Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​ಮಾಹೆಗೆ ರಾ.ಮಾನ್ಯತಾ ಮಂಡಳಿಯಿಂದ ಎ++...

​ಮಾಹೆಗೆ ರಾ.ಮಾನ್ಯತಾ ಮಂಡಳಿಯಿಂದ ಎ++ ಮಾನ್ಯತೆ

ವಾರ್ತಾಭಾರತಿವಾರ್ತಾಭಾರತಿ2 Jun 2022 8:58 PM IST
share

ಮಣಿಪಾಲ, ಜೂ.2: ರಾಷ್ಟ್ರೀಯ ಮೌಲ್ಯಮಾಪನ ಹಾಗೂ ಮಾನ್ಯತಾ ಮಂಡಳಿ (ನ್ಯಾಕ್), ಮಣಿಪಾಲ ಅಕಾಡೆಮಿ ಆ್ ಹೈಯರ್ ಎಜ್ಯುಕೇಷನ್ (ಮಾಹೆ)ಗೆ ಗರಿಷ್ಠ ಎ++ ಮಾನ್ಯತೆ ನೀಡಿದೆ.

ನ್ಯಾಕ್ ಎಂಬುದು ವಿವಿ ಗ್ರಾಂಟ್ ಕಮಿಷನ್‌ನ (ಯುಜಿಸಿ) ಸ್ವಾಯತ್ತ ಸಂಸ್ಥೆಯಾಗಿದ್ದು, ದೇಶದಲ್ಲಿ ಉನ್ನತ ಶಿಕ್ಷಣ ನೀಡುವ ಸಂಸ್ಥೆಗಳ ವೌಲ್ಯಮಾಪನ ನಡೆಸಿ ಮಾನ್ಯತೆಯನ್ನು ನಿರ್ಧರಿಸುತ್ತದೆ. ಸಂಸ್ಥೆಗಳಲ್ಲಿ ದೊರೆಯುವ ಶಿಕ್ಷಣದ ಗುಣಮಟ್ಟ, ವಿವಿಧ ಮಾನದಂಡಗಳ ಆಧಾರದಲ್ಲಿ ಮೌಲ್ಯಮಾಪನ ನಡೆಸಿ ವಿವಿಧ ಗ್ರೇಡ್‌ಗಳನ್ನು ನೀಡುತ್ತದೆ. ಇವುಗಳಲ್ಲಿ ಎ++ ಮಾನ್ಯತೆ ಉತ್ಕೃಷ್ಠ ಶ್ರೇಣಿಯಾಗಿದೆ.

ನ್ಯಾಕ್ ಗ್ರೇಡ್ ನೀಡುವ ಮುನ್ನ ವಿವಿಧ ಮಾನದಂಡಗಳ ಆಧಾರದಲ್ಲಿ, ಶೈಕ್ಷಣಿಕ ವರ್ಷದಲ್ಲಿ ಸಂಸ್ಥೆಯ ಸಾಧನೆ, ವಿದ್ಯಾರ್ಥಿಗಳ ಕಲಿಕೆಯ ಮಟ್ಟ, ಬೋಧನಾ ಸಾಮರ್ಥ್ಯ, ಸಂಸ್ಥೆಯ ಮೂಲಭೂತ ಸೌಕರ್ಯಗಳ ಗುಣಮಟ್ಟ, ಸಂಶೋಧನೆಯ ಗುಣಮಟ್ಟ, ನಾಯಕತ್ವ, ಆಡಳಿತ ವ್ಯವಸ್ಥೆ, ಸಂಸ್ಥೆಯ ಪ್ರಗತಿಗಳನ್ನು ಪರಿಶೀಲಿಸುತ್ತದೆ. ಇವುಗಳ ಆಧಾರದಲ್ಲಿ ಸಂಸ್ಥೆಯ ನ್ಯಾಕ್ ಮಾನ್ಯತೆಯನ್ನು ನೀಡುತ್ತದೆ.

ಮಾಹೆ ವಿವಿಗೆ ನ್ಯಾಕ್‌ನಿಂದ ದೊರಕಿರುವ ಎ++ ಮಾನ್ಯತೆ ಕುರಿತಂತೆ ಮಾಹೆಯ ಪ್ರೊ ಚಾನ್ಸಲರ್ ಡಾ.ಎಚ್.ಎಸ್.ಬಲ್ಲಾಳ್, ಮಾಹೆ ಕುಲಪತಿ ಲೆ.ಜ. (ಡಾ.) ಎಂ.ಡಿ.ವೆಂಕಟೇಶ್, ಪ್ರೊ ವೈಸ್ ಚಾನ್ಸಲರ್ ಡಾ.ಪಿ.ಎಲ್. ಎನ್.ಜಿ. ರಾವ್ ಹಾಗೂ ರಿಜಿಸ್ಟ್ರಾರ್ ಡಾ.ನಾರಾಯಣ್ ಸಭಾಹಿತ್ ಅತ್ಯಂತ ಹರ್ಷ ವ್ಯಕ್ತಪಡಿಸಿದ್ದು, ಇದು ಸಂಸ್ಥೆಯ ಅತ್ಯುತ್ಕೃಷ್ಟ ನಿರ್ವಹಣೆಯನ್ನು ತೋರಿಸುತ್ತದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X