Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಜನಾಡಿ ಯುವ ಕಾಂಗ್ರೆಸ್ ವತಿಯಿಂದ ಪರಿಸರ...

ಮಂಜನಾಡಿ ಯುವ ಕಾಂಗ್ರೆಸ್ ವತಿಯಿಂದ ಪರಿಸರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ5 Jun 2022 9:49 PM IST
share
ಮಂಜನಾಡಿ ಯುವ ಕಾಂಗ್ರೆಸ್ ವತಿಯಿಂದ ಪರಿಸರ ದಿನಾಚರಣೆ

ಮಂಜನಾಡಿ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಂಜನಾಡಿ ಯುವ ಕಾಂಗ್ರೆಸ್ ಘಟಕದ ವತಿಯಿಂದ ಕಲ್ಕಟ್ಟ ಜಂಕ್ಷನ್ ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕರಿಗೆ ಉಚಿತ ಗಿಡಗಳ ವಿತರಣಾ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶಾಸಕರೂ, ವಿಪಕ್ಷ ಉಪ ನಾಯಕರಾದ ಯು.ಟಿ.ಖಾದರ್ ರವರು ಮಾತನಾಡಿ "ಪರಿಸರ ನಮ್ಮ ಜೀವನದ ಅವಿಭಾಜ್ಯ ಅಂಗ ಅದನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಸಾರ್ವಜನಿಕರಿಗೆ ಉಚಿತ ಗಿಡಗಳನ್ನು ನೀಡುವ ಮೂಲಕ ಯುವ ಕಾಂಗ್ರೆಸ್ ಒಂದು ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಗಿಡಗಳನ್ನು ಮನೆಯವರ ಮತ್ತು ಮಕ್ಕಳ ಜೊತೆಗೂಡಿ ನೆಡುವ ಮುಖಾಂತರ ಅವರಲ್ಲಿಯೂ ಪರಿಸರದ ಬಗ್ಗೆ ಕಾಳಜಿ ಬೆಳೆಸಬೇಕು" ಎಂದರು.

ನಂತರ ಹಿರಿಯ ನಾಗರಿಕರಾದ ಭುಜಂಗ ಸಪಾಲ್ಯ, ಲಿಂಗಪ್ಪ, ಮೌರಿಸ್ ಮೊಂತೆರೋ, ಫಕೀರ್ ಸಾಹಿಬ್ ರಿಗೆ  ಗಿಡಗಳನ್ನು ವಿತರಿಸುವ ಮೂಲಕ ಅಧಿಕೃತ ಚಾಲನೆ ನೀಡಿದರು. 

ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್ ರವರು ಅಧ್ಯಕ್ಷೀಯ ನುಡಿಗಳನ್ನಾಡಿದರು, ಯುವ ಕಾಂಗ್ರೆಸ್ ಅಧ್ಯಕ್ಷ ಅಶೀರುದ್ದೀನ್ ಸಾರ್ತಬೈಲ್ ಪ್ರಾಸ್ತಾವಿಕವಾಗಿ ಮಾತನಾಡಿದರು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎನ್ ಎಸ್ ಕರೀಂ ಅತಿಥಿಗಳನ್ನು ಸ್ವಾಗತಿಸಿದರು. ಮಹಿಳಾ ಕಾಂಗ್ರೆಸ್ ನಾಯಕಿ ಮಮತಾ ಗಟ್ಟಿ, ಸ್ಥಳೀಯ ಗ್ರಾಮ ಪಂಚಾಯ್ತಿ ಸದಸ್ಯ ಅಬ್ದುಲ್ ಖಾದರ್ ಪೊಡಿ, ಕಾಂಗ್ರೆಸ್ ಗ್ರಾಮ ಘಟಕದ ಅಧ್ಯಕ್ಷ ಹಮೀದ್ ಮದ್ಪಾಡಿ,  ಯುವ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ನಾಸಿರ್ ಸಾಮಣಿಗೆ, ಕಾರ್ಯದರ್ಶಿ ಮೋನು ಕಲ್ಕಟ್ಟ, ಉಳ್ಳಾಲ ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯದರ್ಶಿ ತಂಝೀಲ್ ಮಹಿಳಾ ಘಟಕದ ಅಧ್ಯಕ್ಷೆ ನೆಲ್ಲಿ ಫರ್ನಾಂಡಿಸ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸ್ಮಾಯಿಲ್ ಸಾಯಿಬಾಕ, ಯುವ ಪ್ರಧಾನ ಕಾರ್ಯದರ್ಶಿ ಅಶ್ರಫ್ ಸಫಾ, ಸಫ್ವಾನ್ ಮಂಗಳ ನಗರ, ಮುಝಮ್ಮಿಲ್ ಕಲ್ಕಟ್ಟ, ಪಿಲಿಪ್ ಡಿಸೋಜ ಹಾಗೂ, ಬಾವು ಮಂಗಳಾಂತಿ, ಬಶೀರ್ ಮಂಜನಾಡಿ, ಅಬ್ಬಾಸ್ ನಾಟೆಕಲ್, ಮಹಮ್ಮದ್ ಅಸೈ ಇಬ್ರಾಹಿಂ ಕಂಡಿಕ, ಅಸೀರ್, ಇಸ್ಮಾಯಿಲ್ ದೊಡ್ಡಮನೆ, ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X