Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2011ರಲ್ಲಿ ಪ್ರಕಟವಾದ ವಿವಾದಿತ ಲೇಖನದ...

2011ರಲ್ಲಿ ಪ್ರಕಟವಾದ ವಿವಾದಿತ ಲೇಖನದ ಕುರಿತು ‘ಕಾಶ್ಮೀರ್ ವಾಲಾ’ ಸಂಪಾದಕ ಯಶ್ರಾಜ್ ಶರ್ಮಾಗೆ ಸಮನ್ಸ್

ವಾರ್ತಾಭಾರತಿವಾರ್ತಾಭಾರತಿ2 Jun 2022 10:31 PM IST
share
2011ರಲ್ಲಿ ಪ್ರಕಟವಾದ ವಿವಾದಿತ ಲೇಖನದ ಕುರಿತು ‘ಕಾಶ್ಮೀರ್ ವಾಲಾ’ ಸಂಪಾದಕ ಯಶ್ರಾಜ್ ಶರ್ಮಾಗೆ ಸಮನ್ಸ್

ಶ್ರೀನಗರ, ಜೂ.2: 2011ರಲ್ಲಿ ಪ್ರಕಟವಾದ ವಿವಾದಾತ್ಮಕ ಲೇಖನವೊಂದರ ಕುರಿತು ಪ್ರಶ್ನಿಸಲು ಜಮ್ಮುಕಾಶ್ಮೀರ ಪೊಲೀಸರು ಆನ್ಲೈನ್ ಪತ್ರಿಕೆ ‘ಕಾಶ್ಮೀರ್ ವಲ್ಲಾ’ದ ಹಂಗಾಮಿ ಸಂಪಾದಕ ಯಶರಾಜ್ ಶರ್ಮಾ ಅವರಿಗೆ ಸಮನ್ಸ್ ಕಳುಹಿಸಿದ್ದಾರೆ ಎಂದು ದಿ ವೈರ್ ಪತ್ರಿಕೆ ವರದಿ ಮಾಡಿದೆ.

ಗುರುವಾರದೊಳಗೆ ವಿಚಾರಣೆಗೆ ಹಾಜರಾಗುವಂತೆ ಜಮ್ಮುಕಾಶ್ಮೀರದ ತನಿಖಾ ಸಂಸ್ಥೆಯು 23 ವರ್ಷದ ಯಶರಾಜ್ ಶರ್ಮಾ ಅವರಿಗೆ ಸೂಚಿದೆಯೆಂದು ವರದಿ ಹೇಳಿದೆ.

ಪ್ರಸಕ್ತ ಕಾಶ್ಮೀರ್ ವಾಲ್ಲಾದ ಪ್ರಧಾನ ಸಂಪಾದಕರಾದ ಫಾಹದ್ ಶಹಾ ಅವರು , ಪ್ರಚೋದನಕಾರಿ ಹಾಗೂ ದೇಶದ್ರೋಹಕರವಾದಂತಹ ಲೇಖನವೊಂದನ್ನು ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿ ರಾಜ್ಯ ತನಿಖಾ ಏಜೆನ್ಸಿಯ ಕಸ್ಟಡಿಯಲ್ಲಿದ್ದಾರೆ. ಈ ವಿವಾದಾತ್ಮಕ ಲೇಖನವನ್ನು ಎಪ್ರಿಲ್ 17ರಂದು ಬಂಧಿತರಾದ ಜಮ್ಮುಕಾಶ್ಮೀರದ ಸಂಶೋಧನಾ ವಿಧ್ವಾಂಸ ಅಬ್ದುಲ್ ಆಲಾ ಫಾಝಿಲ್ ಬರೆದಿದ್ದರು.

ಫಾಹದ್ ಶಹಾ ಬಂಧನದ ಬಳಿಕ ಕಾಶ್ಮೀರಿ ವಾಲ್ಲಾದ ಸಂಪಾದಕೀಯ ವ್ಯವಹಾರಗಳ ಉಸ್ತುವಾರಿಯನ್ನು ಶರ್ಮಾ ವಹಿಸಿಕೊಂಡಿದ್ದು. 2011ರಲ್ಲಿ ಈ ಲೇಖನ ಪ್ರಕಟಗೊಂಡು, ಫಾಹದ್ ಶಹಾ ಬಂಧನವಾದಾಗ ಶರ್ಮಾ ಅವರಿಗೆ ಕೇವಲ 12 ವರ್ಷ ವಯಸ್ಸಾಗಿತ್ತು. 2018ರಲ್ಲಿ ಅವರು ಈ ಆನ್ಲೈನ್ ಪತ್ರಿಕೆಗೆ ಸೇರ್ಪಡೆಗೊಂಡಿದ್ದರು.

ಅಬ್ದುಲ್ ಆಲಾ ಫಾಝಿಲ್ ಅವರ ‘ಗುಲಾಮಗಿರಿಯ ಸಂಕಲೆಗಳು ಮುರಿಯಲಿವೆ’ ಎಂಬ ಶೀರ್ಷಿಕೆಯ ಲೇಖನವು ಭಯೋತ್ಪಾದನೆಯನ್ನು ವೈಭವೀಕರಿಸಿ ಯುವಜನರನ್ನು ಹಿಂಸಾಚಾರದ ಮಾರ್ಗಕ್ಕೆ ಸೆಳೆಯುವ ದುರುದ್ದೇಶವನ್ನು ಹೊಂದಿದೆೆ’’ ಎಂದು ಪೊಲೀಸರು ಎಪ್ರಿಲ್ನಲ್ಲಿ ನೀಡಿದ ಹೇಳಿಕೆಯಲ್ಲಿ ಆರೋಪಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X