Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ತಮಿಳುನಾಡಿನಲ್ಲಿ ಅರಳಿದ ಕಮಲ' ಎಂದು...

'ತಮಿಳುನಾಡಿನಲ್ಲಿ ಅರಳಿದ ಕಮಲ' ಎಂದು ತೆಲಂಗಾಣದ ಬಿಎಸ್ಪಿ ಧ್ವಜ ಎಡಿಟ್ ಮಾಡಿ ನಗೆಪಾಟಲಿಗೀಡಾದ ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ8 Jun 2022 11:50 PM IST
share
ತಮಿಳುನಾಡಿನಲ್ಲಿ ಅರಳಿದ ಕಮಲ ಎಂದು ತೆಲಂಗಾಣದ ಬಿಎಸ್ಪಿ ಧ್ವಜ ಎಡಿಟ್ ಮಾಡಿ ನಗೆಪಾಟಲಿಗೀಡಾದ ಬಿಜೆಪಿ

ಬೆಂಗಳೂರು: ಕೆಲವು ಯುವಕರು ವಿದ್ಯುತ್ ಕಂಬಗಳ ಮೇಲೆ ಬಿಜೆಪಿ ಧ್ವಜಗಳನ್ನು ಹಾಕುತ್ತಿರುವ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ತಮಿಳುನಾಡಿನ ಚಿತ್ರ ಎಂದು ಪ್ರತಿಪಾದಿಸಿ ಹಂಚಲಾಗುತ್ತಿದೆ. ತಮಿಳುನಾಡಿನಲ್ಲಿ ಬಿಜೆಪಿ ಹೆಜ್ಜೆಗುರುತು ಮೂಡಿಸುತ್ತಿದೆ ಎಂಬರ್ಥದ ಹಲವಾರು ಪೋಸ್ಟ್‌ ಗಳು ಈ ಚಿತ್ರದೊಂದಿಗೆ ವೈರಲ್‌ ಆಗಿತ್ತು. ಆದರೆ, ಇದು ತಮಿಳುನಾಡಿನ ಚಿತ್ರ ಅಲ್ಲ ಎಂದು Altnews.in ವರದಿ ಮಾಡಿದೆ. 

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಈ ಚಿತ್ರವನ್ನು ಟ್ವೀಟ್ ಮಾಡಿ ತಮಿಳುನಾಡಿನಲ್ಲಿ ಕಮಲ ಅರಳುತ್ತಿದೆ ಎಂದು ಬರೆದುಕೊಂಡಿದ್ದಾರೆ. ಬಿಜೆಪಿ ಹಿಮಾಚಲ ವಕ್ತಾರ ಪ್ರಜ್ವಲ್ ಬಸ್ತಾ ಕೂಡ ಈ ಚಿತ್ರವನ್ನು ಟ್ವೀಟ್ ಮಾಡಿದ್ದು, ತಮಿಳುನಾಡು ಕೇಸರಿಮಯವಾಗುವತ್ತ ಸಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ. ಈ ಚಿತ್ರವೂ ಅದೇ ಹೇಳಿಕೆಯೊಂದಿಗೆ ಫೇಸ್‌ಬುಕ್‌ನಲ್ಲಿ ಕೂಡಾ ವೈರಲ್ ಆಗಿದೆ.

ಸತ್ಯ ಪರಿಶೀಲನೆ

ವೈರಲ್ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ಸಾಮಾಜಿಕ ಮಾಧ್ಯಮದಲ್ಲಿ ಅನೇಕರು ಇದು ಎಡಿಟ್ ಮಾಡಿದ ಚಿತ್ರ ಎಂದು ಹೇಳಿದ್ದಾರೆ. ಮೂಲ ಚಿತ್ರವು BSP ಧ್ವಜವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ altnews ಇದರ ಸತ್ಯ ಪರಿಶೀಲನೆ ಮಾಡಿದ್ದು, ಇದರ ಮೂಲ ಚಿತ್ರವು ತೆಲಂಗಾಣದ ಬಿಎಸ್‌ಪಿ ನಾಯಕಿ ಶಿರಿಶಾ ಸ್ವೆರೋ ಅಕಿನಪಲ್ಲಿ ಅವರ ಟ್ವೀಟ್ ನಲ್ಲಿ  ಕಂಡುಬಂದಿದೆ. 

ಮೇ 31 ರ ಈ ಟ್ವೀಟ್‌ನಲ್ಲಿ, ಅವರು ಇದೇ ರೀತಿಯ ಚಿತ್ರವನ್ನು ಹಂಚಿಕೊಂಡಿದ್ದರು. ಆದರೆ ಆ ಚಿತ್ರದಲ್ಲಿ ಬಿಎಸ್ಪಿ ಧ್ವಜ ಇದೆಯೇ ಹೊರತು ಬಿಜೆಪಿದ್ದಲ್ಲ. ಈ ಚಿತ್ರದೊಂದಿಗೆ ಅವರು “ನಮ್ಮ ಸಹೋದರರು ಏಣಿಯಂತೆ ಹತ್ತಿ ಜನರ ಹೃದಯದ ಮೇಲೆ ನೀಲಿ ಧ್ವಜವನ್ನು ಹಾರಿಸಿದರು” ಎಂದು ಬರೆದಿದ್ದಾರೆ.  

ಇದೇ ಚಿತ್ರವನ್ನು ಎಡಿಟ್‌ ಮಾಡಲಾಗಿದ್ದು, ಬಿಎಸ್‌ಪಿ ಬಾವುಟ ಇರುವಲ್ಲಿ ಬಿಜೆಪಿ ಬಾವುಟವನ್ನು ಸೇರಿಸಲಾಗಿದೆ. ಅದನ್ನು ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.  

ಈ ಚಿತ್ರದ ಹಿನ್ನೆಲೆಯನ್ನು ಇಂಡಿಯಾ ಟುಡೆ ಕೂಡಾ ಪರಿಶೀಳನೆ ನಡೆಸಿದ್ದು,  ವೈರಲ್ ಚಿತ್ರದ ಮೂಲ ಫೋಟೋ BSP ಧ್ವಜವನ್ನು ಹೊಂದಿದೆ ಎಂದು ಅದು ತನ್ನ ಫ್ಯಾಕ್ಟ್‌ ಚೆಕ್ ವರದಿಯಲ್ಲಿ ಹೇಳಿದೆ.

Lotus is blooming in Tamil Nadu pic.twitter.com/gN4bFDmjsd

— C T Ravi ಸಿ ಟಿ ರವಿ (@CTRavi_BJP) June 7, 2022

Lotus is blooming in Tamil Nadu

तमिलनाडु भगवामय होने की तरफ अग्रसर

संगठन गढ़े चलो, सुपंथ पर बढ़े चलो। pic.twitter.com/buwVPRtJIF

— Prajwal Busta (@PrajwalBusta) June 7, 2022

సంకల్పం గొప్పగా ఉన్నప్పుడు పరికరాలతో పని లేదు.
మా అన్నతమ్ముళ్లే నిచ్చెనగా మారి బహుజనుల గుండెచప్పుడు నీలి జెండాను ఎగురవేశారు.
ఇలాంటి లక్షలాదిమంది యువకులు తెలంగాణలో బహుజన రాజ్య స్థాపన కోసం @RSPraveenSwaero గారి అడుగుజాడల్లో నడుస్తున్నారు.@Mayawati @AnandAkash_BSP @ramjigautambsp pic.twitter.com/gkLh8FnnBz

— Shirisha Swaero Akinapally (@ShirishaSwaero) May 31, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X