Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ್ವೇಷ ಭಾಷಣಗಾರರ ವಿರುದ್ಧ ಕ್ರಮಕ್ಕೆ...

ದ್ವೇಷ ಭಾಷಣಗಾರರ ವಿರುದ್ಧ ಕ್ರಮಕ್ಕೆ ವಿವಿಧ ಸಂಘಟನೆಗಳ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Jun 2022 7:39 PM IST
share

ಮಂಗಳೂರು: ವಿಟ್ಲದಲ್ಲಿ ಸಂಘಪರಿವಾರ ಸಂಘಟನೆಗಳ ಮುಖಂಡ ರಾಧಾಕೃಷ್ಣ ಮತ್ತಿತರರು ಇಸ್ಲಾಮ್ ಧರ್ಮದ ಮೌಲ್ಯಗಳ ವಿರುದ್ಧ ಅವಹೇಳನಕಾರಿ ಮತ್ತು ನಿಂದನಾತ್ಮಕವಾಗಿ ದ್ವೇಷ ಭಾಷಣ ಮಾಡಿ ಮುಸ್ಲಿಮರು, ಹಿಂದುಳಿದ ವರ್ಗ, ಪರಿಶಿಷ್ಟರು, ಬುಡಕಟ್ಟು ಜನಾಂಗದ ಮದ್ಯೆ ಕೋಮು ಗಲಭೆ ಸೃಷ್ಟಿಸುವ ಹುನ್ನಾರ ನಡೆಸಲು ಪ್ರಯತ್ನಿಸುತ್ತಿದ್ದಾರೆ. ಇಂತಹ ದ್ವೇಷ ಭಾಷಣಗಾರರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ. ಅಶ್ರಫ್ ಒತ್ತಾಯಿಸಿದ್ದಾರೆ.

ಈ ಭಾಷಣದ ಮೂಲಕ ನಿರ್ಧಿಷ್ಟ ಜನರ ಧಾರ್ಮಿಕ ನಂಬಿಕೆಗಳ ಬಗ್ಗೆ ಅವಹೇಳನ ಮಾಡಲಾಗಿದೆ. ಹಾಗಾಗಿ ರಾಜ್ಯ ಸರಕಾರ ವಿಟ್ಲದ  ದ್ವೇಷ ಭಾಷಣಗಾರರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ತಕ್ಷಣ ಬಂಧಿಸ ಬೇಕು ಎಂದು ಆಗ್ರಹಿಸಿದ್ದಾರೆ.

ಮುಸ್ಲಿಂ ಲೀಗ್ ಆಗ್ರಹ: ವಿಟ್ಲದಲ್ಲಿ ಮಾಡಿದ ಕೋಮು ಪ್ರಚೋದನಕಾರಿ ಭಾಷಣವು ಕೇವಲ ವಿಘ್ನ ಸಂತೋಷಿಗರ ಚಪ್ಪಾಳೆ ಗಿಟ್ಟಿಸಲು ಮತ್ತು ರಾಜಕೀಯ ದುರ್ಲಾಭ ಪಡೆಯಲು ಮಾಡಿದ್ದಾಗಿದೆ. ಇಸ್ಲಾಂ ಧರ್ಮವನ್ನು ತೀರಾ ಅವಹೇಳಕಾರಿಯಾಗಿ ಚಿತ್ರೀಕರಿಸಿ ತನ್ನ ಅನಾಗರಿಕತೆಯನ್ನು ಪ್ರದರ್ಶಿಸಿದ ಈತನ ವಿರುದ್ದ ಕಠಿಣ ಕಾನೂನು ಕ್ರಮ ಜರಗಿಸಿ ಜೈಲಿಗಟ್ಟುವಂತೆ ಪೊಲೀಸ್ ಇಲಾಖೆಗೆ ದ.ಕ.ಜಿಲ್ಲಾ ಮುಸ್ಲಿಂ ಲೀಗ್  ಆಗ್ರಹಿಸಿದೆ.

