Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸಾಹಿತ್ಯೋತ್ಸವದಿಂದ ಮಾನವೀಯ ಸಂಬಂಧ...

ಸಾಹಿತ್ಯೋತ್ಸವದಿಂದ ಮಾನವೀಯ ಸಂಬಂಧ ವೃದ್ಧಿ: ಡಾ.ಮಹಾಬಲೇಶ್ವರ ರಾವ್‌

ವಾರ್ತಾಭಾರತಿವಾರ್ತಾಭಾರತಿ5 Jun 2022 9:39 PM IST
share
ಸಾಹಿತ್ಯೋತ್ಸವದಿಂದ ಮಾನವೀಯ ಸಂಬಂಧ ವೃದ್ಧಿ: ಡಾ.ಮಹಾಬಲೇಶ್ವರ ರಾವ್‌

ಉಡುಪಿ : ಉಡುಪಿ ಸುಹಾಸಂ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಜಂಟಿ ಆಶ್ರಯದಲ್ಲಿ ಕು.ಗೋ.(ಎಚ್.ಗೋಪಾಲ ಭಟ್ಟ)- ೮೪ ಅಭಿನಂದನಾ ಸಮಾರಂಭವು ರವಿವಾರ ಉಡುಪಿ ಕಿದಿಯೂರು ಹೋಟೆಲ್‌ನಲ್ಲಿ ಜರಗಿತು.

ಶಿಕ್ಷಣ ತಜ್ಞ ಡಾ.ಮಹಾಬಲೇಶ್ವರ ರಾವ್ ಮಾತನಾಡಿ, ಸಾಹಿತ್ಯೋತ್ಸವ ಸಂಭ್ರಮದಿಂದ ಮಾನವೀಯ ಸಂಬಂಧ ಹಾಗೂ ಸ್ನೇಹ ಮರುಸ್ಥಾಪನೆಯಾಗು ತ್ತದೆ. ಕು.ಗೋ ಸಾಹಿತ್ಯ, ಸಂಭ್ರಮ ಹಾಗೂ ಪುಸ್ತಕಾನುರಕ್ತರು. ಇಳಿ ವಯಸ್ಸಿ ನಲ್ಲೂ ಪುಸ್ತಕಗಳ ಮೇಲಿನ ಪ್ರೀತಿ ಕಿಂಚಿತ್ತೂ ಕಡಿಮೆಯಾಗಿಲ್ಲ ಎಂದರು.

ವಿಜ್ಞಾನಿ ಡಾ.ಕೆ.ಪಿ.ರಾವ್ ಮಾತನಾಡಿ, ಕನ್ನಡ ಸಾಹಿತ್ಯ ಲೋಕಕ್ಕೆ ಕು.ಗೋ. ಅಳಿಲು ಸೇವೆ ಹಾಗೂ ಅಳಿಯದ ಸೇವೆ ಸಲ್ಲಿಸಿದ್ದಾರೆ. ಕು.ಗೋ ಯುವ ಸಾಹಿತಿ ಗಳಿಗೆ ಬರೆಯಲು ಪ್ರೇರೇಪಿಸಿದವರು ಹಾಗೂ ಪ್ರೋತ್ಸಾಹ ನೀಡಿದವರು ಎಂದು ಅಭಿಪ್ರಾಯ ಪಟ್ಟರು.

ಹಾಸ್ಯ ಭಾಷಣಕಾರ ಎಂ.ಎಸ್.ನರಸಿಂಹ ಮೂರ್ತಿ ಮಾತನಾಡಿ, ಹಾಸ್ಯ ವನ್ನು ಹಾಸ್ಯವಾಗಿ ಸ್ವೀಕರಿಸಬೇಕೆ ಹೊರತು ವಿವಾದ ಹುಡುಕಬಾರದು. ಹಿಂದೆಲ್ಲ ಪ್ರಸಿದ್ಧ ಲೇಖಕರ ಕಾವ್ಯ, ಕವನಗಳನ್ನು ಪ್ರಸ್ತುತ ಸನ್ನಿವೇಶಕ್ಕೆ ತಕ್ಕಂತೆ ಅಣಕ ವಾಡಲಾಗಿದೆ. ಸಮಾಜವನ್ನು ತಿದ್ದುವ, ಹುಳುಕುಗಳನ್ನು ತೋರಿಸುವ ಮಾಧ್ಯಮ ವಾಗಿ ಬಳಸಿಕೊಳ್ಳಲಾಗಿದೆ. ಹಾಸ್ಯವನ್ನು ಹಾಸ್ಯವಾಗಿ ಅನುಭವಿಸಿ ಸವಿಯಬೇಕು ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕು.ಗೋ, ಕನ್ನಡ ಸಾಹಿತ್ಯ ದಶಕಗಳ ಕಾಲ ಸರಿಯಾದ ದಾರಿಯಲ್ಲಿ ಕೈಹಿಡಿದು ಮುನ್ನಡೆಸಿದೆ ಎಂಬ ಆತ್ಮತೃಪ್ತಿ ಇದೆ. ಅಭಿಮಾನಿಗಳ ಪ್ರೀತಿಗೆ ಮನಸ್ಸು ತುಂಬಿ ಬಂದಿದೆ ಎಂದು ಹೇಳಿದರು.

ಡಾ.ವಿರೂಪಾಕ್ಷ ದೇವರಮನೆ, ಸಂಧ್ಯಾ ಶೆಣೈ, ಜ್ಯೋತಿ ಮಹಾದೇವ್, ಪೂರ್ಣಿಮಾ ಸುರೇಶ್, ಪೂರ್ಣಿಮಾ ಜನಾರ್ದನ್, ಅನಿತಾ ಸಿಕ್ವೇರಾ ಕು.ಗೋ ಜೊತೆ ಮುಖಾಮುಖಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಕು.ಗೋ. ಪುಸ್ತಕ ಪ್ರೀತಿಯ ಕುರಿತು ಮಾತನಾಡಿದರು. ಎಸ್.ಎಸ್. ಷಡಶೆಟ್ಟಿ, ವಿ.ಗಣೇಶ್, ರಾಮದಾಸ್ ರಾವ್ ನಾವು ಕಂಡಂತೆ ಕು.ಗೋ ಕುರಿತು ಮಾತನಾಡಿದರು.

ಸಮಾರಂಭದಲ್ಲಿ ಜಯಕರ ಶೆಟ್ಟಿ ಇಂದ್ರಾಳಿ, ಡಾ.ಪಿ.ವಿ.ಭಂಡಾರಿ, ಡಾ. ಗಣನಾಥ ಎಕ್ಕಾರು. ಪ್ರೊ.ಶಂಕರ್, ಮುರಳಿ ಕಡೆಕಾರ್, ಕಸಾಪ ಉಡುಪಿ ತಾಲ್ಲೂಕು ಅಧ್ಯಕ್ಷ ರವಿರಾಜ್ ಎಚ್.ಪಿ. ಭಾಗವಹಿಸಿದ್ದರು. ಸುಹಾಸಂ ಅಧ್ಯಕ್ಷ ಶಾಂತರಾಜ್ ಐತಾಳ್ ಸ್ವಾಗತಿಸಿದರು. ಶ್ರೀನಿವಾಸ್ ಉಪಾಧ್ಯಾ, ಶಿಲ್ಪಾ ಜೋಶಿ ಕಾರ್ಯಕ್ರಮ ನಿರೂಪಿಸಿದರು. ಜನಾರ್ದನ ಕೊಡವೂರು ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X