Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ರೈತರು ನೀರನ್ನು ಮಿತವಾಗಿ,...

ರೈತರು ನೀರನ್ನು ಮಿತವಾಗಿ, ವೈಜ್ಞಾನಿಕವಾಗಿ ಬಳಸಿ : ಸಚಿವ ಕಾರಜೋಳ ಕರೆ

ವಾರ್ತಾಭಾರತಿವಾರ್ತಾಭಾರತಿ1 Jun 2022 4:07 PM IST
share
ರೈತರು ನೀರನ್ನು ಮಿತವಾಗಿ, ವೈಜ್ಞಾನಿಕವಾಗಿ ಬಳಸಿ : ಸಚಿವ ಕಾರಜೋಳ ಕರೆ

ಕಾರ್ಕಳ: ಎಣ್ಣಿಹೊಳೆ ಏತ ನೀರಾವರಿ ಯೋಜನೆ 2 ಕೆರೆಗಳನ್ನು ಹಾಗೂ 45 ಚೆಕ್ ಡ್ಯಾಮ್ ಗಳನ್ನು ತುಂಬಿಸುವ ಬಹಳ ಸುಂದರವಾದ ಯೋಜನೆ. ಇದರಿಂದಾಗಿ 28 ಲಕ್ಷ ಎಕ್ರೆ ಭೂಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಿಗುವಂತಾಗಿದೆ ಆದರೂ ಶೇ 15 ರಷ್ಟು ಕೃಷಿ ಭೂಮಿ ಬರಡಾಗಿಯೇ ಉಳಿಯುತ್ತವೆ. ರೈತರು ಎಚ್ಚೆತ್ತುಕೊಂಡು
ನೀರನ್ನು ಮಿತವಾಗಿ ವೈಜ್ಞಾನಿಕವಾಗಿ ಬಳಸಿದರೆ ಮಾತ್ರ ಭೂಮಿಯನ್ನು ಸುರಕ್ಷಿತ ವಾಗಿ ಕಾಪಾಡಲು ಸಾಧ್ಯವಾಗುತ್ತದೆ. ಬರಡು ಭೂಮಿಯನ್ನು ಫಲವತ್ತಾದ ಭೂಮಿ ಯನ್ನಾಗಿ ಮಾಡಬಹುದಾಗಿದೆ ಎಂದು ಸಚಿವ ಗೋವಿಂದ ಕಾರಜೋಳ ಹೇಳಿದರು.

ಅವರು ಕಾರ್ಕಳ ತಾಲೂಕಿನ ಎಣ್ಣಿ ಹೊಳೆ ಎತ ನೀರಾವರಿ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮದ ಸಭಾ ಕಾರ್ಯಕ್ರಮದಲ್ಲಿ ರೈತರಿಗೆ ಕರೆ ನೀಡಿದರು.

ಬೊಮ್ಮಾಯಿ ಸರಕಾರ ನೀರಾವರಿ ಯೋಜನೆ ಗಳಿಗೆ ಹೆಚ್ಚು ಹೆಚ್ಚು ಅನುದಾನಗಳನ್ನು ನೀಡುತ್ತಿದೆ. ಬ್ರಹತ್ ಮೇಲ್ದಂಡೆ ಯೋಜನೆಗೆ 5000 ಕೋಟಿ , ಎತ್ತಿನಹೊಳೆ ಯೋಜನೆ ,ಭದ್ರಾ ಯೋಜನೆಗೆ ತಲಾ 3000 ಸಾವಿರ ಕೋಟಿ, ಮೇಕೆದಾ.ಟು, ತುಂಗಭದ್ರಾ ಮೇಲ್ದಂಡೆ ಯೋಜನೆಗೆ ತಲಾ 1000 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಿದೆ. ಒಂದೇ ವರ್ಷದಲ್ಲಿ ಹೆಚ್ಚು ಹೆಚ್ಚು ಯೋಜನೆ ಅನುಷ್ಠಾನದ ಜೊತೆಗೆ ಅತ್ಯಂತ ಪ್ರಾಮುಖ್ಯತೆ ಪಡೆದ ಕನಸಿಸ ಯೋಜನೆ ಆಗಿದೆ ಎಂದರು