ಇಂತಹ ವಿಚಿದ್ರಕಾರಿ ವ್ಯಕ್ತಿಗಳನ್ನು ಮಟ್ಟಹಾಕದಿದ್ದರೆ ಅದು ಈ ನಾಡಿನ ಶಾಂತಿಯನ್ನು ಕದಡಿ ಈ ನಾಡನ್ನು ಅರಾಜಕತೆಗೆ ತಳ್ಳುವುದಕ್ಕೆ ಕಾರಣವಾಗಬಹುದು. ಕಾನೂನು ಪಾಲಕರು ಇದಕ್ಕೆ ಆಸ್ಪದ ನೀಡದೆ ಜಾತಿ ಧರ್ಮದ ಆಧಾರದಲ್ಲಿ ತಾರತಮ್ಯ ನೀತಿ ಅನುಸರಿಸದೆ ಉದ್ರೇಕಕಾರಿ ಭಾಷಣ ಯಾರೇ ಮಾಡಿದರೂ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಸ್ಲಿಂ ಲೀಗ್ ಅಧ್ಯಕ್ಷ ಕೆ.ಎಂ. ಫಯಾಝ್ ತಿಳಿಸಿದ್ದಾರೆ.

ರಾಜ್ಯ ದಾರಿಮಿ ಉಲಮಾ ಒಕ್ಕೂಟ: ಪ್ರವಾದಿ ನಿಂದನೆ ಮಾಡಿ ಅಂತಾರ್ರಾಷ್ಟ್ರೀಯ ಮಟ್ಟದಲ್ಲಿ ದೇಶದ ಮಾನ ಹರಾಜು ಮಾಡಿದ ಬಿಜೆಪಿ ವಕ್ತಾರೆಯನ್ನೂ ಮೀರಿಸುವ ರೀತಿಯಲ್ಲಿ ವಿಟ್ಲದಲ್ಲಿ ಮುರಳೀಧರ ಹಂಸತ್ತಡ್ಕ ಎಂಬಾತ ಕೋಮು ಉದ್ರೇಕಕಾರಿ ಭಾಷಣ ಮಾಡಿರುವುದು ಖಂಡನೀಯ. ಜಗತ್ತಿನಲ್ಲೇ ದ್ವಿತೀಯ ಸ್ಥಾನದಲ್ಲಿರುವ ಇಸ್ಲಾಂ ಧರ್ಮವನ್ನು ತೀರಾ ಅವಹೇಳಕಾರಿಯಾಗಿ ಚಿತ್ರೀಕರಿಸಿ ತನ್ನ ಅನಾಗರಿಕತೆಯನ್ನು ಪ್ರದರ್ಶಿಸಿದ ಈತನ ವಿರುದ್ದ ಕಠಿಣ ಕಾನೂನು ಕ್ರಮ ಜರಗಿಸಿ ಜೈಲಿಗಟ್ಟುವಂತೆ ರಾಜ್ಯ ದಾರಿಮಿ ಉಲಮಾ ಒಕ್ಕೂಟ ಆಗ್ರಹಿಸಿದೆ.

ವಿವಿಧ ಜಾತಿ ಜನಾಂಗದವರ ಮಧ್ಯೆ ಈ ರೀತಿ ದ್ವೇಷ ಹರಡುವವರ ವಿರುದ್ದ ಕಾನೂನು ಪಾಲನೆ ಆಗದಿದ್ದಲ್ಲಿ, ಮುಂದಿನ ದಿನಗಳಲ್ಲಿ ಸಮಾನ ಮನಸ್ಕರನ್ನು ಸೇರಿಸಿ ಉಗ್ರ ಹೋರಾಟ ಮಾಡುವ ಅನಿವಾರ್ಯತೆ ಬಂದೊದಗಬಹುದು. ಕಾನೂನು ಪಾಲಕರು ಇದಕ್ಕೆ ಆಸ್ಪದ ನೀಡದೆ ಕಠಿಣ ಕಾನೂನು ಕ್ರಮ ಜರಗಿಸುವಂತೆ ಉಲಮಾ ಒಕ್ಕೂಟ ಒತ್ತಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X