Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಸ್ಲಾಮಿಕ್‌ ದೇಶಗಳನ್ನು ಪ್ರಚೋದಿಸಿದ ಜನರ...

ಇಸ್ಲಾಮಿಕ್‌ ದೇಶಗಳನ್ನು ಪ್ರಚೋದಿಸಿದ ಜನರ ಪಟ್ಟಿ ಮಾಡಿ ದೇಶದ್ರೋಹ ಆರೋಪ ಹೊರಿಸಿ: ಮಾಹಿತಿ ಆಯುಕ್ತ ಉದಯ್ ಮಹುಕರ್

ವಾರ್ತಾಭಾರತಿವಾರ್ತಾಭಾರತಿ8 Jun 2022 8:27 PM IST
share
ಇಸ್ಲಾಮಿಕ್‌ ದೇಶಗಳನ್ನು ಪ್ರಚೋದಿಸಿದ ಜನರ ಪಟ್ಟಿ ಮಾಡಿ ದೇಶದ್ರೋಹ ಆರೋಪ ಹೊರಿಸಿ: ಮಾಹಿತಿ ಆಯುಕ್ತ ಉದಯ್ ಮಹುಕರ್

ಹೊಸದಿಲ್ಲಿ: ಸುದ್ದಿವಾಹಿನಿಯೊಂದರ ಚರ್ಚೆಯ ವೇಳೆ ಪ್ರವಾದಿ ಮುಹಮ್ಮದ್‌ ರನ್ನು ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಹಲವಾರು ಇಸ್ಲಾಮಿಕ್‌ ರಾಷ್ಟ್ರಗಳು ಈ ಕುರಿತು ಖಂಡನೆ ವ್ಯಕ್ತಪಡಿಸಿತ್ತು. ಇದೀಗ ಈ ಕುರಿತು "ಇಸ್ಲಾಮಿಕ್‌ ರಾಷ್ಟ್ರಗಳನ್ನು ಪ್ರಚೋದಿಸಿದ ಜನರನ್ನು ಪಟ್ಟಿ ಮಾಡಿ ಅವರ ಮೇಲೆ ದೇಶದ್ರೋಹ ಆರೋಪ ಹೊರಿಸಬೇಕು" ಎಂದು ಭಾರತದ ಮಾಹಿತಿ ಆಯುಕ್ತರು ಟ್ವಿಟರ್‌ ನಲ್ಲಿ ಹೇಳಿದ್ದಾಗಿ newslaubdry ,com ವರದಿ ಮಾಡಿದೆ.

ಮಾಹಿತಿ ಆಯುಕ್ತ ಉದಯ್‌ ಮಹೂರ್ಕರ್‌ ಅವರು, "ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್‌ ರಾಷ್ಟ್ರಗಳನ್ನು ಪ್ರಚೋದಿಸಿದ ನಾಗರಿಕರ ಹೆಸರನ್ನು ಪಟ್ಟಿ ಮಾಡಬೇಕು ಮತ್ತು ಅವರ ಮೇಲೆ ದೇಶದ್ರೋಹ ಆರೋಪ ಹೊರಿಸಬೇಕು" ಎಂದು ಅವರು ಸರಕಾರಕ್ಕೆ ಸಲಹೆ ನೀಡಿದ್ದಾರೆ. 

ಉದಯ್‌ ಮಹೂರ್ಕರ್‌ ರವರು ಮಾಜಿ ಪತ್ರಕರ್ತರಾಗಿದ್ದು, ಅವರು ಇಂಡಿಯಾ ಟುಡೇ ನಿಯತಕಾಲಿಕದ ಹಿರಿಯ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. 2020ರಲ್ಲಿ ಅವರು ಮಾಹಿತಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸುವವರೆಗೆ ಸುಮಾರು 30 ವರ್ಷಗಳ ಕಾಲ ಪತ್ರಕರ್ತರಾಗಿ ಕಾರ್ಯನಿರ್ವಸಿದ್ದರು. ಸರಕಾರದ ಅವರ ಅಧಿಕೃತ ಪರಿಚಯದಲ್ಲಿ, ಅವರು ʼರ್ಯಾಡಿಕಲ್‌ ಇಸ್ಲಾಮಿಕ್‌ ಚಳುವಳಿಗಳುʼ ಹಾಗೂ ʼಧಾರ್ಮಿಕ ಸಂಘರ್ಷದ ಕಾರಣಗಳುʼ ವಿಷಯದಲ್ಲಿ ಪರಿಣಿತಿ ಹೊಂದಿದ್ದಾರೆಂದು ಉಲ್ಲೇಖಿಸಲಾಗಿದೆ. 

"ಪ್ರವಾದಿ ವಿವಾದದ ಬಗ್ಗೆ ರಾಷ್ಟ್ರವು ಕ್ರಮಗಳನ್ನು ತೆಗೆದುಕೊಂಡಿದೆ. ಭಾರತದ ವಿರುದ್ಧ ಇಸ್ಲಾಮಿಕ್ ರಾಷ್ಟ್ರಗಳನ್ನು ಪ್ರಚೋದಿಸಿದ ಭಾರತೀಯ ನಾಗರಿಕರನ್ನು ಪಟ್ಟಿ ಮಾಡಿ ಅವರ ಮೇಲೆ ದೇಶದ್ರೋಹ ಆರೋಪ ಹೊರಿಸಲು ಸರಕಾರಕ್ಕೆ ಇದು ಸರಿಯಾದ ಸಮಯ. ಅವರದ್ದು ದೇಶ ವಿರೋಧಿ ಕೃತ್ಯವಾಗಿದೆ. ನಿಯಮವೊಂದನ್ನು ತಂದು ಅವರ ಆಸ್ತಿಯನ್ನೂ ಮುಟ್ಟುಗೋಲು ಹಾಕಬಹುದು" ಎಂದು ಟ್ವಿಟರ್‌ ನಲ್ಲಿ ಅವರು ಸರಕಾರಕ್ಕೆ ಸಲಹೆ ನೀಡಿದ್ದಾರೆ. 

The Nation has taken measures on the Prophet controversy. Now time for India to make a list of Indian citizens who instigated Islamic nations against India & charge them with treason. Their’s is anti-national activity. Even their property could be attached by enacting a Law. pic.twitter.com/1APV0R4aZj

— Uday Mahurkar (@UdayMahurkar) June 8, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X