Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂಗಾಲದ ಡೈಆಕ್ಸೈಡ್ ಮಟ್ಟ ಗರಿಷ್ಟ...

ಇಂಗಾಲದ ಡೈಆಕ್ಸೈಡ್ ಮಟ್ಟ ಗರಿಷ್ಟ ಮಟ್ಟಕ್ಕೇರಿಕೆ: ವರದಿ

ವಾರ್ತಾಭಾರತಿವಾರ್ತಾಭಾರತಿ4 Jun 2022 11:42 PM IST
share
ಇಂಗಾಲದ ಡೈಆಕ್ಸೈಡ್ ಮಟ್ಟ ಗರಿಷ್ಟ ಮಟ್ಟಕ್ಕೇರಿಕೆ: ವರದಿ

ನ್ಯೂಯಾರ್ಕ್, ಜೂ.4: ಭೂಮಿಯ ವಾತಾವರಣದಲ್ಲಿ ಇಂಗಾಲದ ಡೈಆಕ್ಸೈಡ್ ಮಟ್ಟವು ಈ ವರ್ಷದ ಮೇ ತಿಂಗಳಲ್ಲಿ ದಾಖಲೆ ಮಟ್ಟವನ್ನು ತಲುಪಿದ್ದು ಏರುಗತಿಯನ್ನು ಕಾಯ್ದುಗೊಂಡಿದೆ. ಇಂಗಾಲದ ಡೈಆಕ್ಸೈಡ್‌ನ ಮಟ್ಟವು ಕೈಗಾರಿಕಾ ಕ್ರಾಂತಿಗೂ ಮೊದಲು ಇದ್ದುದಕ್ಕಿಂತ 50%ಕ್ಕೂ ಅಧಿಕವಾಗಿದೆ ಎಂದು ನ್ಯಾಷನಲ್ ಓಶಿಯಾನಿಕ್ ಆ್ಯಂಡ್ ಅಟೊಮೊಸ್ಫೆರಿಕ್ ಅಡ್ಮಿನಿಸ್ಟ್ರೇಷನ್(ಎನ್‌ಒಎಎ) ಇತ್ತೀಚೆಗೆ ಬಿಡುಗಡೆಗೊಳಿಸಿದ ವರದಿ ಹೇಳಿದೆ.

  ಮೇ ತಿಂಗಳಿನಲ್ಲಿ ಹವಾಯಿಯ ಮೌನಾ ಲೋವ ಜ್ವಾಲಾಮುಖಿಯ ಸಂದರ್ಭ ಇಂಗಾಲದ ಡೈಆಕ್ಸೈಡ್ ಮಟ್ಟ ಮಿಲಿಯನ್‌ಗೆ 421 ಭಾಗಗಳಾಗಿತ್ತು. ಇದು ಕೈಗಾರಿಕಾ ಕ್ರಾಂತಿಯ ಮೊದಲಿನ ಅವಧಿಗಿಂತ ಬಹುಪಟ್ಟು ಅಧಿಕವಾಗಿದೆ. ವಿಶ್ವದಾದ್ಯಂತ ಇಂಧನ ಘಟಕಗಳು, ವಾಹನ ಉತ್ಪಾದಿಸುವ ಕಾರ್ಖಾನೆಗಳಿಂದ ಭಾರೀ ಪ್ರಮಾಣದಲ್ಲಿ ಇಂಗಾಲದ ಡೈಆಕ್ಸೈಡ್ ವಾತಾವರಣಕ್ಕೆ ಬಿಡುಗಡೆಯಾಗುತ್ತಿದ್ದು ಅನಿಲದ ಸಾಂದ್ರತೆ 4 ಮಿಲಿಯನ್ ವರ್ಷಗಳಲ್ಲೇ ಅತ್ಯಧಿಕವಾಗಿದೆ. 2021ರಲ್ಲಿ ಇಂಗಾಲ ಹೊರಸೂಸುವಿಕೆ ಪ್ರಮಾಣ 36.3 ಬಿಲಿಯನ್ ಟನ್‌ಗಳಷ್ಟು ಆಗಿತ್ತು, ಇದು ಮನುಕುಲದ ಇತಿಹಾಸದಲ್ಲೇ ಗರಿಷ್ಟವಾಗಿದೆ ಎಂದು ವರದಿ ಹೇಳಿದೆ.

 ನಮ್ಮ ಆರ್ಥಿಕತೆ ಮತ್ತು ಮೂಲಸೌಕರ್ಯಕ್ಕೆ ಹೊಂದಿಕೊಳ್ಳುವ ರೀತಿಯಲ್ಲಿ ಮಾನವರು ಹವಾಮಾನವನ್ನು ಬದಲಾಯಿಸುತ್ತಿದ್ದಾರೆ. ಹವಾಮಾನ ಬದಲಾವಣೆಯ ಪರಿಣಾಮವನ್ನು ನಮ್ಮ ಸುತ್ತಮುತ್ತ ಪ್ರತೀ ದಿನ ನಾವು ಕಾಣಬಹುದು. ಇಂಗಾಲದ ಡೈಆಕ್ಸೈಡ್ ಪ್ರಮಾಣದ ನಿರಂತರ ಏರಿಕೆಯು ಹವಾಮಾನ ಸಿದ್ಧ ದೇಶವಾಗಲು ತುರ್ತು, ಗಂಭೀರ ಕ್ರಮಗಳನ್ನು ಕೈಗೊಳ್ಳಬೇಕೆಂಬ ಕಠಿಣ ಜ್ಞಾಪನೆಯಾಗಿದೆ ಎಂದು ಎನ್‌ಒಎಎ ವ್ಯವಸ್ಥಾಪಕ ರಿಕ್ ಸ್ಪಿನ್ರಾಡ್ ಹೇಳಿದ್ದಾರೆ. ವಾತಾವರಣದಲ್ಲಿನ ಇಂಗಾಲದ ಡೈಆಕ್ಸೈಡ್ ಪ್ರಮಾಣ ಹೆಚ್ಚಿದರೆ ಭೂಮಿ ಬಿಸಿಯಾಗುತ್ತದೆ. ಇದರಿಂದ ಹೆಚ್ಚಿನ ಪ್ರವಾಹ, ಉಷ್ಣತೆ, ಬರಗಾಲ, ಕಾಡ್ಗಿಚ್ಚಿನ ಹೆಚ್ಚಳದ ಸಮಸ್ಯೆ ಬಿಗಡಾಯಿಸುತ್ತದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X