Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಜಿಡಿಪಿ ಪ್ರಗತಿ ದರ ಅಂದಾಜನ್ನು...

ಭಾರತದ ಜಿಡಿಪಿ ಪ್ರಗತಿ ದರ ಅಂದಾಜನ್ನು ಮತ್ತೆ ಕಡಿತಗೊಳಿಸಿದ ವಿಶ್ವಬ್ಯಾಂಕ್

ವಾರ್ತಾಭಾರತಿವಾರ್ತಾಭಾರತಿ8 Jun 2022 7:22 AM IST
share
ಭಾರತದ ಜಿಡಿಪಿ ಪ್ರಗತಿ ದರ ಅಂದಾಜನ್ನು ಮತ್ತೆ ಕಡಿತಗೊಳಿಸಿದ ವಿಶ್ವಬ್ಯಾಂಕ್

ಹೊಸದಿಲ್ಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಪ್ರಗತಿ ದರದ ಅಂದಾಜನ್ನು ವಿಶ್ವಬ್ಯಾಂಕ್ ಶೇಕಡ 8ರಿಂದ 7.5ಕ್ಕೆ ಕಡಿತಗೊಳಿಸಿದೆ.

ಅತ್ಯಧಿಕ ಹಣದುಬ್ಬರದ ಪರಿಣಾಮ, ಪೂರೈಕೆ ಸರಣಿಯಲ್ಲಿ ವ್ಯತ್ಯಯ ಮತ್ತು ಭೌಗೋಳಿಕ ರಾಜಕೀಯ ಸಂಘರ್ಷದ ಕಾರಣ ನೀಡಿ ಭಾರತದ ಪ್ರಗತಿ ದರ ಅಂದಾಜನ್ನು ಕುಗ್ಗಿಸಿದೆ ಎಂದು timesofindia.com ವರದಿ ಮಾಡಿದೆ.

"ಖಾಸಗಿ ವಲಯ ಮತ್ತು ಸರ್ಕಾರದ ನಿಶ್ಚಿತ ಹೂಡಿಕೆ ಪ್ರಗತಿಗೆ ಪೂರಕವಾಗಲಿದ್ದು, ಇದು ವ್ಯವಹಾರ ವಾತಾವರಣವನ್ನು ಸುಧಾರಿಸಲು ಉತ್ತೇಜನ ನೀಡಲಿದೆ. ಈ ಹಿಂದೆ ಜನವರಿಯಲ್ಲಿ ಮಾಡಿದ್ದ ಅಂದಾಜಿಗಿಂತ ಹೊಸ ಪರಿಷ್ಕೃತ ಅಂದಾಜು ಶೇಕಡ 1.2ರಷ್ಟು ಕಡಿಮೆ. ಭಾರತದ ದೀರ್ಘಾವಧಿ ಪ್ರಗತಿ ಅವಕಾಶಗಳ ಹಿನ್ನೆಲೆಯಲ್ಲಿ 2024ನೇ ಹಣಕಾಸು ವರ್ಷದಲ್ಲಿ ಶೇಕಡ 7.1ರ ದರದಲ್ಲಿ ಅಭಿವೃದ್ಧಿಯ ನಿರೀಕ್ಷೆ ಇದೆ" ಎಂದು ವಿಶ್ವಬ್ಯಾಂಕ್ ತನ್ನ ಇತ್ತೀಚಿನ ವರದಿಯಲ್ಲಿ ಹೇಳಿದೆ.

2022-23ನೇ ಹಣಕಾಸು ವರ್ಷದಲ್ಲಿ ಅಂದಾಜಿಸಿದ್ದ 8.7ರ ಪ್ರಗತಿಯನ್ನು ಹೆಚ್ಚುತ್ತಿರುವ ಹಣದುಬ್ಬರ ಮತ್ತು ಪೂರೈಕೆ ಸರಣಿ ವ್ಯತ್ಯಯದ ಕಾರಣ ನೀಡಿ ಕಳೆದ ಏಪ್ರಿಲ್‍ನಲ್ಲಿ ಶೇಕಡ 8ಕ್ಕೆ ಕಡಿತಗೊಳಿಸಲಾಗಿತ್ತು. ಕೋವಿಡ್ ಲಾಕ್‍ಡೌನ್ ಪರಿಣಾಮದಿಂದ ಭಾರತ ಕ್ಷಿಪ್ರವಾಗಿ ಚೇತರಿಸಿಕೊಂಡಿದೆ. ಆದರೆ ಉಕ್ರೇನ್ ಯುದ್ಧ ಮತ್ತೊಂದು ಹೊಡೆತ ನೀಡಿದೆ. ಇದು ಬೆಲೆಯ ಒತ್ತಡವನ್ನು ಹೆಚ್ಚಿಸಿದ್ದು, ಆರ್‍ಬಿಐ ಬಡ್ಡಿದರವನ್ನು ಗಣನೀಯವಾಗಿ ಹೆಚ್ಚಿಸಿದೆ. 2021ನೇ ಆರ್ಥಿಕ ವರ್ಷದಲ್ಲಿ 6.6% ಕುಗ್ಗಿದ ಬಳಿಕ 2022ನೇ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ 8.7% ದರದಲ್ಲಿ ಬೆಳೆದಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಕೂಡಾ, ಭೌಗೋಳಿಕ-ರಾಜಕೀಯ ಸಂಘರ್ಷ ಮತ್ತು ಬೆಲೆ ಏರಿಕೆಯ ಕಾರಣದಿಂದ ಜಿಡಿಪಿ ಪ್ರಗತಿದರವನ್ನು ಶೇಕಡ 7.8ರಿಂದ ಶೇಕಡ 7.2ಕ್ಕೆ ಇಳಿಸಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X