Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಠ್ಯ ಪರಿಷ್ಕರಣೆ ವಿವಾದ: ಸರಕಾರ...

ಪಠ್ಯ ಪರಿಷ್ಕರಣೆ ವಿವಾದ: ಸರಕಾರ ಕಣ್ಣೋರೆಸುವ ತಂತ್ರ ಅನುಸರಿಸಿದೆ; ಸಿಪಿಐಎಂಎಲ್ ಲಿಬರೇಷನ್

ವಾರ್ತಾಭಾರತಿವಾರ್ತಾಭಾರತಿ5 Jun 2022 9:22 PM IST
share

ಬೆಂಗಳೂರು, ಜೂ. 5: ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ನಡೆದ ಪಠ್ಯಪರಿಷ್ಕರಣೆಯನ್ನು ಕೈಬಿಡುವಂತೆ ರಾಜ್ಯದಲ್ಲಿ ನಡೆದ ಹೋರಾಟಗಳಿಗೆ ಸರಕಾರವು ಮಣಿದು, ಪಠ್ಯಪರಿಷ್ಕಣೆ ಸಮಿತಿಯನ್ನು ಮುಖ್ಯಮಂತ್ರಿ ವಜಾ ಮಾಡಿದ್ದಾರೆ. ಆದರೆ, ಬ್ರಾಹ್ಮಣತ್ವದ ಮೌಢ್ಯಗಳನ್ನು ಬಿತ್ತುವ ಪಠ್ಯವನ್ನು ಕೈಬಿಡದೆ, ಕಣ್ಣೋರೆಸುವ ತಂತ್ರವನ್ನು ಅನುಸರಿಸಿದ್ದಾರೆ' ಎಂದು ಸಿಪಿಐಎಂಎಲ್ ಲಿಬರೇಷನ್ ಆಕ್ಷೇಪಿಸಿದೆ.

ಈ ಕುರಿತು ಪಕ್ಷವು ಪ್ರಕಟನೆ ಹೊರಡಿಸಿದ್ದು, ಬಿಜೆಪಿ ಸರಕಾರವು ಮಕ್ಕಳ ಮನಸ್ಸಿನಲ್ಲಿ ಬ್ರಾಹ್ಮಣತ್ವದ ಮೌಡ್ಯಗಳನ್ನು ತುಂಬಲು ಪಠ್ಯಪರಿಷ್ಕಣೆ ಹೆಸರಿನಲ್ಲಿ ಸಮಿತಿಯನ್ನು ರಚಿಸಿ, ವಿಕೃತ ಮನಸ್ಸಿನ ಚಕ್ರತೀರ್ಥನನ್ನು ಸಮಿತಿಯ ಅಧ್ಯಕ್ಷನನ್ನಾಗಿ ನೇಮಕ ಮಾಡಲಾಯಿತು. ಆತನ ವಕ್ರಬುದ್ಧಿಯನ್ನು ನೋಡಿದ ನಾಡಿನ ಜನತೆ ಪಠ್ಯಪರಿಷ್ಕರಣೆಯನ್ನು ಕೈ ಬಿಡುವಂತೆ ಹೋರಾಟ ಮಾಡಿದರು. ಆದರೆ ಸರಕಾರ ಸಮಿತಿಯನ್ನು ವಿಸರ್ಜನೆ ಮಾಡಿ, ಪರಿಷ್ಕೃತ ಪಠ್ಯವನ್ನು ಅಳವಡಿಸಿಕೊಳ್ಳುವುದಾಗಿ ಪ್ರಕಟನೆ ಹೊರಡಿಸಿದೆ. ಇದು ಆರ್‍ಎಸ್‍ಎಸ್‍ನ ಕಾರ್ಯಸೂಚಿಯನ್ನು ಜೀವಂತವಾಗಿಸುವ ಹುನ್ನಾರ ಎಂದು ಟೀಕಿಸಿದೆ.

ಪಠ್ಯವನ್ನು ಹಿಂಪಡೆಯದೇ ಎಷ್ಟೇ ಸ್ಪಷ್ಟೀಕರಣವನ್ನು ನೀಡಿದರೂ, ಹಿಂದುತ್ವ ತತ್ವಗಳ ಪ್ರಚಾರವನ್ನು ಒಪ್ಪಲಾಗುವುದಿಲ್ಲ. ಚಕ್ರತೀರ್ಥ ಅವರು ಮಾಡಿರುವ ವಿವಾದಿತ ಪಠ್ಯವು ಶೇ.80ರಷ್ಟು ಮುದ್ರಣವಾಗಿದ್ದು, ಶೇ.67 ಶಾಲೆಗಳಿಗೆ ವಿಸ್ತರಣೆ ಆಗಿದೆ. ಇಂತಹ ಪ್ರತ್ಯಕ್ಷ ಕೋಮುವಾದೀಕರಣವನ್ನು ಪಕ್ಷವು ಖಂಡಿಸಿದ್ದು, ಹಿಂದಿನ ಪಠ್ಯವನ್ನು ಮುಂದುವರೆಸಬೇಕು ಎಂದು ಒತ್ತಾಯಿಸಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X