Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. VIDEO- ನಮ್ಮ ಜಿಲ್ಲೆಯೊಳಗೇ ನಮಗೆ...

VIDEO- ನಮ್ಮ ಜಿಲ್ಲೆಯೊಳಗೇ ನಮಗೆ ವರ್ಗಾವಣೆ ಕೊಡಿ: ಸರಕಾರಿ ಶಾಲೆಗಳ ಶಿಕ್ಷಕಿಯರ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ4 Jun 2022 12:33 AM IST
share
VIDEO- ನಮ್ಮ ಜಿಲ್ಲೆಯೊಳಗೇ ನಮಗೆ ವರ್ಗಾವಣೆ ಕೊಡಿ: ಸರಕಾರಿ ಶಾಲೆಗಳ ಶಿಕ್ಷಕಿಯರ ಪ್ರತಿಭಟನೆ

ಬೆಂಗಳೂರು, ಜೂ.3: ರಾಜ್ಯ ಸರಕಾರ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಇತ್ತೀಚೆಗೆ ತಿದ್ದುಪಡಿ ತಂದಿರುವ ಹಿನ್ನೆಲೆಯಲ್ಲಿ, ತಮ್ಮ ತವರು ಜಿಲ್ಲೆಗಳಿಗೆ ವರ್ಗಾವಣೆ ಮಾಡಲು ನಿರಾಕರಿಸಿರುವ ಸರಕಾರದ ವಿರುದ್ಧ ಸರಕಾರಿ ಶಾಲಾ ಶಿಕ್ಷಕರು ಪ್ರತಿಭಟನೆ ನಡೆಸಿದರು. 

ನಗರದ ಫ್ರೀಡಂ ಪಾರ್ಕ್‍ನಲ್ಲಿ ಜಮಾಯಿಸಿದ ನೂರಾರು ಶಾಲಾ ಶಿಕ್ಷಕರು, ಕಳೆದ 10 ವರ್ಷಗಳಿಂದ ತಾವು ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದು ಹಲವು ವರ್ಷಗಳಿಂದ ತಮ್ಮ ವರ್ಗಾವಣೆ ಬಾಕಿಯಿದೆ. ನಮ್ಮ ಜಿಲ್ಲೆಯೊಳಗೇ ನಮಗೆ ವರ್ಗಾವಣೆ ಕೊಡಿ ಎಂದು ಪ್ರತಿಭಟಿಸುವ ಮೂಲಕ ಸರಕಾರದ ವಿರುದ್ಧ ಸೆಟೆದು ನಿಂತಿದ್ದಾರೆ. 

ಕಳೆದ ವರ್ಷ ಸೆಪ್ಟೆಂಬರ್‍ನಲ್ಲಿ, ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯಿದೆ, 2020ಕ್ಕೆ ತಿದ್ದುಪಡಿಯನ್ನು ಮಾಡಲಾಗಿದ್ದು, ಶಿಕ್ಷಕರಿಗೆ ಅವರ ತವರು ಜಿಲ್ಲೆಗಳಿಗೆ ವರ್ಗಾವಣೆಗೆ ಒಂದು ಬಾರಿ ಆಯ್ಕೆಯನ್ನು ನೀಡಲಾಗಿದೆ.

ಹುದ್ದೆಗಳ ಕೊರತೆಯ ನೆಪವೊಡ್ಡಿ ಸರಕಾರ ತಮ್ಮ ವರ್ಗಾವಣೆಗೆ ನಿರಾಕರಿಸುತ್ತಿದೆ ಎಂದು ಪ್ರತಿಭಟನೆಯನ್ನು ಆರಂಭಿಸಿದ್ದೇವೆ. ನಮ್ಮ ಜಿಲ್ಲೆಗಳಲ್ಲಿ ಅಥವಾ ನಮ್ಮ ಜಿಲ್ಲೆಗಳಿಗೆ ಹತ್ತಿರವಿರುವ ಜಿಲ್ಲೆಗಳಲ್ಲಿ ನಮಗೆ ಹುದ್ದೆ ಕೊಟ್ಟರೆ ನಮ್ಮ ಕುಟುಂಬದವರನ್ನು ನೋಡಲು ಸಹಕಾರಿಯಾಗುತ್ತದೆ, ಇದಕ್ಕಾಗಿ ಸರ್ಕಾರದ ಗಮನ ಸೆಳೆಯಲು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಪ್ರತಿಭಟನಾ ನಿರತ ಶಿಕ್ಷಕಿಯೊಬ್ಬರು ಹೇಳಿದ್ದಾರೆ.

ನಾವು ನಮ್ಮ ಮಕ್ಕಳು ಮತ್ತು ಕುಟುಂಬಗಳನ್ನು ಭೇಟಿ ಮಾಡಲು ನಮ್ಮ ಜಿಲ್ಲೆಯೊಳಗಿದ್ದರೆ ಅನುಕೂಲವಾಗುತ್ತದೆ. ವಿಶೇಷವಾಗಿ ನಮ್ಮ ಕುಟುಂಬದಿಂದ ದೂರವಿರುವ ಚಿಕ್ಕ ಮಕ್ಕಳಿರುವ ನಮ್ಮಂತಹವರಿಗೆ, ಅವರನ್ನು ನೋಡಿಕೊಳ್ಳಲು ಜನ ಸಿಗುವುದಿಲ್ಲ ಎಂದು ಶಿಕ್ಷಕಿಯೊಬ್ಬರು ಹೇಳಿಕೊಂಡರೆ, ಇನ್ನು ಕೆಲವರು ವಿಚ್ಛೇದನದ ಕಾರಣವನ್ನೂ ಸಹ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X