Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ: ಜೂ.8ರಂದು ರಾ.ಬ್ಯಾಂಕುಗಳಿಂದ...

ಮಣಿಪಾಲ: ಜೂ.8ರಂದು ರಾ.ಬ್ಯಾಂಕುಗಳಿಂದ ಬೃಹತ್ ಸಾಲ ಮೇಳ

ವಾರ್ತಾಭಾರತಿವಾರ್ತಾಭಾರತಿ7 Jun 2022 9:59 PM IST
share

ಉಡುಪಿ, ಜೂ. 7: ಆಜಾದಿ ಕಾ ಅಮೃತ್ ಮಹೋತ್ಸವ ಐಕಾನಿಕ್ ವೀಕ್ ಸೆಲೆಬ್ರೇಷನ್ ಅಂಗವಾಗಿ ಉಡುಪಿಯ ಜಿಲ್ಲೆಯ ಅಗ್ರಣಿ ಬ್ಯಾಂಕ್ ಆದ ಕೆನರಾ ಬ್ಯಾಂಕ್ ಭಾರತ ಸರಕಾರ ಹಣಕಾಸು ಇಲಾಖೆಯ ವೀತ್ತಿಯ ಸೇವೆಗಳ ವಿಭಾಗದ  ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ವ್ಯವಹರಿಸುತ್ತಿರುವ ಎಲ್ಲಾ ಹಣಕಾಸು ಸಂಸ್ಥೆಗಳ ಸಹಭಾಗಿತ್ವದಲ್ಲಿ ಜೂ.8ರಂದು ಬೃಹತ್ ಸಾಲ ಸಂಪರ್ಕ ಮೇಳನವನ್ನು ಆಯೋಜಿಸಿದೆ.

ಕಾರ್ಯಕ್ರಮದ ಮೂಲ ಉದ್ದೇಶ ಬ್ಯಾಂಕುಗಳ ಮೂಲಕ ವಿತರಿಸಲಾಗು ತ್ತಿರುವ ವಿವಿಧ ಸಾಲ ಸೌಲಭ್ಯಗಳು ಹಾಗೂ ಭಾರತ ಸರಕಾರದ ಅಭಿವೃದ್ದಿ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಹಾಗು ಅರಿವು ಮೂಡಿಸುವುದಾಗಿದೆ.

ಮೇಳದಲ್ಲಿ ಜಿಲ್ಲೆಯಲ್ಲಿ ವ್ಯವಹರಿಸುತ್ತಿರುವ ಎಲ್ಲಾ ವಾಣಿಜ್ಯ  ಬ್ಯಾಂಕುಗಳು, ಸಹಕಾರಿ ವಲಯ, ಗ್ರಾಮೀಣ ಬ್ಯಾಂಕ್ ಹಾಗು ಕಿರು ಹಣಕಾಸು ಸಂಸ್ಥೆಗಳ ಒಟ್ಟು 408 ಶಾಖೆಗಳು ಸಕ್ರೀಯವಾಗಿ ಭಾಗವಹಿಸಲಿವೆ. ಮೇಳದಲ್ಲಿ ಮುದ್ರಾ ಯೋಜನೆ, ಪಿಎಂ ಸ್ವನಿಧೀ, ಕಿರು, ಲಘು, ಮದ್ಯಮ ಉದ್ಯಮ ಅಭಿವೃದ್ದಿ ಯೋಜನೆಗಳು, ಕಿಸಾನ ಕ್ರೇಡಿಟ್ ಕಾರ್ಡ್‌ಗಳು, ಕೃಷಿ ಅಭಿವೃದ್ದಿ ಸಾಲಗಳು, ಮನೆ ಸಾಲಗಳು, ಶೈಕ್ಷಣಿಕ ಸಾಲ ಸೌಲಭ್ಯಗಳು, ಸ್ಟಾಂಡಅಫ್, ಸ್ಟಾರ್ಟ್‌ ಅಪ್ ಯೋಜನೆಗಳು ಹಾಗು ಆತ್ಮ ನಿರ್ಬರ ಯೋಜನೆಯ ವಿವಿಧ ಸಾಲ ಸೌಲಭ್ಯ ಗಳನ್ನು ಪ್ರಚಾರ ಪಡಿಸುವದು ಹಾಗು ಅರ್ಹರಿಗೆ ಸಾಲ ಸಂಪರ್ಕ ಮಾಡಿಸುವ ಉದ್ದೇಶ ಹೊಂದಲಾಗಿದೆ.

ಇದರೊಂದಿಗೆ ಸಾಮಾಜಿಕ ವಿಮಾ ಹಾಗು ಪಿಂಚಣಿ ಭದ್ರತಾ ಯೋಜನೆ ವ್ಯಾಪ್ತಿಗೆ ಜಿಲ್ಲೆಯ ಎಲ್ಲ ಅರ್ಹ ನಾಗರಿಕರನ್ನು ಒಳಪಡಿಸಲು ಹೆಚ್ಚಿನ ಮಹತ್ವವನ್ನು ಬ್ಯಾಂಕುಗಳು ನೀಡಿದ್ದು, ಈ ಮೇಳದಲ್ಲಿ ಆದ್ಯತೆ ಮೇರೆಗೆ ಅರ್ಜಿಗಳನ್ನು ಗ್ರಾಹಕರಿಂದ ಪಡೆದು ಪಿಎಂಜೆಜೆಬಿವೈ ಹಾಗು ಪಿಎಂಎಸ್‌ಬಿವೈ ವಿಮಾ ಮತ್ತು ಅಟಲ್ ಪಿಂಚಣಿ ಯೋಜನೆಗೊಳಿಪಡಿಸಲಾಗುವುದು.

ಈ ಸಾಲ ಸಂಪರ್ಕ ಮೇಳದಲ್ಲಿ ಎಲ್ಲಾ ಬ್ಯಾಂಕುಗಳ ಮುಖ್ಯಸ್ಥರು, ಇಲಾಖಾ ಅಧಿಕಾರಿಗಳು ಹಾಗೂ ಗ್ರಾಹಕರು ಭಾಗವಹಿಸಲಿದ್ದಾರೆ. ಜಿಲ್ಲೆಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಾಗವಹಿಸಿ ಬ್ಯಾಂಕುಗಳ ಮೂಲಕ ಕೊಡಲಾಗುವ ಸಾಲ ಸೌಲಭ್ಯಗಳು ಹಾಗು ಸರಕಾರದ ಯೋಜನೆಗಳ ಲಾಭ ಪಡೆಯಬೇಕೆಂದು   ಜಿಲ್ಲಾ ಅಗ್ರಣಿ ಬ್ಯಾಂಕ ವ್ಯವಸ್ಥಾಪಕ ಪಿ. ಎಂ. ಪಿಂಜಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X