪತ್ನಿ ಕಮಲಾ ಹಂಪನಾ ಈ ಪ್ರತಿಷ್ಠಾನದ ಸದಸ್ಯರು ಅವರು ಏಕೆ ರಾಜೀನಾಮೆ ಕೊಟ್ಟಿಲ್ಲ? ಇವರಿಗೆ ಮನೆಯಲ್ಲೆ ಹೊಂದಾಣಿಕೆ ಇಲ್ಲ ಇನ್ನೇನು ಇವರು ಮಾತನಾಡುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಂಪನಾಗರಾಜಯ್ಯ ವಿರುದ್ಧ ಶ್ಯಾಮ್ ಸುಂದರ್ ಸಮಿತಿ ಭ್ರಷ್ಟಾಚಾರದ ತನಿಖೆ ನಡೆಸಿತ್ತು, ಬಿ.ಟಿ.ಲಲಿತಾ ನಾಯಕ್ ಪುತ್ರ ಈ ಹಿಂದೆ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ್ದರು. ಇನ್ನೂ ಜಿ.ರಾಮಕೃಷ್ಣ ಕಮ್ಯುನಿಸ್ಟ್ ಹಿನ್ನಲೆಯುಳ್ಳವರು. ಹಾಗಾಗಿ ಇಂತವರನ್ನೆಲ್ಲಾ ಅದ್ಭುತ ಸಾಹಿತಿಗಳು ಎನ್ನುಕೊಳ್ಳುವುದು ಬೇಡ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X