ಕಡು ಬಡವರಿಗೆ ನೆಲ, ಜಲ, ಬೆಳಕು : ಕೋಟ

ರಾಜ್ಯದ ಬಡ ಜನತೆಗೆ ನೆಲ, ಜಲ, ಬೆಳಕು ನೀಡುವಂತಹ ಯೋಜನೆ ಸುನೀಲ್ ಕುಮಾರ್ ‌ಮಹತ್ವಕಾಂಕ್ಷೆಯ ಯೋಜನೆಯಾಗಿದೆ. ಇದರಿಂದಾಗಿ ರಾಜ್ಯದ 24.5 ಲಕ್ಷ ಕುಟುಂಬಕ್ಕೆ ಉಪಯೋಗವಾಗಲಿದೆ. ಪ್ರತಿ ಕುಟುಂಬ ಗಳಿಗೆ 75  ಯುನಿಟ್ ಉಚಿತ ವಿದ್ಯುತ್ ನೀಡುತ್ತಿದೆ ಇದರಿಂದಾಗಿ ಸುಮಾರು 641 ಕೋಟಿ ರೂಪಾಯಿ ಹೆಚ್ಚು ಖರ್ಚು ತಗಲುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಗಂಗಾ ಮಾತೆಯೇ ಕಾರ್ಕಳಕ್ಕೆ ಇಳಿದು ಬಂದಂತಾಗಿದೆ. ಇದರಿಂದಾಗಿ ನನ್ನ ಉಸ್ತುವಾರಿ ಯ ಉ.ಕ.ಜಿಲ್ಲೆಯ ಜನತೆಗೆ ತುಂಬಾ ಅನುಕೂಲವಾಗಿದೆ. ನಮಗೆಲ್ಲರಿಗೂ ಸುನೀಲ್ ಕುಮಾರ್ ಸ್ಪೂರ್ತಿ, ಶಕ್ತಿ ಹಾಗೂ ಇಂಧನ ಆಗಿದ್ದಾರೆ ಎಂದರು.

ಸಚಿವ ಸುನೀಲ್ ಕುಮಾರ್ ಮಾತನಾಡುತ್ತಾ ಎಣ್ಣಿಹೊಳೆ ಏತ ನೀರಾವರಿ ಯೋಜನೆಯಿಂದಾಗಿ 48  ಕಡೆಗಳಲ್ಲಿ ಚೆಕ್ ಡ್ಯಾಮ್ ಗಳಿಗೆ ನೀರು ಹರಿಸಿ  1.5 ಸಾವಿರ ಎಕ್ರೆ   ಭೂಮಿಯ ಕೃಷಿ ಚಟುವಟಿಕೆಗಳಿಗೆ ಉಪಯೋಗ ಆಗುತ್ತದೆ. ಡೀಮ್ಡ್ ಫಾರೆಸ್ಟ್ ಸಮಸ್ಯೆ ಇಂದು ನಿನ್ನೆಯದಲ್ಲ ಸರಕಾರ ಇದನ್ನು ಪರಿಣಾಮ ಕಾರಿಯಾಗಿ ಬಗೆಹರಿಸಿದೆ. ಬಜೆಟ್ ನಲ್ಲಿ ಘೋಷಿಸಿದ ಯೋಜನೆಯನ್ನು ಅತ್ಯಂತ ತ್ವರಿತವಾಗಿ ಕಾರ್ಯರೂಪಕ್ಕೆ ತರಲಾಗುತ್ತದೆ. ಈಗಾಗಲೇ ಸುಮಾರು 180 ಯೋಜನೆಗೆ ಸರಕಾರಿ ಆದೇಶ ನೀಡಲಾಗಿದೆ ಎಂದರು.

ವೇದಿಕೆಯಲ್ಲಿ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವ ಅಂಗಾರ , ಕಂದಾಯ ಸಚಿವ ಆರ್ ಅಶೋಕ್,  ಶಾಸಕರಾದ ಲಾಲಾಜಿ ಮೆಂಡನ್, ರಘುಪತಿ ಭಟ್, ಸುಕುಮಾರ್ ಶೆಟ್ಟಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಮಣಿರಾಜ್ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್, ಕರಾವಳಿ ಪ್ರಾಧಿಕಾರದ ಅಧ್ಯಕ್ಷ, ಜಿ ಪಂ ಕಾರ್ಯ ನಿರ್ವಹಣಾದಿಕಾರಿ, ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X