Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಣಜಿ ಪಂದ್ಯ: ಬಂಗಾಳದ 9 ಆಟಗಾರರಿಂದ...

ರಣಜಿ ಪಂದ್ಯ: ಬಂಗಾಳದ 9 ಆಟಗಾರರಿಂದ 50ಕ್ಕೂ ಅಧಿಕ ರನ್, 129 ವರ್ಷ ಹಳೆಯ ಜಾಗತಿಕ ದಾಖಲೆ ಪತನ

ವಾರ್ತಾಭಾರತಿವಾರ್ತಾಭಾರತಿ9 Jun 2022 5:57 PM IST
share
ರಣಜಿ ಪಂದ್ಯ: ಬಂಗಾಳದ 9 ಆಟಗಾರರಿಂದ 50ಕ್ಕೂ ಅಧಿಕ ರನ್, 129 ವರ್ಷ ಹಳೆಯ ಜಾಗತಿಕ ದಾಖಲೆ ಪತನ

 ಬೆಂಗಳೂರು, ಜೂ.9: ಬಂಗಾಳದ ರಣಜಿ ಟ್ರೋಫಿ ತಂಡ ಗುರುವಾರ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಜಾಗತಿಕ ದಾಖಲೆಯೊಂದನ್ನು ನಿರ್ಮಿಸಿತು. ಜಾರ್ಖಂಡ್ ವಿರುದ್ಧದ ಕ್ವಾರ್ಟರ್ ಫೈನಲ್‌ನಲ್ಲಿ ಬಂಗಾಳದ ಎಲ್ಲ 9 ಬ್ಯಾಟರ್‌ಗಳು 50ಕ್ಕೂ ಅಧಿಕ ರನ್ ಗಳಿಸಿ 129 ವರ್ಷ ಹಳೆಯ ದಾಖಲೆ ಪತನವಾಗಲು ನೆರವಾದರು.

ಮೂರನೇ ದಿನವಾದ ಗುರುವಾರ ಬಂಗಾಳ ತಂಡವು ಬ್ಯಾಟರ್‌ಗಳ ಅದ್ಭುತ ಸಾಧನೆಯ ನೆರವಿನಿಂದ ಜಾರ್ಖಂಡ್ ವಿರುದ್ಧ ತನ್ನ ಮೊದಲ ಇನಿಂಗ್ಸ್‌ನಲ್ಲಿ 8 ವಿಕೆಟ್ ನಷ್ಟಕ್ಕೆ 773 ರನ್ ಗಳಿಸಿತು. ದಿನದಾಟದಂತ್ಯಕ್ಕೆ ಜಾರ್ಖಂಡ್ ತನ್ನ ಮೊದಲ ಇನಿಂಗ್ಸ್‌ನಲ್ಲಿ 5 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತು. ಇದೀಗ 634 ರನ್ ಹಿನ್ನಡೆಯಲ್ಲಿರುವ ಜಾರ್ಖಂಡ್ ತಂಡ ಬಂಗಾಳವನ್ನು ಸೆಮಿ ಫೈನಲ್ ಪ್ರವೇಶಿಸುವುದನ್ನು ತಡೆಗಟ್ಟಲು ಅಸಾಮಾನ್ಯ ಸಾಧನೆ ಮಾಡಬೇಕಾಗಿದೆ.

ಈ ಪಂದ್ಯವು ದಾಖಲೆಯ ಮೂಲಕ ಸದಾ ಕಾಲ ನೆನಪಿನಲ್ಲಿ ಉಳಿಯಲಿದೆ. 1893ರಲ್ಲಿ ಕಂಬೈನ್ಡ್ ಯುನಿವರ್ಸಿಟಿ(ಆಕ್ಸ್‌ಫರ್ಡ್ ಹಾಗೂ ಕ್ಯಾಂಬ್ರಿಡ್ಜ್)ವಿರುದ್ಧದ ಪ್ರಥಮ ದರ್ಜೆ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯ ತಂಡದ 8 ಬ್ಯಾಟರ್‌ಗಳು ಅರ್ಧಶತಕ ಇಲ್ಲವೇ ಅದಕ್ಕಿಂತ ಹೆಚ್ಚು ರನ್ ಗಳಿಸಿದ್ದರು.

 ಬಂಗಾಳದ ನಾಯಕ ಅಭಿಮನ್ಯು ಈಶ್ವರನ್(65 ರನ್)ಸಹ ಆರಂಭಿಕ ಅಭಿಷೇಕ್ ರಮಣ್(61 ರನ್)ಜೊತೆಗೂಡಿ ಮೈಲಿಗಲ್ಲಿಗೆ ಅಡಿಪಾಯ ಹಾಕಿದರು.ಆನಂತರ ಸುದೀಪ್ ಘರಮಿ(186 ರನ್)ಹಾಗೂ ಹಿರಿಯ ಬ್ಯಾಟರ್ ಅನುಶ್ ಮಜುಂದಾರ್(117 ರನ್)ಎರಡನೇ ವಿಕೆಟ್‌ಗೆ 243 ರನ್ ಸೇರಿಸಿದರು.

ಬಂಗಾಳದ ಜೂನಿಯರ್ ಕ್ರೀಡಾ ಸಚಿವ ಮನೋಜ್ ತಿವಾರಿ(73 ರನ್) ಅವರು ಅಭಿಷೇಕ್ ಪೊರೆಲ್(68 ರನ್)ಜೊತೆಗೂಡಿ ಪಟ್ಟಿಗೆ ತನ್ನ ಹೆಸರನ್ನೂ ಸೇರಿಸಿದರು. ಆರ್‌ಸಿಬಿ ಆಲ್‌ರೌಂಡರ್ ಶಹಬಾಝ್ ಅಹ್ಮದ್(78 ರನ್)ಹಾಗೂ ಸಯಾನ್ ಮಂಡಲ್(53 ರನ್)ಕೂಡ ಅರ್ಧಶತಕ ಸಿಡಿಸಿದರು.ಆಕಾಶ್ ದೀಪ್ 18 ಎಸೆತಗಳಲ್ಲಿ 8 ಸಿಕ್ಸರ್‌ಗಳ ಸಹಿತ 53 ರನ್ ಗಳಿಸುವುದರೊಂದಿಗೆ 129 ವರ್ಷಗಳ ಬಳಿಕ ಪ್ರಥಮ ದರ್ಜೆ ಕ್ರಿಕೆಟ್‌ನ ಜಾಗತಿಕ ದಾಖಲೆಯನ್ನು ಮುರಿಯಲು ನೆರವಾದರು.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X